Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಅಫ್ಘಾನ್ ಮೊನಲಿಸಾ’ಗೆ ಪಾಕಿಸ್ತಾನದಲ್ಲಿ...

‘ಅಫ್ಘಾನ್ ಮೊನಲಿಸಾ’ಗೆ ಪಾಕಿಸ್ತಾನದಲ್ಲಿ ಜಾಮೀನು ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ3 Nov 2016 2:31 PM IST
share
‘ಅಫ್ಘಾನ್ ಮೊನಲಿಸಾ’ಗೆ ಪಾಕಿಸ್ತಾನದಲ್ಲಿ ಜಾಮೀನು ನಿರಾಕರಣೆ

ಇಸ್ಲಾಮಾಬಾದ್, ನ. 3: ನಕಲಿ ಗುರುತು ಚೀಟಿ ಸೃಷ್ಟಿಸಿ ಪಾಕಿಸ್ತಾನದಲ್ಲಿ ವಾಸವಿದ್ದುದಕ್ಕಾಗಿ ಬಂಧನಕ್ಕೊಳಗಾದ ’ಅಫ್ಘಾನ್ ಮೊನಲಿಸಾ" ಶರ್ಬತ್ ಗುಲರಿಗೆ ಜಾಮೀನು ಲಭಿಸಿಲ್ಲ ಎಂದು ವರದಿಯಾಗಿದೆ. ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿದ ವಿಶೇಷ ಕೋರ್ಟು ಶರ್ಬತ್‌ಗುಲಗೆ ಜಾಮೀನು ನೀಡಲು ನಿರಾಕರಿಸಿದೆ. ನಂತರ ಮಹಿಳೆಯನ್ನು ಪೇಶಾವರ ಸೆಂಟ್ರಲ್ ಜೈಲ್‌ಗೆ ಹದಿನಾಲ್ಕುದಿವಸದ ನ್ಯಾಯಾಂಗ ಬಂಧನ ವಿಧಿಸಿ ಕಳುಹಿಸಿಕೊಡಲಾಗಿದೆ. ಅಕ್ಟೋಬರ್ 26ರಂದು ಶರ್ಬತ್‌ರನ್ನು ಪಾಕಿಸ್ತಾನದ ಫೆಡರಲ್ ಇನ್‌ವೆಸ್ಟಿಗೇಶನ್ ಏಜೆನ್ಸಿ ಪೇಶಾವರದ ಮನೆಯಿಂದ ಬಂಧಿಸಿತ್ತು. ಗುಲಗೆ ಪಾಕ್ ಪೌರತ್ವ ನೀಡಿದ ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪ ಸಾಬೀತಾದರೆ ಶರ್ಬತ್‌ರಿಗೆ ಏಳುವರ್ಷದಿಂದ ಹದಿನಾಲ್ಕು ವರ್ಷಗಳವರೆಗೆ ಜೈಲುವಾಸ ಸಿಗುವ ಸಾಧ್ಯತೆ ಇದೆ.

2014 ಎಪ್ರಿಲ್‌ನಲ್ಲಿ ಶರ್ಬತ್ ಗುಲ ಶರ್ಬತ್ ಬೀವಿ ಎಂಬ ಹೆಸರಿನಲ್ಲಿ ಈ ಮಹಿಳೆಗುರುತು ಚೀಟಿ ಪಡೆದಿದ್ದರು ಎಂದು ಆರೋಪ ಹೊರಿಸಲಾಗಿದೆ. ಕಂಪ್ಯೂಟರಿನಲ್ಲಿ ನಕಲಿ ಗುರುತು ಕಾರ್ಡು ಮಾಡಲಾಗಿದೆ. ಸಾವಿರಾರು ಅಫ್ಘಾನ್ ನಿರಾಶ್ರಿತರಲ್ಲಿ ಶರ್ಬತ್ ಕೂಡಾ ಓರ್ವರಾಗಿದ್ದಾರೆ. ಈ ನಡುವೆ ದೇಶಾದ್ಯಂತ ನಕಲಿ ಗುರುತು ಕಾರ್ಡ್‌ಗಳ ತಪಾಸಣೆ ನಡೆಸುವ ವೇಳೆ ಶರ್ಬತ್ ಸಿಕ್ಕಿಬಿದ್ದಿದ್ದರುಎಂದು ವರದಿ ತಿಳಿಸಿದೆ.

1984ರಲ್ಲಿ ಸೋವಿಯತ್ ಯೂನಿಯನ್ ಅಫ್ಘಾನ್ ಅತಿಕ್ರಮಣ ಕಾಲದಲ್ಲಿ ಪಾಕಿಸ್ತಾನದ ನಿರಾಶ್ರಿತ ಶಿಬಿರವೊಂದರಲ್ಲಿ ಫೊಟೋಗ್ರಾಫರ್ ಶರ್ಬತ್‌ರ ಫೊಟೋ ತೆಗೆದಿದ್ದರು. ಅದು ನಂತರ ಮ್ಯಾಗಝಿನ್ ವೊಂದರಲ್ಲಿ ಕವರ್ ಫೊಟೋ ಆಗಿ ಪ್ರಕಟವಾಗಿತ್ತು. ಆನಂತರ ಶರ್ಬತ್ ಅಫ್ಘಾನಿಸ್ತಾನದ ಮೊನಲಿಸಾ ಎಂದು ಖ್ಯಾತರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X