Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀರ್ಪಿನ ಪ್ರತಿ ಒದಗಿಸದ ಬಾಂಬೆ ಹೈಕೋರ್ಟ್...

ತೀರ್ಪಿನ ಪ್ರತಿ ಒದಗಿಸದ ಬಾಂಬೆ ಹೈಕೋರ್ಟ್ ವಿರುದ್ಧ ಸುಪ್ರೀಂ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ3 Nov 2016 8:31 PM IST
share
ತೀರ್ಪಿನ ಪ್ರತಿ ಒದಗಿಸದ ಬಾಂಬೆ ಹೈಕೋರ್ಟ್ ವಿರುದ್ಧ ಸುಪ್ರೀಂ ಅಸಮಾಧಾನ

ಹೊಸದಿಲ್ಲಿ, ನ.3: ಬಾಂಬೆ ಹೈಕೋರ್ಟ್ ನೀಡುತ್ತಿರುವ ಆದೇಶದ ಪ್ರತಿಗಳನ್ನು ಸಂಬಂಧಿಸಿದ ಕಕ್ಷಿಗಳಿಗೆ ಒದಗಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಈ ಬಗ್ಗೆ ಮಧ್ಯಪ್ರವೇಶಿಸಿ ಏನಾದರೂ ಮಾಡಬಹುದೇ ಎಂದು ಪರಿಶೀಲಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಸೂಚಿಸಿದೆ

ಆಸ್ತಿ ವಿವಾದವೊಂದರ ವಿಚಾರಣೆ ನಡೆಸುವ ವೇ:ಎ. ಬಾಂಬೆ ಹೈಕೋರ್ಟ್ ಆಗಸ್ಟ್‌ನಲ್ಲೇ ಆದೇಶ ನೀಡಿದ್ದರೂ ಅದರ ಪ್ರತಿಯನ್ನು ತಮಗೆ ನೀಡಿಲಿಲ್ಲವೆಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದಾಗ ಸುಪ್ರೀಂ ಕೋರ್ಟ್ ಈ ಟೀಕೆಯನ್ನು ಮಾಡಿದೆ.

ಬಾಂಬೆ ಹೈಕೋರ್ಟ್ ಮತ್ತೆ ಮತ್ತೆ ತೀರ್ಪುಗಳನ್ನು ನೀಡಿದರೂ ಅವುಗಳ ಪ್ರತಿಗಳನ್ನು ಕಕ್ಷಿದಾರರಿಗೆ ಒದಗಿಸದಿರುವುದು ತಮಗೆ ಅತೀವ ಅಸಂತೋಷವನ್ನು ಉಂಟುಮಾಡಿದೆ. ಇದನ್ನು ಪರಿಶೀಲಿಸಿ, ಏನಾದರೂ ಮಾಡಬಹುದೇ ಎಂಬುದನ್ನು ನಿರ್ಧರಿಸುವಂತೆ ತಾವು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನು ವಿನಂತಿಸುತ್ತಿದ್ದೇವೆಂದು ನ್ಯಾಯಮೂರ್ತಿಗಳಾದ ಎಂ.ಬಿ. ಲೋಕುರ್ ಹಾಗೂ ಆದರ್ಶ ಕುಮಾರ ಗೋಯಲ್‌ರನ್ನೊಳಗೊಂಡ ಪೀಠವೊಂದು ಹೇಳಿದೆ.

ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪೊಂದನ್ನು ಮೆ: ಗಡ ಪ್ರಾಪರ್ಟೀಸ್ ಪ್ರೈ. ಲಿ. ಸಂಸ್ಥೆಯು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್‌ನ ಆದೇಶದ ಪ್ರತಿಯನ್ನು ಒದಗಿಸುವಂತೆ ನ್ಯಾಯಪೀಠವು ಅರ್ಜಿದಾರರಿಗೆ ಈ ಹಿಂದೆಯೇ ಸೂಚಿಸಿದ್ದರೂ ಅದನ್ನು ಒದಗಿಸುವುದು ಸಾಧ್ಯವಾಗಿರಲಿಲ್ಲ.

 ಪ್ರಮಾಣೀಕರಿಸದ ಅಥವಾ ಸರಳ ತೀರ್ಪಿನ ಪ್ರತಿಯಿಲ್ಲದೆಯೆ ಮೇಲ್ಮನವಿ ದಾಖಲಿಸಲು ಸಂಸ್ಥೆಗೆ ಅನುಮತಿ ನೀಡಿದ ನ್ಯಾಯಪೀಠ, ಈ ಪ್ರಕರಣದಲ್ಲಿ ಹೈಕೋರ್ಟ್ ಆ.8ರಂದು ತೀರ್ಪು ನೀಡಿದೆ. ಆದಾಗ್ಯೂ, ಎರಡುವರೆ ತಿಂಗಳುಗಳ ಬಳಿಕವೂ ಆದೇಶದ ಪ್ರತಿ ಒದಗಿಸಿಲ್ಲವೆಂದು ಆಕ್ಷೇಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X