Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಟ್ಟಲಿನ ಅನ್ನ ಕಸಿದುಕೊಂಡ ಯುಪಿಸಿಎಲ್:...

ಬಟ್ಟಲಿನ ಅನ್ನ ಕಸಿದುಕೊಂಡ ಯುಪಿಸಿಎಲ್: ಸಂತಸ್ತೆ ವಿಮಲ

ವಾರ್ತಾಭಾರತಿವಾರ್ತಾಭಾರತಿ4 Nov 2016 9:29 PM IST
share
ಬಟ್ಟಲಿನ ಅನ್ನ ಕಸಿದುಕೊಂಡ ಯುಪಿಸಿಎಲ್: ಸಂತಸ್ತೆ ವಿಮಲ

ಮುದರಂಗಡಿ, ನ.4: ಈ ಬೂದಿ ಕಂಪೆನಿ ಬಂದ ಮೇಲೆ ನನ್ನ ಅನ್ನದ ಬಟ್ಟಲು ಬರಿದಾಗಿದೆ. ನಮ್ಮ ಕುಟುಂಬಕ್ಕೆ ಅನ್ನದ ತುತ್ತನ್ನು ನೀಡುತಿದ್ದ ಮಲ್ಲಿಗೆ ಬೆಳೆ ಸಂಪೂರ್ಣವಾಗಿ ನಾಶವಾಗಿ ಹೋಗಿದೆ. ನನ್ನ ಅಕ್ಕನ ಮಗಳು ಕ್ಯಾನ್ಸರ್ ರೋಗಕ್ಕೆ ಬಲಿಯಾಗಿದ್ದಾಳೆ. ನಾನು ಯಾವುದೇ ಕೆಲಸ ಮಾಡಲು ಸಾಧ್ಯವಾಗದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದೇನೆ ಎಂದರು ಎಲ್ಲೂರು ಗ್ರಾಮ ಸಜೆಯ ನಿವಾಸಿ ಅವಿವಾಹಿತ ಮಹಿಳೆ ವಿಮಲ ಮೊಗ್ಗೇರ್ತಿ.

ಯುಪಿಸಿಎಲ್ ಸ್ಥಾವರಕ್ಕೆ ತಾಗಿಕೊಂಡಂತೆ ಇರುವ ಮನೆಯಲ್ಲಿ ತನ್ನ ಅಣ್ಣನ ಸಂಸಾರದೊಂದಿಗೆ ಇರುವ ವಿಮಲ, ಮನೆಯಲ್ಲಿ ಮಲ್ಲಿಗೆ ಬೆಳೆದು, ಬೇಸಾಯದ ಕೂಲಿಕೆಲಸ ಮಾಡಿ ಜೀವನ ಸಾಗಿಸುತಿದ್ದರು. ಯುಪಿಸಿಎಲ್ ಬಂದ ನಂತರ ಎರಡೂ ನಿಂತು ಹೋಗಿದೆ. ಹಾರುಬೂದಿಯಿಂದ ನಮಗೆ ಜೀವನ ಸಾಗಿಸುವುದೇ ಕಷ್ಟ. ಕೆಲ ವರ್ಷಗಳ ಹಿಂದೆ ಇಲ್ಲಿ ರಾಶಿ ರಾಶಿ ಬೂದಿ ಬೀಳುತ್ತಿತ್ತು ಎಂದರು.

ಇದರಿಂದ ನಮ್ಮ ಮನೆಯ ಬಾವಿ ನೀರು ಕುಡಿಯಲು ಸಾಧ್ಯವಿಲ್ಲವಾಗಿದೆ. ಈಗ ಎಲ್ಲೂರು ಗ್ರಾಪಂನ ಉಪಾಧ್ಯಕ್ಷರಾದ ಜಯಂತ್ ಭಟ್‌ರ ಸಹಾಯದಿಂದ ನಮಗೆ ಸಿಹಿನೀರು ಸರಬರಾಜಾಗುತ್ತಿದೆ ಎಂದರು. ಮನೆಯ ಕೃಷಿ, ತೋಟ ಎಲ್ಲವೂ ನಾಶವಾಗಿದೆ. ಸ್ಥಾವರ ಬಂದ ನಂತರ ಅಕ್ಕಳ ಮಗಳು ರೇಣುಕಾ (23) ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಎರಡು ವರ್ಷಗಳ ಹಿಂದೆ ಮೃತಪಟ್ಟಳು. ನಾನೀಗ ಅನಾರೋಗ್ಯದಿಂದ ಕೆಲಸ ಮಾಡಲಾಗದ ಸ್ಥಿತಿಯಲ್ಲಿದೆ ಎಂದು ಕಣ್ಣೀರಿಟ್ಟರು.

ಇಲ್ಲೇ ಪಕ್ಕದಲ್ಲಿ ವಾಸವಾಗಿದ್ದ ಜಯಂತ್ ಭಟ್ ಅವರು ಹಾರುಬೂದಿ ಹಾಗೂ ಇತರ ಮಾಲಿನ್ಯಗಳಿಂದ ಬೇಸತ್ತು ಮನೆಯನ್ನು ತೊರೆದು ಮುಲ್ಕಿಯ ಕಾರ್ನಾಡಿನಲ್ಲಿ ಮನೆ ಮಾಡಿದ್ದಾರೆ. ಇಲ್ಲಿ ನಮಗೆ ಒಂದು ತುತ್ತು ಅನ್ನ ತಿನ್ನುವ ಸ್ಥಿತಿ ಇರಲಿಲ್ಲ. ಮನೆ ತೊರೆದರೂ ನಾನು ಗ್ರಾಪಂ ಚುನಾವಣೆಯಲ್ಲಿ ನಿಂತು ಗೆದ್ದು ಉಪಾಧ್ಯಕ್ಷನಾಗಿದ್ದೇನೆ. ಸಂತ್ರಸ್ಥರಿಗೆ ಕೈಲಾದ ಸೇವೆ ಮಾಡುತ್ತಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X