Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ತುಳುನಾಡ ಬಾಲೆ ಬಂಗಾರ್’ ಮುದ್ದು ಮಕ್ಕಳ...

‘ತುಳುನಾಡ ಬಾಲೆ ಬಂಗಾರ್’ ಮುದ್ದು ಮಕ್ಕಳ ಫೋಟೊ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ4 Nov 2016 11:42 PM IST
share

ಮಂಜೇಶ್ವರ, ನ.4: ತುಳುವೆರೆ ಆಯನೋ ಕೂಟೊ ಬದಿಯಡ್ಕದ ಆಶ್ರಯದಲ್ಲಿ ಡಿ.9ರಿಂದ ಮೊದಲ್ಗೊಂಡು 13ರವರೆಗೆ ಬದಿಯಡ್ಕದಲ್ಲಿ ನಡೆಯಲಿರುವ ವಿಶ್ವ ತುಳುವೆರೆ ಆಯನೋ-2016 ಅಂಗವಾಗಿ ವಿಶ್ವ ತುಳುವೆರೆ ಆಯನೋ ಮಂಜೇಶ್ವರ ಪಂಚಾಯತ್ ಸಮಿತಿಯ ವತಿಯಿಂದ ‘ಮಕ್ಕಳ ದಿನಾಚರಣೆ’ ಪ್ರಯುಕ್ತ ತುಳುನಾಡಿನ ‘ತುಳುನಾಡ ಬಾಲೆ ಬಂಗಾರ್’ ಎಂಬ ಮಕ್ಕಳ ಫೋಟೊ ಸ್ಪರ್ಧೆ ನಡೆಯಲಿದೆ.
 ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳ ಪೋಷಕರು ತಮ್ಮ 4 ವರ್ಷದೊಳಗಿನ ಮಗುವಿನ 6್ಡ9 ಇಂಚಿನ 1 ಭಾವಚಿತ್ರವನ್ನು ನ.20ರೊಳಗೆ ಕಳುಹಿಸಬೇಕು. ಭಾವಚಿತ್ರದ ಹಿಂದೆ ಮಗುವಿನ ಹೆಸರು, ಜನನ ದಿನಾಂಕ, ಹೆತ್ತವರ ಹೆಸರು ಮತ್ತು ವಿಳಾಸ, ದೂ.ಸಂ. ಭಾವಚಿತ್ರ ತೆಗೆದ ಛಾಯಾಚಿತ್ರಗಾರರ ಹೆಸರು, ಸ್ಟುಡಿಯೋ ಹೆಸರನ್ನು ಸ್ಪಷ್ಟವಾಗಿ ಬರೆದಿರಬೇಕು. ತುಳುನಾಡ ಉಡುಗೆ-ತೊಡುಗೆಯ ಸಂಸ್ಕೃತಿಯನ್ನು ಬಿಂಬಿಸಲು ಈ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಭಾವಚಿತ್ರ ದಲ್ಲಿ ಮುದ್ದು ಮಕ್ಕಳ ನೈಜತೆಯ ಹಾವ- ಭಾವಕ್ಕೆ ಪ್ರಾಧಾನ್ಯತೆ ಕಲ್ಪಿಸುವಂತಿರಬೇಕು.
ಸ್ಪರ್ಧೆಯಲ್ಲಿ ಪ್ರಥಮ. ದ್ವಿತೀಯ, ತೃತೀಯ, ಚತುರ್ಥ, ಪಂಚಮ ಬಹುಮಾನಗಳು ಹಾಗೂ ಆಯ್ದು 50 ಮಂದಿ ಮುದ್ದು ಕಂದಮ್ಮಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು.
 ಸ್ಪರ್ಧೆಯಲ್ಲಿ ವಿಜೇತರಾದ ಭಾವಚಿತ್ರವನ್ನು ವಿಶ್ವ ತುಳುವರೆ ಆಯನೋದ ‘ತುಳುನಾಡ ತೇರು’ ಆಗಮಿಸುವ ನ.25ರಂದು ನಡೆಯುವ ಸಮಾರಂಭದಲ್ಲಿ ಪ್ರದರ್ಶನಕ್ಕಿಡಲಾಗುವುದು. ಅಂದು ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಗುವುದು.
  ಈ ಸ್ಪರ್ಧೆಗೆ ಕಾಸರಗೋಡು, ದ.ಕ., ಉಡುಪಿ, ಕೊಡಗು ಜಿಲ್ಲೆಯವರು ಭಾಗವಹಿಸಬಹುದು. ಭಾವಚಿತ್ರವನ್ನು ಹಾಗೂ ಸಂಪೂರ್ಣ ವಿವರವನ್ನು ಬರೆದು ಸಂಕಬೈಲು ಸತೀಶ ಅಡಪ, ಅಧ್ಯಕ್ಷರು, ವಿಶ್ವ ತುಳುವೆರೆ ಆಯನೋ ಮಂಜೇಶ್ವರ ಪಂಚಾಯತ್ ಸಮಿತಿ, ಅನುಗ್ರಹ ಇಂಡಸ್ಟ್ರೀಸ್ ಹೊಸಂಗಡಿ, ಮಂಜೇಶ್ವರ, ಕಾಸರಗೋಡು ಜಿಲ್ಲೆ -671323 ಇಲ್ಲಿಗೆ ಕಳುಹಿಸಬಹುದು.
ಹೆಚ್ಚಿನ ಮಹಿತಿಗಾಗಿ ಮೊ.ನಂ.: 9746368580 ಸಂಚಾರಿವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಪ್ರಕಟನೆಯಲ್ಲಿ ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X