Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರ ವಿರೋಧಿ ಕೃತ್ಯದ ಶಂಕೆ: 25...

ರಾಷ್ಟ್ರ ವಿರೋಧಿ ಕೃತ್ಯದ ಶಂಕೆ: 25 ಎನ್‌ಜಿಒಗಳಿಗೆ ವಿದೇಶಿ ದೇಣಿಗೆ ಪಡೆಯಲು ನಿಷೇಧ

ವಾರ್ತಾಭಾರತಿವಾರ್ತಾಭಾರತಿ5 Nov 2016 10:04 PM IST
share
ರಾಷ್ಟ್ರ ವಿರೋಧಿ ಕೃತ್ಯದ ಶಂಕೆ: 25 ಎನ್‌ಜಿಒಗಳಿಗೆ ವಿದೇಶಿ ದೇಣಿಗೆ ಪಡೆಯಲು ನಿಷೇಧ

 ಹೊಸದಿಲ್ಲಿ, ನ.5: ರಾಷ್ಟ್ರ ವಿರೋಧಿ ಕೃತ್ಯಗಳಲ್ಲಿ ತೊಡಗಿವೆ ಎನ್ನಲಾಗಿರುವ 25 ಎನ್‌ಜಿಒಗಳಿಗೆ (ಸರಕಾರೇತರ ಸಂಸ್ಥೆ)ಗಳು ವಿದೇಶಗಳಿಂದ ದೇಣಿಗೆ ಪಡೆಯಲು ವಿದೇಶ ವ್ಯವಹಾರ ಸಚಿವಾಲಯ ಅನುಮತಿ ನಿರಾಕರಿಸಿದೆ. ಈ ಹಿಂದೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಯನ್ವಯ (ಎಫ್‌ಸಿಆರ್‌ಎ) ಗೃಹ ಸಚಿವಾಲಯವು ಈ ಸಂಸ್ಥೆಗಳಿಗೆ ಪರವಾನಿಗೆ ನೀಡಿದ್ದು ಅಕ್ಟೋಬರ್‌ಗೆ ಅದರ ವಾಯಿದೆ ಮುಗಿದಿತ್ತು. 

ಪರವಾನಿಗೆ ನವೀಕರಣ ಪ್ರಕ್ರಿಯೆಗೆ ಅರ್ಜಿ ಹಾಕಿದ್ದ 33 ಸಾವಿರ ಎನ್‌ಜಿಒಗಳ ಪೈಕಿ ಸುಮಾರು 20 ಸಾವಿರ ಎನ್‌ಜಿಒಗಳಿಗೆ ವಿದೇಶಗಳಿಂದ ದೇಣಿಗೆ ಪಡೆಯಲು ಅನುಮತಿ ನೀಡಲಾಗಿದೆ. ಪರವಾನಿಗೆ ನವೀಕರ ಣಕ್ಕೆ ಸುಮಾರು 12 ಸಾವಿರದಷ್ಟು ಎನ್‌ಜಿಒಗಳು ಅರ್ಜಿ ಹಾಕಿ ರಲಿಲ್ಲ. ಸುಮಾರು 1,700 ಎನ್‌ಜಿಒಗಳ ಲೈಸೆನ್ಸ್ ಗಳನ್ನು ತಡೆಹಿಡಿಯಲಾಗಿದ್ದು ಮುಂದಿನ ವಾರಾಂತ್ಯದೊಳಗೆ ಇನ್ನಷ್ಟು ಮಾಹಿತಿ ಒದಗಿಸಲು ಸೂಚಿಸಲಾಗಿದೆ. ಅದಾಗ್ಯೂ, ಗ್ರೀನ್‌ಪೀಸ್ ಸಂಸ್ಥೆ ಮತ್ತು ಗುಜರಾತ್‌ನ ಸಮಾಜ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್ ವರ ಸಬ್ರಂಗ್ ಟ್ರಸ್ಟ್‌ನ ಲೈಸೆನ್ಸ್ ನವೀಕರಿಸ ಲಾಗಿದೆ.

ಇವುಗಳ ಲೈಸೆನ್ಸ್ ಅನ್ನು ಈ ಹಿಂದೆ ರದ್ದು ಮಾಡಲಾಗಿತ್ತು. ಲೈಸೆನ್ಸ್ ನಿರಾಕರಿಸಲ್ಪಟ್ಟಿರುವ ಱಪೀಪಲ್ಸ್ ವಾಚ್‌ೞಮತ್ತು ಱಇಂಡಿಯನ್ ಸೋಷಿ ಯಲ್ ಆ್ಯಕ್ಷನ್ ಫೋರಂ (ಇನ್‌ಸಾಫ್)ೞಸಂಸ್ಥೆಗಳು ಇದನ್ನು ಕೋರ್ಟಿನಲ್ಲಿ ಪ್ರಶ್ನಿಸಲು ನಿರ್ಧರಿಸಿವೆ. ಱಇನ್‌ಸಾಫ್‌ೞಕೈಗಾರೀಕೆಗಳ ಕಾರಣ ಸ್ಥಳಾಂತರಗೊಂಡವರ ಪರವಾಗಿ ಕಾರ್ಯ ನಿರ್ವಹಿಸುತ್ತಿದೆ. ಱಪೀಪಲ್ಸ್ ವಾಚ್‌ೞಕುಂಡಂಕುಳಂ ಅಣು ಸ್ಥಾವರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. 12 ಸಾವಿರದಷ್ಟು ಸಂಸ್ಥೆಗಳು ಪರವಾನಿಗೆ ನವೀಕರಣಕ್ಕೆ ಅರ್ಜಿ ಹಾಕಿಲ್ಲ. ಇವಲ್ಲಿ ಕೆಲವು ನಿಷ್ಕ್ರಿಯಗೊಂಡಿವೆ ನಿಜ. ಆದರೆ ಪ್ರಸ್ತುತ ಲೈಸೆನ್ಸ್ ನವೀಕರಣ ಸಂದರ್ಭ ಎಫ್‌ಸಿಆರ್‌ಎ ನಡೆಸುತ್ತಿರುವ ಪರಿಶೀಲನೆ ಒಂದು ರೀತಿಯ ಪೀಡನೆಯಂತಿರುವ ಕಾರಣ ಬಹುತೇಕ ಎನ್‌ಜಿಒಗಳು ಲೈಸೆನ್ಸ್ ನವೀಕರಣದ ಉಸಾಬರಿಗೆ ಹೋಗಿಲ್ಲ ಎನ್ನುತ್ತಾರೆ ನ್ಯಾಷನಲ್ ಫೌಂಡೇಷನ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಅಮಿತಾಬ್ ಬೆಹರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X