Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಡೋ ಸಂತ್ರಸ್ತರ ಹೃದಯವಿದ್ರಾವಕ ಬದುಕು...

ಎಂಡೋ ಸಂತ್ರಸ್ತರ ಹೃದಯವಿದ್ರಾವಕ ಬದುಕು ತೆರೆದಿಡುವ ಸಾಕ್ಷಚಿತ್ರ ‘ಅರಿಕು ಜೀವಿತಗಳ್’

ವಾರ್ತಾಭಾರತಿವಾರ್ತಾಭಾರತಿ5 Nov 2016 3:54 PM IST
share
ಎಂಡೋ ಸಂತ್ರಸ್ತರ ಹೃದಯವಿದ್ರಾವಕ ಬದುಕು ತೆರೆದಿಡುವ ಸಾಕ್ಷಚಿತ್ರ ‘ಅರಿಕು ಜೀವಿತಗಳ್’

ಕಾಸರಗೋಡು, ನ.5: ಸ್ಮೈಲ್ ವಾಟ್ಸಪ್ ಗ್ರೂಪ್‌ನ ಬ್ಯಾನರ್‌ನಡಿ ನಿರ್ಮಾಣಗೊಂಡ ಎಂಡೋಸಲ್ಫಾನ್ ಸಂತ್ರಸ್ತರ ಕುರಿತ ಸಾಕ್ಷಚಿತ್ರ ‘ಅರಿಕು ಜೀವಿತಗಳ್-ಎ ರಿಯಲ್ ಲ್ೈ ಆ್ ಎಂಡೋಸಲ್ಫಾನ್ ವಿಕ್ಟೀಮ್ಸ್’ ಪ್ರದರ್ಶನಕ್ಕೆ ಚಾಲನೆ ದೊರೆಯಿುತು. ಕಾಸರಗೋಡು ಪ್ರೆಸ್ ಕ್ಲಬ್‌ನಲ್ಲಿ ನಡೆದ ಮೊದಲ ಪ್ರದರ್ಶನವನ್ನು ಪ್ರೆಸ್‌ಕ್ಲಬ್ ಕಾರ್ಯದರ್ಶಿ ರವೀಂದ್ರನ್ ರಾವಣೇಶ್ವರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದಶಕಗಳ ಹಿಂದೆ ಮಹಾಮಾರಿ ಎಂಡೋಸಲ್ಫಾನ್‌ನ್ನು ಸಿಂಪಡಿಸುವ ವೇಳೆ ವ್ಯಾಪ್ತಿ ಗುರುತಿಸಲಿಲ್ಲ. ಮುಂದಾಲೋಚನೆಯಿಲ್ಲದೆ ಪ್ಲಾಂಟೇಶನ್ ಕಾರ್ಪೊರೇಶನ್‌ನ ಗೇರುತೋಟಕ್ಕೆ ಆ ಮಾರಕ ಕೀಟನಾಶಕವನ್ನು ಸಿಂಪಡಿಸಿತು. ಅದರೆ ಇದು ಗಾಳಿ ಮೂಲಕ ನಿಗದಿತ ಪ್ರದೇಶ ವ್ಯಾಪ್ತಿಯ ಹೊರ ಪ್ರದೇಶಗಳಿಗೂ ದುಷ್ಪರಿಣಾಮ ಬೀರುವ ಬಗ್ಗೆ ಸ್ಪಷ್ಟ ಅರಿವು ಇವರಿಗೆ ಇರಲಿಲ್ಲ. ಬಳಿಕ ಇದು ತಿಳಿದಿದ್ದರೂ ಜಿಲ್ಲೆಯ ಹನ್ನೊಂದು ಪಂಚಾಯತ್‌ಗಳನ್ನು ಮಾತ್ರವೇ ಎಂಡೋ ಸಂತ್ರಸ್ತ ಎಂದು ಘೋಷಿಸಲಾಗಿದೆ. ಉಳಿದ ಪ್ರದೇಶಗಳಲ್ಲಿರುವ ಎಂಡೋ ಸಂತ್ರಸ್ತರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ವರ್ಷಗಳಿಂದ ಹೋರಾಟಗಳು ನಡೆಯುತ್ತಲೇ ಇವೆ. ಆದರೆ ಸರಕಾರ ಇನ್ನೂ ವೌನವಾಗಿಯೇ ಇದೆ. ಈ ಹಿನ್ನೆಲೆಯಲ್ಲಿ ಸ್ಮೈಲ್ ವಾಟ್ಸಪ್ ಗ್ರೂಪ್ ನಿರ್ಮಿಸಿರುವ ಎಂಡೋ ಸಂತ್ರಸ್ತರ ಹೃದಯ ವಿದ್ರಾವಕ ಜೀವನವನ್ನು ತೆರೆದಿಡುವ ‘ಅರಿಕು ಜೀವಿತಗಳ್’ ಶ್ಲಾಘನೀಯ ಪ್ರಯತ್ನ ಎಂದರು.

ಸ್ಮೈಲ್ ವಾಟ್ಸಪ್ ಗ್ರೂಪ್‌ನ ಬ್ಯಾನರ್‌ನಲ್ಲಿ ನಿರ್ಮಾಣಗೊಂಡ ಸಾಕ್ಷ್ಯಚಿತ್ರ ದ ಟ್ರೈಲರ್ ಸಾಮಾಜಿಕ ತಾಣಗಳ ಮೂಲಕ ಜನಮೆಚ್ಚುಗೆ ಪಡೆದುಕೊಂಡಿತ್ತು. ಸ್ಮೈಲ್ ವಾಟ್ಸಪ್ ಗ್ರೂಪ್‌ನ ಸದಸ್ಯರು ಸಾಕ್ಷ್ಯ ಚಿತ್ರದ ರೂವಾರಿಗಳಾಗಿದ್ದಾರೆ. 30 ನಿಮಿಷಗಳ ಸಾಕ್ಷ್ಯಚಿತ್ರದ ಆರಂಭದಿಂದ ಕೊನೆವರೆಗೂ ಕೇಳಿಸುವ ನೋವಿನ ಸಂಗೀತ ಜನಸಾಮಾನ್ಯರ ಹೃದಯವನ್ನು ತೆರೆಯುತ್ತದೆ. ವಿವಿಧ ಕಾರಣಗಳಿಂದಾಗಿ ಸೌಲಭ್ಯಗಳಿಂದ ವಂಚಿತರಾದ ಸಾವಿರಾರು ಎಂಡೋ ಸಂತ್ರಸ್ತರು ಜಿಲ್ಲೆಯ ಹಲವು ಪಂಚಾಯತ್ ವ್ಯಾಪ್ತಿಗಳಲ್ಲಿದ್ದಾರೆ. ಅವರೆಲ್ಲ ಜೀವನ ದುರಂತಗಳನ್ನು ಸಾಕ್ಷ್ಯಚಿತ್ರದಲ್ಲಿ ತುಂಬಿಸುವುದು ಅಸಾಧ್ಯ. ಅವರೆಲ್ಲರ ಪ್ರತಿನಿಧಿಯಾಗಿ ಐವರ ಬದುಕನ್ನು ಸಾಕ್ಷ್ಯಚಿತ್ರದಲ್ಲಿ ತೆರೆದಿಡಲಾಗಿದೆ. ಎಂಡೋಸಲ್ಫಾನ್ ಹೋರಾಟ ಸಮಿತಿಯು ಈ ಸಾಕ್ಷ್ಯಚಿತ್ರವನ್ನು ಒಂದು ಮನವಿಯಾಗಿ ಪರಿಗಣಿಸಿ ಸರಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದೆ ಎಂದು ಸಾಕ್ಷಚಿತ್ರ ನಿರ್ದೇಶಕ ಚಂದ್ರು ವೆಳ್ಳರಿಕುಂಡು ಹೇಳಿದ್ದಾರೆ.

ಮೊದಲ ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಚಂದ್ರು ವೆಳ್ಳರಿಕುಮಡು, ರತೀಶ್ ಅಂಬಲತ್ತರ, ನಾರಾಯಣನ್, ಸಂತೋಷ್ ಒಡಯಂಚಾಲ್, ಕುಂಞಿಕೃಷ್ಣನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X