Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ...

ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ವಿರೋಧಿಸಿ ಧರಣಿ

ಧರಣಿ

ವಾರ್ತಾಭಾರತಿವಾರ್ತಾಭಾರತಿ2 Nov 2016 9:55 PM IST
share
ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ವಿರೋಧಿಸಿ ಧರಣಿ

ಮೂಡಿಗೆರೆ, ನ.2: ಕೇಂದ್ರ ಸರಕಾರದ ಮುಸ್ಲಿಮ್ ವಿರೋಧಿ ನೀತಿ ವಿರುದ್ಧ ಇಲ್ಲಿನ ಅಂಜುಮನ್ ಇಸ್ಲಾಂ ಸಂಸ್ಥೆ ಹಾಗೂ ಮಲೆನಾಡು ಮುಸ್ಲಿಮ್ ವೇದಿಕೆ ಜಂಟಿಯಾಗಿ ಧರಣಿ ನಡೆಸಿ ತಹಶೀಲ್ದಾರ್ ಮೂಲಕ ಪ್ರಧಾನಿ ಹಾಗೂ ರಾಷ್ಟ್ರಪತಿ ಅವರಿಗೆ ಬುಧವಾರ ಮನವಿ ಸಲ್ಲಿಸಿತು.
ಸುಪ್ರೀಂ ಕೋರ್ಟ್‌ಗೆ ನಾಮಧಾರಿ ಮುಸ್ಲಿಮ್ ಮಹಿಳೆಯೋರ್ವಳು ತಲಾಖ್ ಎಂಬ ಮುಸ್ಲಿಮ್ ಶರೀಅತ್ ಕಾನೂನಿನ ವಿರುದ್ಧ ಸಲ್ಲಿಸಿದ ಅರ್ಜಿಗೆ ನ್ಯಾಯಾಲಯ ಕೇಂದ್ರದ ಅಫಿದಾವಿತ್ ಕೇಳಿ ಆದೇಶಿಸಿದೆ. ಅದನ್ನೇ ಬಂಡವಾಳವಾಗಿಸಿಕೊಂಡಿರುವ ಕೇಂದ್ರ ಸರಕಾರ ಮುಸ್ಲಿಮ್ ಶರೀಅತ್ ಕಾನೂನನ್ನು ಮೊಟಕುಗೊಳಿಸಿ ಮೂರು ತಲಾಖ್ ವಿರುದ್ಧ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರ, ಮುಸ್ಲಿಮರ ಮೂಲ ಸ್ವಾತಂತ್ರಕ್ಕೆ ಧಕ್ಕೆ ತಂದಂತಾಗುತ್ತದೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಪವಿತ್ರ ಕುರ್‌ಆನ್ ಆದೇಶದಂತೆ ಮುಸ್ಲಿಮ್ ಸಮುದಾಯ ಶರೀಅತ್ ಕಾನೂನು ಜಾರಿಗೊಳಿಸಿದೆ. ಆ ಕಾನೂನನ್ನು ಸಂವಿಧಾನದ ಪರಿಚ್ಛೇಧದಲ್ಲಿ ಸೇರ್ಪಡಿಸಲಾಗಿದೆ. ಆದರೂ ಅಂತಹ ಪವಿತ್ರ ಕಾನೂನನ್ನು ಮೊಟಕುಗೊಳಿಸಲು ಹೊರಟಿರುವುದು ಪವಿತ್ರ ಕುರ್‌ಆನ್‌ಗೆ ದ್ರೋಹ ಬಗೆದಂತೆ ಎಂದು ಎಚ್ಚರಿಸಿದರು. ಇಂತಹ ಮುಸ್ಲಿಮ್ ವಿರೋಧಿ ನೀತಿಗಳನ್ನು ಪ್ರಧಾನಿ ನರೇಂದ್ರ ಮೋದಿ ಕೈ ಬಿಟ್ಟು, ಮುಸ್ಲಿಮರಿಗೂ ಬದುಕಲು ಅವಕಾಶ ಕಲ್ಪಿಸಿಕೊಡಬೇಕು. ಶರೀಅತ್ ಕಾನೂನುಗಳಿಗೆ ಭಂಗ ಬಾರದಂತೆ ಎಚ್ಚರ ವಹಿಸಬೇಕು. ಮೂರು ತಲಾಖ್ ಕ್ರಮವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು.ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.ಪ್ರಾರಂಭದಲ್ಲಿ ಜಾಮಿಯಾ ಶಾದಿ ಮಹಲ್‌ನಲ್ಲಿ ಸಭೆ ಏರ್ಪಡಿಸಲಾಗಿತ್ತು. ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.
   ಧರಣಿಯಲ್ಲಿ ಜಾಮಿಯಾ ಮಸೀದಿಯ ಧರ್ಮ ಗುರು ಮುಫ್ತಿ ನಾಝೀಮ್ ಸಾಹೇಬ್, ಜದೀದ್ ಮಸೀದಿಯ ಧರ್ಮ ಗುರು ವಾಜೀದಾಲಿ ಸಾಹೇಬ್, ಬೆಳಗುಳ ಮಸೀದಿ ಖತೀಬ್ ಅನ್ವರ್ ಸಾದಿಕ್ ಮುಸ್ಲಿಯಾರ್, ಅಂಜುಮನ್ ಇಸ್ಲಾಮ್ ಸಂಸ್ಥೆ ಅಧ್ಯಕ್ಷ ಹುಸೇನಿ ಪಾಶ, ಪ್ರ.ಕಾರ್ಯದರ್ಶಿ ಜಿಯಾವುಲ್ಲಾ, ಮಲೆನಾಡು ಮುಸ್ಲಿಮ್ ವೇದಿಕೆ ಕಾರ್ಯಧ್ಯಕ್ಷ ಅಬ್ರಾರ್ ಬಿದರಹಳ್ಳಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X