Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶಾಂತಾ ದೇವಿ! : ಈಕೆ ಭಾರತದ ಪ್ರಪ್ರಥಮ...

ಶಾಂತಾ ದೇವಿ! : ಈಕೆ ಭಾರತದ ಪ್ರಪ್ರಥಮ ಮಹಿಳಾ ಟ್ರಕ್ ಮೆಕ್ಯಾನಿಕ್

ವಾರ್ತಾಭಾರತಿವಾರ್ತಾಭಾರತಿ5 Nov 2016 12:37 PM IST
share
ಶಾಂತಾ ದೇವಿ! : ಈಕೆ ಭಾರತದ ಪ್ರಪ್ರಥಮ ಮಹಿಳಾ ಟ್ರಕ್ ಮೆಕ್ಯಾನಿಕ್

ಮಹಿಳೆ ಈ ಕೆಲಸಕ್ಕೆ ಸರಿಯಾಗುವುದಿಲ್ಲ, ಇದು ಮಹಿಳೆಯ ಕೆಲಸವಲ್ಲ, 50 ಕೆ.ಜಿ ಟ್ರಕ್ ಟೈರನ್ನು ಮಹಿಳೆ ಎತ್ತಬಲ್ಲಳೆ? ಜ್ಯಾಕ್ ಹಾಕುವುದು ಹೇಗೆಂದು ಮಹಿಳೆಗೆ ಗೊತ್ತಿದೆಯೇ? ಮಹಿಳೆಯೊಬ್ಬರು ಮೆಕ್ಯಾನಿಕ್ ಕೆಲಸ ಮಾಡುತ್ತಾರೆಂದರೆ ಇಂತಹ ಹಲವಾರು ಸಂದೇಹಗಳು ಏಳುತ್ತವೆ. ಆದರೆ ಶಾಂತಿ ದೇವಿ ಇವೆಲ್ಲವನ್ನೂ ವೃತ್ತಿಪರತೆಯಿಂದ ಮಾಡುತ್ತಾರೆ.

ಏಷ್ಯಾದ ಅತೀ ದೊಡ್ಡ ಟ್ರಕ್ ನಿಲ್ದಾಣವಾಗಿರುವ ಸಂಜಯ್ ಟ್ರಾನ್ಸ್‌ಪೋರ್ಟ್ ನಗರದಲ್ಲಿ ಸಣ್ಣ ಚಹಾ ಅಂಗಡಿಯಿದೆ. ಅದರ ಪಕ್ಕದಲ್ಲೇ ಅಟೋಮೊಬೈಲ್ ವರ್ಕ್‌ಶಾಪ್‌ನಲ್ಲಿ 55 ವರ್ಷದ ಶಾಂತಿ ದೇವಿ ಕೆಲಸ ಮಾಡುತ್ತಾರೆ. ತಮ್ಮ ಪತಿಯೊಂದಿಗೆ ಈ ಎರಡೂ ಅಂಗಡಿಗಳನ್ನು ಶಾಂತಿ ದೇವಿ ನಡೆಸುತ್ತಾರೆ. ಪಂಕ್ಚರ್ ಸರಿಮಾಡಲೆಂದು ಅಂಗಡಿ ಹೊರಗೆ ನಿಂತಿರುವ ಟ್ರಕ್‌ಗಳಿಗೆ ಇವರೂ ಮೆಕ್ಯಾನಿಕ್. ಭಾರತದ ಮೊದಲ ಮಹಿಳಾ ಟ್ರಕ್ ಮೆಕ್ಯಾನಿಕ್ ಆಗಿರುವ ಶಾಂತಿ ದೇವಿ ಕಳೆದ 20 ವರ್ಷಗಳಿಂದ ಈ ಕೆಲಸದಲ್ಲಿ ತೊಡಗಿದ್ದಾರೆ. ತಮ್ಮ ಈ ಉದ್ಯೋಗದ ಬಗ್ಗೆ ಅವರಿಗೆ ಬಹಳ ಹೆಮ್ಮೆಯಿದೆ. "ಆಟೋಮೊಬೈಲ್ಸ್ ಬಗ್ಗೆ ಮತ್ತು ಟೈರ್‌ಗಳನ್ನು ಬದಲಿಸುವುದನ್ನು ಪತಿ ಮತ್ತು ಇತರ ಕೆಲಸಗಾರರು ಮಾಡುವ ಕೆಲಸವನ್ನು ನೋಡಿಯೇ ಕಲಿತೆ. ಇಂದು ನಾನು ಹಲವು ಪುರುಷರಿಗಿಂತ ಉತ್ತಮ ಮೆಕ್ಯಾನಿಕ್ ಎಂದು ಪ್ರತೀ ದಿನ ನನ್ನ ಕೆಲಸದಲ್ಲಿ ತೋರಿಸಿಕೊಡುತ್ತಿದ್ದೇನೆ. ಮಹಿಳೆಯರಿಗೆ ಇಷ್ಟವಾದರೆ ಅವರು ಯಾವ ಕೆಲಸ ಬೇಕಾದರೂ ಮಾಡಬಲ್ಲರು. ನಾನು ಈ ಕೆಲಸಕ್ಕೆ ಹೊರಡುವಾಗ ಪುರುಷರು ಈಗಲೂ ಅಚ್ಚರಿಯಿಂದ ಮತ್ತು ಆಸಕ್ತಿಯಿಂದ ಗಮನಿಸುತ್ತಾರೆ" ಎನ್ನುತ್ತಾರೆ ಶಾಂತಿ ದೇವಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X