Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಿಕೆ ಮಾರುವಲ್ಲಿಂದ ಐಐಟಿ...

ಪತ್ರಿಕೆ ಮಾರುವಲ್ಲಿಂದ ಐಐಟಿ ಪಾಸಾಗುವವರೆಗಿನ ಶಿವಾಂಗಿಯ ಯಶೋಗಾಥೆ

ವಾರ್ತಾಭಾರತಿವಾರ್ತಾಭಾರತಿ4 Nov 2016 4:11 PM IST
share
ಪತ್ರಿಕೆ ಮಾರುವಲ್ಲಿಂದ ಐಐಟಿ ಪಾಸಾಗುವವರೆಗಿನ ಶಿವಾಂಗಿಯ ಯಶೋಗಾಥೆ

ಕಾನ್ಪುರ, ನ.4: ಇದು ಶಿವಾಂಗಿ ಎಂಬ ಪ್ರತಿಭಾನ್ವಿತ ಯುವತಿಯ ಯಶೋಗಾಥೆ. ಒಂದೊಮ್ಮೆ ಪತ್ರಿಕೆ ಮಾರುತ್ತಿದ್ದ ಈ ಹುಡುಗಿ ಐಐಟಿ ರೂರ್ಕಿಯಲ್ಲಿ ಪದವಿ ಪಡೆದು ಈಗ ಉತ್ತಮ ಉದ್ಯೋಗ ಪಡೆದು ಎಲ್ಲರಿಗೂ ಮಾದರಿಯಾಗಿದ್ದಾಳೆ.

ಶಿವಾಂಗಿ ಹುಟ್ಟಿದ್ದು ಕಾನ್ಪುರದಿಂದ 60 ಕಿ.ಮೀ. ದೂರದ ದೇಹಾ ಎಂಬ ಗ್ರಾಮದಲ್ಲಿ. ಆಕೆ ತನ್ನ ತಂದೆಯೊಡಗೂಡಿ ಪತ್ರಿಕೆಗಳನ್ನು ಹಾಗೂ ಮ್ಯಾಗಝೀನ್ ಗಳನ್ನು ಮಾರಾಟ ಮಾಡುತ್ತಿದ್ದಳು. ಸ್ಥಳೀಯ ಸರಕಾರಿ ಶಾಲೆಗೆ ಹೋಗುತ್ತಿದ್ದ ಆಕೆ ಸಮಯ ಸಿಕ್ಕಾಗೆಲ್ಲಾ ತನ್ನ ತಂದೆಯ ಅಂಗಡಿಯಲ್ಲಿ ಕುಳಿತು ಕಲಿಯುತ್ತಿದ್ದಳು. ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಐಐಟಿ ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಕೂಲಕರವಾಗಲು ಆನಂದ್ ಕುಮಾರ್ ಎಂಬವರು ಪ್ರಾರಂಭಿಸಿದ ಸೂಪರ್ 30 ಕಾರ್ಯಕ್ರಮದ ಬಗ್ಗೆ ತಿಳಿದುಕೊಂಡಳು. ಶಿವಾಂಗಿ ಆನಂದ್ ಕುಮಾರ್ ಅವರನ್ನು ಭೇಟಿಯಾದಳು ಹಾಗೂ ಈ ಕಾರ್ಯಕ್ರಮಕ್ಕೆ ಆಯ್ಕೆ ಕೂಡ ಆದಳು.ಮುಂದೆ ಐಐಟಿ ಪ್ರವೇಶ ಪರೀಕ್ಷೆಗೆ ಹಾಜರಾಗಿ ಐಐಟಿ ರೂರ್ಕಿಯಲ್ಲಿ ಪದವಿ ಪಡೆದು ಈಗ ಉದ್ಯೋಗವನ್ನೂ ಪಡೆದಿದ್ದಾಳೆ ಈ ಯುವತಿ.

ಶಿವಾಂಗಿಯ ಸಾಹಸಗಾಥೆಯನ್ನುಕುಮಾರ್ ತಮ್ಮ ಫೇಸ್ ಬುಕ್ ಪುಟದಲ್ಲಿ ಶೇರ್ ಮಾಡಿದ್ದು ತಮ್ಮ ಕಾರ್ಯಕ್ರಮದಂಗವಾಗಿ ಆಕೆತರಬೇತಿ ಹೊಂದುತ್ತಿದ್ದಾಗ ತಮ್ಮ ಮನೆ ಮಗಳಂತೆಯೇ ಇದ್ದಳು. ಹಾಗೂ ತಮ್ಮ ತಾಯಿಗೆ ಅಸೌಖ್ಯವಾದಾಗಲೆಲ್ಲ ಅವರ ಸೇವೆಗೈಯ್ಯುತ್ತಿದ್ದಳು ಎಂಬುದನ್ನು ಸ್ಮರಿಸುತ್ತಾರೆ. ಆಕೆಗೆ ಉದ್ಯೋಗ ದೊರೆತಿದೆ ಎಂದು ತಿಳಿದಾಗ ತಮ್ಮ ಇಡೀ ಕುಟುಂಬ ಸಂತಸ ಪಟ್ಟಿತ್ತು ಹಾಗೂ ತನ್ನ ತಾಯಿ ಮುಂದಿನ ಜನ್ಮದಲ್ಲಿ ತಮಗೆ ಶಿವಾಂಗಿಯಂತಹ ಹುಡುಗಿ ಮಗಳಾಗಿ ಹುಟ್ಟಿ ಬರಲಿ ಎಂದು ಹಾರೈಸಿದ್ದಾರೆ ಎಂದು ಆನಂದ್ ಕುಮಾರ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.

ಮೂಲತಃ ಹಿಂದಿಯಲ್ಲಿ ಬರೆಯಲಾಗಿದ್ದ ಅವರ ಪೋಸ್ಟ್ ವೈರಲ್ ಆಗಿದ್ದು ಮೂರೇ ಮೂರು ದಿನಗಳಲ್ಲಿ 9,000 ಕ್ಕೂ ಅಧಿಕ ಲೈಕುಗಳನ್ನು ಪಡೆದಿದೆ ಹಾಗೂ 900 ಕ್ಕೂ ಹೆಚ್ಚು ಮಂದಿ ಅದನ್ನು ಶೇರ್ ಕೂಡ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X