Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎತ್ತರ ಹೆಚ್ಚಿಸಿಕೊಳ್ಳಲು ಶಸ್ತ್ರ...

ಎತ್ತರ ಹೆಚ್ಚಿಸಿಕೊಳ್ಳಲು ಶಸ್ತ್ರ ಚಿಕಿತ್ಸೆಗೊಳಗಾದ ಯುವಕ: 7 ತಿಂಗಳ ಬಳಿಕ ಪರಿಸ್ಥಿತಿ ಏನಾಗಿದೆ ನೋಡಿ

ವಾರ್ತಾಭಾರತಿವಾರ್ತಾಭಾರತಿ5 Nov 2016 12:33 PM IST
share
ಎತ್ತರ ಹೆಚ್ಚಿಸಿಕೊಳ್ಳಲು ಶಸ್ತ್ರ ಚಿಕಿತ್ಸೆಗೊಳಗಾದ ಯುವಕ: 7 ತಿಂಗಳ ಬಳಿಕ ಪರಿಸ್ಥಿತಿ ಏನಾಗಿದೆ ನೋಡಿ

ಹೈದರಾಬಾದ್, ನ.5: ನಗರದ 22 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಎತ್ತರ ಹೆಚ್ಚಿಸಿಕೊಳ್ಳುವ ಶಸ್ತ್ರಕ್ರಿಯೆ ಮಾಡಿಸಿಕೊಂಡು ನಂತರ ಇನ್ನಷ್ಟು ಆರೋಗ್ಯ ಸಮಸ್ಯೆಗೆ ತುತ್ತಾದ ಘಟನೆಯ ನಂತರ ತೆಲಂಗಾಣ ರಾಜ್ಯ ಮೆಡಿಕಲ್ ಕೌನ್ಸಿಲ್, ಸರ್ಜನ್ ಡಾ.ಜಿ.ಚಂದ್ರಭೂಷಣ್ ಅವರನ್ನು ತಪ್ಪಿತಸ್ಥರು ಎಂದು ಘೋಷಿಸಿ ಅವರ ಮೇಲೆ ಎರಡು ವರ್ಷಗಳ ನಿರ್ಬಂಧ ವಿಧಿಸಿದೆ.

ಈ ವರ್ಷದ ಎಪ್ರಿಲ್ 5ರಂದು 5.7 ಅಡಿ ಎತ್ತರದ ನಿಖಿಲ್ ರೆಡ್ಡಿ ಎಂಬ ಟೆಕ್ಕಿ ಎರಡು ಇಂಚು ಹೆಚ್ಚು ಉದ್ದವಾಗಬೇಕೆಂಬ ಉದ್ದೇಶದಿಂದ ಎತ್ತರ ಹೆಚ್ಚಿಸಿಕೊಳ್ಳುವ ಶಸ್ತ್ರಕ್ರಿಯೆ ನಡೆಸುವ ಸಲುವಾಗಿ ರೂ.4 ಲಕ್ಷ ತನಕ ವೆಚ್ಚ ಮಾಡಿದ್ದರು. ಆದರೆ ಶಸ್ತ್ರಕ್ರಿಯೆಯ ನಂತರ ಬಹಳಷ್ಟು ತೊಂದರೆ ಅನುಭವಿಸಬೇಕಾಗಿ ಬಂದಿತ್ತು. ಆದರೆ ಶಸ್ತ್ರಕ್ರಿಯೆ ನಡೆಸಲ್ಪಟ್ಟ ಗ್ಲೋಬಲ್ ಆಸ್ಪತ್ರೆಯ ಪ್ರಕಾರ ಶಸ್ತ್ರಕ್ರಿಯೆಯಲ್ಲಿ ಯಾವುದೇ ದೋಷವಾಗಿಲ್ಲ.
ಶಸ್ತ್ರಕ್ರಿಯೆಗೊಳಗಾದ ಯುವಕನಿಗೆ ಶಸ್ತ್ರಕ್ರಿಯೆಯ ಮೊದಲು ಎಲ್ಲಾ ವಿವರಗಳನ್ನೂ ಸ್ಪಷ್ಟವಾಗಿ ತಿಳಿಸಲಾಗಿತ್ತು ಹಾಗೂ ಆತನ ಒಪ್ಪಿಗೆಯ ನಂತರವೇ ಚಿಕಿತ್ಸೆ ನಡೆಸಲಾಗಿತ್ತೆಂದು ಆಸ್ಪತ್ರೆಯ ಹಿರಿಯ ಅಧಿಕಾರಿ ಡಾ ಶಿಬಾಜಿ ಛಟ್ಟೋಪಾಧ್ಯಾಯ ಹೇಳಿದ್ದಾರೆ.
ಶಸ್ತ್ರಕ್ರಿಯೆಯ ನಂತರ ಹಾಸಿಗೆಪಾಲಾಗಿದ್ದ ನಿಖಿಲ್ ಒಂದು ಹಂತದಲ್ಲಿ ಚಿಕಿತ್ಸೆ ನಿಲ್ಲಿಸುವ ಇಚ್ಛೆಯನ್ನೂ ಹೊಂದಿದ್ದರು. ಆದರೆ ಶಸ್ತ್ರಕ್ರಿಯೆಯ ವಿಚಾರ ಬಹಿರಂಗಗೊಂಡಾಗ ತೆಲಂಗಾಣ ರಾಜ್ಯ ಮೆಡಿಕಲ್ ಕೌನ್ಸಿಲ್ ಸ್ವಯಂ ಪ್ರೇರಣೆಯಿಂದ ಪ್ರಕರಣ ಕೈಗೆತ್ತಿಕೊಂಡು ವೈದ್ಯರ ಮೇಲೆ ನಿರ್ಬಂಧ ಹೇರಿದೆ.
ನಿಖಿಲ್ ತಂದೆ ಎಸ್ ಗೋವರ್ಧನ್ ರೆಡ್ಡಿಯವರ ಪ್ರಕಾರ ಹತ್ತು ದಿನಗಳ ಹಿಂದೆಯಷ್ಟೇ ನಿಖಿಲ್ ಮೆಟ್ಟಲು ಇಳಿದ ಪರಿಣಾಮ ಆತನ ಗಾಯಗಳಲ್ಲಿ ಮತ್ತೊಮ್ಮೆ ಸೋಂಕು ಉಂಟಾಗಿದ್ದು, ಈಗ ಆತ ಮತ್ತೆ ಹಾಸಿಗೆ ಹಿಡಿದಿದ್ದಾನೆ.
ನಿಖಿಲ್ ಸಂಪೂರ್ಣ ಗುಣಮುಖನಾಗುವ ತನಕ ಆತನಿಗೆ ಚಿಕಿತ್ಸೆ ನೀಡುವಂತೆ ಗ್ಲೋಬಲ್ ಹಾಸ್ಪಿಟಲ್ ಗೆ ಮೆಡಿಕಲ್ ಕೌನ್ಸಿಲ್ ನಿರ್ದೇಶನ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X