Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಿಕಿತ್ಸೆಗೆ ಹಣವಿಲ್ಲದೆ ಆತ್ಮಹತ್ಯೆ...

ಚಿಕಿತ್ಸೆಗೆ ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಂಡ ಎಂಡೋ ಸಂತ್ರಸ್ತೆ

ಈ ಸಾವು ನ್ಯಾಯವೇ?

ವಾರ್ತಾಭಾರತಿವಾರ್ತಾಭಾರತಿ5 Nov 2016 1:53 PM IST
share
ಚಿಕಿತ್ಸೆಗೆ ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಂಡ ಎಂಡೋ ಸಂತ್ರಸ್ತೆ

ಕಾಸರಗೋಡು, ನ.5: ಚಿಕಿತ್ಸೆಗೆ ಹಣ ಹೊಂದಿಸಲಾಗದೆ ಎಂಡೋಸಲ್ಫಾನ್ ಸಂತ್ರಸ್ತ ಮಹಿಳೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಆದೂರು ನಾಟೆಕಲ್ ಬೆಳ್ಳೂರಿನಲ್ಲಿ ನಡೆದಿದೆ.
   ಮೃತಪಟ್ಟವರನ್ನು ಬೆಳ್ಳೂರಿನ ರಾಜೀವಿ (60) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಕೃತ್ಯ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆ ತೆರಳಿದ್ದ ಮಕ್ಕಳು ಮನೆಗೆ ಬಂದಾಗ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಎಂಡೋಸಲ್ಫಾನ್ ಸಂತ್ರಸ್ತೆಯಾಗಿದ್ದ ರಾಜೀವಿ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಇದಲ್ಲದೇ ರಾಜೀವಿಗೆ ತುರ್ತು ಶಸ್ತ್ರಚಿಕಿತ್ಸೆ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದರು. ಇದಕ್ಕೆ 60 ಸಾವಿರ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದರೆನ್ನಲಾಗಿದೆ. ಹಣ ಇಲ್ಲದೆ ರಾಜೀವಿ ಇದರಿಂದ ಮನನೊಂದಿದ್ದರು. ಇದೇ ಬೇಸರದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಸಂಬಂಧಿಕರು ದೂರಿದ್ದಾರೆ. ಎಂಡೋಸಲ್ಫಾನ್ ಸಂತ್ರಸ್ತೆಯಾಗಿದ್ದರೂ ರಾಜೀವಿಗೆ ಸರಕಾರದ ಸಹಾಯಧನ ಲಭಿಸಿರಲಿಲ್ಲ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ರಾಜೀವಿಯವರ ಚಿಕಿತ್ಸೆಗೆ 60 ಸಾವಿರ ರೂ. ಬೇಕಾಗಿತ್ತು. ಇದು ಮಾತ್ರವಲ್ಲ ವಾರವೊಂದಕ್ಕೆ ಚಿಕಿತ್ಸೆಗೆ 2ರಿಂದ 2.5 ಸಾವಿರ ರೂ. ವೆಚ್ಚವಾಗುತ್ತಿದೆ. ರಾಜೀವಿಯವರ ಪತಿ ವಿಶ್ವನಾಥ ಕೆಲ ವರ್ಷಗಳ ಹಿಂದೆಯೇ ನಿಧನರಾಗಿದ್ದಾರೆ. ಕೂಲಿ ಕೆಲಸ ಮಾಡುವ ಜೀವನ ಸಾಗಿಸುವ ಈ ಕುಟುಂಬಕ್ಕೆ ಇಷ್ಟೊಂದು ಹಣ ಹೊಂದಿಸುವುದು ಕಷ್ಟಕರವಾಗಿತ್ತು. ಇದರಿಂದ ಜಾನಕಿ ಹತಾಶರಾಗಿದ್ದರು ಎಂದು ಹೇಳಲಾಗಿದೆ. ತಿಂಗಳಿಗೆ 1200 ರೂ. ಮಾಶಾಸನ ಬಿಟ್ಟರೆ ಉಳಿದಂತೆ ಸರಕಾರದ ಯಾವುದೇ ಸೌಲಭ್ಯವೂ ಇವರಿಗೆ ಲಭಿಸುತ್ತಿರಲಿಲ್ಲ ಈ ನಿಟ್ಟಿನಲ್ಲಿ ಹಲವು ಬಾರಿ ಅರ್ಜಿ ಸಲ್ಲಿಸಿ ಕಚೇರಿಗಳನ್ನು ಅಲೆದಾಡಿದರೂ ಪ್ರಯೋಜನವಾಗಿರಲಿಲ್ಲ ಮೃತದೇಹವನ್ನು ಶನಿವಾರ ಬೆಳಿಗ್ಗೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X