Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಖಿಲೇಶ್ ಯಾದವರ ಮರ್ಸಿಡಿಸ್ ರಥದಲ್ಲಿ...

ಅಖಿಲೇಶ್ ಯಾದವರ ಮರ್ಸಿಡಿಸ್ ರಥದಲ್ಲಿ ಏನೇನಿವೆ..?

ವಾರ್ತಾಭಾರತಿವಾರ್ತಾಭಾರತಿ3 Nov 2016 3:50 PM IST
share
ಅಖಿಲೇಶ್ ಯಾದವರ ಮರ್ಸಿಡಿಸ್ ರಥದಲ್ಲಿ ಏನೇನಿವೆ..?

ಲಕ್ನೋ,ನ.3: ಕುಟುಂಬ ಒಗ್ಗಟ್ಟಿನ ಪ್ರದರ್ಶನ ಮತ್ತು ತನ್ನ ತಂದೆ ಹಾಗೂ ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್ ಅವರಿಂದ ಹಸಿರು ನಿಶಾನೆಯ ಬಳಿಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ ಯಾದವ ಅವರು ಇಂದಿನಿಂದ ವಿಕಾಸ ರಥಯಾತ್ರೆಯ ಮೂಲಕ ರಾಜ್ಯಾದ್ಯಂತ ಚುನಾವಣಾ ಪ್ರವಾಸ ಕೈಗೊಂಡಿದ್ದಾರೆ. ವಿಕಾಸ ರಥವಾಗಿ ಕೆಂಪುಬಣ್ಣದ ಅತ್ಯಾಧುನಿಕ ಮರ್ಸಿಡಿಸ್ ಬಸ್ ಬಳಕೆಯಾಗುತ್ತಿದೆ. ಪ್ರಯಾಣ ಆರಂಭಿಸಿ ಕೆಲವು ಕಿ.ಮೀ.ಗಳಷ್ಟು ಸಾಗಿದಾಗ ಈ ವಿಕಾಸ ರಥವು ಮಾರ್ಗಮಧ್ಯೆ ಕೆಟ್ಟು ನಿಂತಿದ್ದು ಚಾಲಕ ಅದನ್ನು ದುರಸ್ತಿ ಮಾಡಿದ ಬಳಿಕ ಮುಖ್ಯಮಂತ್ರಿಗಳ ಯಾತ್ರೆ ಮುಂದಕ್ಕೆ ಸಾಗಿದೆ.

ಮರ್ಸಿಡಿಸ್ ರಥದಲ್ಲಿ ಹೈಡ್ರಾಲಿಕ್ ಲಿಫ್ಟ್ ಅಳವಡಿಸಲಾಗಿದ್ದು ಅಖಿಲೇಶ ಅವರು ಸಾರ್ವಜನಿಕ ಭಾಷಣ ಮಾಡುವ ಸಂದರ್ಭದಲ್ಲಿ ಬಸ್ಸಿನ ಮೇಲ್ಭಾಗ ತೆರದುಕೊಳ್ಳುತ್ತದೆ ಮತ್ತು ಈ ಲಿಫ್ಟ್ ಅವರನ್ನು ಮೇಕ್ಕೆತ್ತುತ್ತದೆ. ಅತ್ಯಾಧುನಿಕ ಧ್ವನಿವರ್ಧಕ ವ್ಯವಸ್ಥೆಯಿದ್ದು ಬಸ್ಸು ತನ್ನ ಮಾರ್ಗದುದ್ದಕ್ಕೂ ಪ್ರಚಾರ ಗೀತೆಗಳನ್ನು ಮೊಳಗಿಸುತ್ತ ಸಾಗುತ್ತದೆ.

ಬಸ್ಸಿನಲ್ಲಿ ಎರಡು ಕೋಣೆಗಳಿದ್ದು ಒಂದು ಕುಳಿತುಕೊಳ್ಳುವ ಸ್ಥಳಾವಕಾಶವಾಗಿದ್ದರೆ ಇನೊಂದರಲ್ಲಿ ಮಂಚಗಳಿವೆ. ಅಲ್ಲಿ ವಿಶ್ರಮಿಸಿಕೊಳ್ಳಬಹುದಾಗಿದೆ. ಹಸಿವೆಯೇ...? ಚಿಂತೆ ಬೇಡ. ರೆಫ್ರಿಜರೇಟರ್ ಮತ್ತು ಬಿಸಿ ಊಟಕ್ಕಾಗಿ ಓವನ್ ಕೂಡ ಇದೆ.

ಮುಖ್ಯಮಂತ್ರಿಗಳು ಇತ್ತೀಚಿನ ಸುದ್ದಿಗಳನ್ನು ತಿಳಿದುಕೊಳ್ಳಲು ಮತ್ತು ಅವರ ಮನೋರಂಜನೆಗಾಗಿ ಎರಡು ದೊಡ್ಡ ಗಾತ್ರದ ಟಿವಿಗಳು ಮತ್ತು ಡಿಜಿಟಲ್ ಸಾಧನಗಳು ಇಲ್ಲಿವೆ.

ಬಸ್ಸಿನ ಪಾರ್ಶ್ವಗಳಲ್ಲಿ ನಾಲ್ಕು ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹೊರಗೇನು ನಡೆಯುತ್ತಿದೆ ಎನ್ನುವುದನ್ನು ಬಸ್ಸಿನಲ್ಲಿ ಕುಳಿತುಕೊಂಡೇ ವೀಕ್ಷಿಸಬಹುದಾಗಿದೆ.

ಬಸ್ಸಿನಲ್ಲಿ ಅತ್ಯಾಧುನಿಕ ಒಳಾಂಗಣ ವಿನ್ಯಾಸವಿದ್ದು,ನಾಲ್ಕು ಆಸನಗಳನ್ನುಹೊಂದಿದೆ. ಎಡಬದಿಯಲ್ಲಿ ಕೆಂಪು ಬಣ್ಣದ ಮೃದುಚರ್ಮದ ಆಸನವಿದ್ದು ಇದು ಮುಖ್ಯ ಪ್ರಚಾರಕನಿಗೆ ಮೀಸಲಾಗಿದೆ.ಯಾತ್ರೆಯ ಪ್ರತಿ ಹಂತದಲ್ಲಿಯೂ ಅಖಿಲೇಶ ತನ್ನ ಸಹಪ್ರಯಾಣಿಕರನ್ನು ಬದಲಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X