Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 12 ಆದಿವಾಸಿ ಬಾಲಕಿಯರಿಗೆ ಲೈಂಗಿಕ...

12 ಆದಿವಾಸಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದವರಲ್ಲಿ 7 ಮಂದಿ ಅಧ್ಯಾಪಕರು !

ವಾರ್ತಾಭಾರತಿವಾರ್ತಾಭಾರತಿ4 Nov 2016 5:14 PM IST
share
12 ಆದಿವಾಸಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದವರಲ್ಲಿ 7 ಮಂದಿ ಅಧ್ಯಾಪಕರು !

ಬುಲ್ದಾನ,ಮಹಾರಾಷ್ಟ್ರ, ನ. 4: ಬೋರ್ಡಿಂಗ್ ಶಾಲೆಯ ಹನ್ನೆರಡು ಆದಿವಾಸಿ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವವರಲ್ಲಿ ಏಳು ಮಂದಿ ಅಧ್ಯಾಪಕರು ಸೇರಿರುವ ಹೇಯ ಘಟನೆಯೊಂದು ವರದಿಯಾಗಿದೆ. ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯ ನಿನಾದಿ ಆಶ್ರಮ ಸ್ಕೂಲ್‌ನಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿತ್ತು. ಬೋರ್ಡಿಂಗ್‌ನಲ್ಲಿ ವಾಸವಿದ್ದು ಕಲಿಯುತ್ತಿದ್ದ ಹನ್ನೆರಡರಿಂದ ಹದಿನಾಲ್ಕುವರ್ಷ ವಯೋಮಾನದ ವಿದ್ಯಾರ್ಥಿನಿಗಳನ್ನು ಈ ದುರುಳರು ಲೈಂಗಿಕವಾಗಿ ಬಳಸಿಕೊಂಡಿದ್ದರು.

ದೀಪಾವಳಿ ರಜೆಯಲ್ಲಿ ಮನೆಗೆ ಹೋಗಿದ್ದ ವಿದ್ಯಾರ್ಥಿನಿಯರಲ್ಲಿ ನಾಲ್ಕುಮಂದಿ ಶಾಲೆಗಳು ಮರಳಲು ತಯಾರಾಗಲಿಲ್ಲ. ಮಕ್ಕಳು ಆಡುತ್ತಿದ್ದ ಸಂದರ್ಭದಲ್ಲಿ ಒಬ್ಬಳು ಹೊಟ್ಟೆ ನೋವು ಎಂದು ಹೇಳಿ ದೂರ ನಿಂತಳು. ವೈದ್ಯರಲ್ಲಿ ತಪಾಸಣೆಗೆ ತೆರಳಿದಾಗ ಬಾಲಕಿ ಗರ್ಭಿಣಿಯೆಂದು ತಿಳಿದು ಬಂದಿತ್ತು. ಸಾಮಾಜಿಕಕಾರ್ಯಕರ್ತರು ಈ ಕುರಿತು ವಿಚಾರಿಸಿದಾಗ ಶಾಲೆಯಲ್ಲಿ ನಡೆದ ಲೈಂಗಿಕ ಅತ್ಯಾಚಾರವನ್ನು ವಿದ್ಯಾರ್ಥಿನಿಯರು ಬಹಿರಂಗಪಡಿಸಿದ್ದರು. ನಂತರ ನಡೆಸಿದ ಆರೋಗ್ಯತಪಾಸಣೆಯಲ್ಲಿ ಇನ್ನಿಬ್ಬರು ಬಾಲಕಿಯರೂ ಗರ್ಭಿಣಿಯರೆಂದು ತಿಳಿದು ಬಂದಿದೆ. ತಾವು ಮಾತ್ರವಲ್ಲ ಇನ್ನೂ ಎಂಟು ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಇದೇ ರೀತಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪೊಸ್ಕೊ ಕಾನೂನುಪ್ರಕಾರ ಈವರೆಗೆ ಹನ್ನೊಂದು ಮಂದಿಯನ್ನು ಬಂಧಿಸಲಾಗಿದೆ ಇವರಲ್ಲಿ ಹೆಡ್‌ಮಾಸ್ಟರ್ ಸಹಿತ ಎಂಟು ಮಂದಿ ಅಧ್ಯಾಪಕರು ಮತ್ತು ನಾಲ್ಕು ಮಂದಿ ಶಾಲೆಯ ಇತರ ನೌಕರರು ಸೇರಿದ್ದಾರೆ. ಮಕ್ಕಳು ದೂರು ನೀಡಿಯೂ ಕ್ರಮಜರಗಿಸದಿರುವುದಕ್ಕಾಗಿ ಹೆಡ್‌ಮಾಸ್ಟರ್‌ರನ್ನು ಬಂಧಿಸಲಾಗಿದೆ. ಶಾಲೆಯ ಹಳೆ ವಿದ್ಯಾರ್ಥಿ ಪ್ರಕರಣದ ಮುಖ್ಯ ಆರೋಪಿಯಾಗಿದ್ದಾನೆ. 105 ಮಕ್ಕಳು ಈಶಾಲೆಯಲ್ಲಿಕಲಿಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ 1000 ಇಂತಹ ಶಾಲೆಗಳಿವೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X