Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲೇರ್ಕೋಟ್ಲಾದಲ್ಲಿ ಕುರ್‌ಆನ್ ಗೆ ಅವಮಾನ...

ಮಲೇರ್ಕೋಟ್ಲಾದಲ್ಲಿ ಕುರ್‌ಆನ್ ಗೆ ಅವಮಾನ ಪ್ರಕರಣದಲ್ಲಿ ಹೊಸ ತಿರುವು

ಆರೋಪಿಯಿಂದ ಮಹತ್ವದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ4 Nov 2016 10:16 AM IST
share
ಮಲೇರ್ಕೋಟ್ಲಾದಲ್ಲಿ ಕುರ್‌ಆನ್ ಗೆ ಅವಮಾನ ಪ್ರಕರಣದಲ್ಲಿ ಹೊಸ ತಿರುವು

ಲುಧಿಯಾನ,ನ.4 : ಮಲೇರ್ ಕೋಟ್ಲಾದಲ್ಲಿ ಕುರಾನ್ ಗೆ ಅವಮಾನ ಮಾಡಿದ ಘಟನೆ ನಡೆದು ನಾಲ್ಕು ತಿಂಗಳುಗಳ ನಂತರ, ಈ ಪ್ರಕರಣದ ಪ್ರಮುಖ ಆರೋಪಿ, ದೆಹಲಿ ಮೂಲದ ಉದ್ಯಮಿ ವಿಜಯ್ ಕುಮಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿ ತಾನು ನಿರಪರಾಧಿ ಹಾಗೂಈ ಪ್ರಕರಣದಲ್ಲಿ ಎಎಪಿ ಶಾಸಕ ನರೇಶ್ ಯಾದವ್ ಅವರ ಹೆಸರನ್ನು ಉಲ್ಲೇಖಿಸುವಂತೆ ಪೊಲೀಸರು ತನ್ನನ್ನು ಬಲವಂತಪಡಿಸಿದ್ದರು ಎಂದುಹೇಳಿಕೊಂಡಿದ್ದಾರೆ.

ಈ ಪ್ರಕರಣದ ಸಂಬಂಧ ವಿಚಾರಣೆಗೆಂದು ಸಂಗ್ರೂರು ನ್ಯಾಯಾಲಯಕ್ಕೆ ಹಾಜರಾದ ಸಂದರ್ಭ ಕುಮಾರ್ ಈ ಹೇಳಿಕೆ ನೀಡಿದ್ದಾರೆ. ತನ್ನನ್ನುಶಿರೋಮಣಿ ಅಕಾಲಿದಳ-ಬಿಜೆಪಿ ಸರಕಾರದ ನಿರ್ದೇಶನದಂತೆ, ಮುಖ್ಯವಾಗಿ ಬಾದಲ್ ಕುಟುಂಬದಿಂದಾಗಿ ಈ ಪ್ರಕರಣದಲ್ಲಿ ಸಿಕ್ಕಿಸಿ ಹಾಕಲಾಗಿದೆ ಎಂದು ನರೇಶ್ ಯಾದವ್ ಹೇಳಿದ್ದಾರೆ.

ಜೂನ್ 24 ರ ರಾತ್ರಿ ಕುರಾನ್ ಗ್ರಂಥದ ಹರಿದ ಪುಟಗಳು ಸಂಗ್ರೂರು ಜಿಲ್ಲೆಯ ಮಲೇರ್ ಕೋಟ್ಲಾ ಪಟ್ಟಣದ ಜರ್ಗ್ ಚೌಕ್ ಪ್ರದೇಶದಲ್ಲಿರಸ್ತೆ ಬದಿಯಲ್ಲಿ ಪತ್ತೆಯಾಗಿದ್ದವು. ಅದೇ ರಾತ್ರಿ, ಉದ್ರಿಕ್ತರ ಗುಂಪೊಂದು ಮಲೇರ್ ಕೋಟ್ಲಾ ಶಾಸಕ ಫರ್ಝಾನಾ ಆಲಂ ಅವರ ನಿವಾಸದ ಮೇಲೆ ದಾಳಿ ನಡೆಸಿ,ಅಲ್ಲಿನ ಪೀಠೋಪಕರಣಗಳಿಗೆ ಹಾನಿಗೈದು ಮೂರು ವಾಹನಗಳಿಗೂ ಬೆಂಕಿಯಿಕ್ಕಿತ್ತು.

ಈ ಘಟನೆ ನಡೆದು ಕೆಲ ದಿನಗಳ ನಂತರ ಪೊಲೀಸರು ಕುಮಾರ್ ಹಾಗೂ ಇತರ ಇಬ್ಬರಾದ ನಂದ್ ಕಿಶೋರ್ ಹಾಗೂ ಅವರ ಪುತ್ರ ಗೌರವ್ ಅವನ್ನು ಬಂಧಿಸಿದ್ದರು. ಎಎಪಿ ಶಾಸಕ ನರೇಶ್ ಯಾದವ್ ತಮಗೆಕುರಾನ್ ಅವಮಾನಗೈಯ್ಯಲು ಒಂದು ಕೋಟಿ ನೀಡುವುದಾಗಿ ಹೇಳಿದ್ದರು ಆದರೆ ಆ ಮೊತ್ತ ತನಗೆ ದೊರಕಿರಲಿಲ್ಲ ಎಂದುಪೊಲೀಸ್ ಕಸ್ಟಡಿಯಲ್ಲಿರುವಾಗ ಕುಮಾರ್ ಹೇಳಿದ್ದರೆನ್ನಲಾಗಿದೆ.

ಆದರೆ ಗುರುವಾರ ಕೋರ್ಟ್ ವಿಚಾರಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್‌ತಾನು ನಿರಪರಾಧಿ ಎಂದು ಸಾಬೀತು ಪಡಿಸಲು ತಮ್ಮ ಬಳಿ ಸಾಕ್ಷಿಯಿದೆ ಎಂದು ಹೇಳಿದ್ದರು.ಯಾದವ್ ಅವರ ಹೆಸರನ್ನು ಹೇಳದೇ ಇದ್ದರೆ ನನ್ನನ್ನು ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳಲ್ಲಿ ಸಿಕ್ಕಿಸಿ ಹಾಕಲಾಗುವುದು ಎಂದು ಬೆದರಿಸಲಾಗಿತ್ತು, ಎಂದಿದ್ದಾರೆ.

ಯಾದವ್ ಅವರನ್ನು ಈ ಪ್ರಕರಣದ ಸಂಬಂಧ ಜುಲೈ 25 ರಂದು ಬಂಧಿಸಲಾಗಿತ್ತು.ವಿಜಯ್ ಕುಮಾರ್ ಹಾಗೂ ಇತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ ಒಂದು ವಾರದ ತರುವಾಯ ಜುಲೈ 31 ರಂದು ಯಾದವ್ ಅವರಿಗೆ ಜಾಮೀನು ದೊರಕಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X