Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರೀಯ ಮಾನವಹಕ್ಕು ಆಯೋಗಕ್ಕೂ ರಾಜಕೀಯ...

ರಾಷ್ಟ್ರೀಯ ಮಾನವಹಕ್ಕು ಆಯೋಗಕ್ಕೂ ರಾಜಕೀಯ ತಂದ ಕೇಂದ್ರ ಸರಕಾರ!

ವಾರ್ತಾಭಾರತಿವಾರ್ತಾಭಾರತಿ6 Nov 2016 1:10 PM IST
share
ರಾಷ್ಟ್ರೀಯ ಮಾನವಹಕ್ಕು ಆಯೋಗಕ್ಕೂ ರಾಜಕೀಯ ತಂದ ಕೇಂದ್ರ ಸರಕಾರ!

ಹೊಸದಿಲ್ಲಿ, ನವೆಂಬರ್ 6: ದೇಶದಲ್ಲಿ ಇದೇ ಪ್ರಥಮವಾಗಿಮಾನವಹಕ್ಕು ಆಯೋಗಕ್ಕೆ ರಾಜಕೀಯ ಹಿನ್ನೆಲೆಯವರನ್ನು ನೇಮಕಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ ಎಂದು ವರದಿಯಾಗಿದೆ. ಆಯೋಗದಲ್ಲಿ ಎರಡು ವರ್ಷಗಳಿಂದ ಖಾಲಿಯಿರುವ ಹುದ್ದೆಗಳಿಗೆ ಸಕ್ರಿಯ ರಾಜಕಾರಣಿಗಳನ್ನು ನೇಮಿಸಲು ಕೇಂದ್ರ ಸರಕಾರ ಪ್ರಯತ್ನಿಸುತ್ತಿದೆ. ಇದಕ್ಕೆ ಅಗತ್ಯವಾದ ಕ್ರಮಗಳು ಅಂತಿಮ ಹಂತದಲ್ಲಿದೆ ಎಂದು ಪ್ರಮುಖ ರಾಷ್ಟ್ರೀಯ ಮಾಧ್ಯಮಗಳ ವರದಿಗಳು ಬೆಟ್ಟು ಮಾಡುತ್ತಿವೆ.

ಬಿಜೆಪಿ ಉಪಾಧ್ಯಕ್ಷ ಅವಿನಾಶ್ ರಾಯ್ ಖನ್ನ ಆಯೋಗಕ್ಕೆ ನಾಮನಿರ್ದೇಶನಗೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಧಾನಿ,ಲೋಕಸಭಾಸ್ಪೀಕರ್, ಕೇಂದ್ರ ಗೃಹಸಚಿವ, ಲೋಕಸಭೆ,ರಾಜ್ಯಸಭೆ ಪ್ರತಿಪಕ್ಷನಾಯಕರು, ರಾಜ್ಯಸಭಾ ಉಪಾಧ್ಯಕ್ಷರ ಸಮಿತಿ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗದ ಸದಸ್ಯರನ್ನುಆಯ್ಕೆಮಾಡುತ್ತಾರೆ. ಕಳೆದ ದಿವಸ ಸೇರಿದ ಸಮಿತಿಯ ಸಭೆಯಲ್ಲಿ ಹಲವಾರು ಹೆಸರುಗಳು ಚರ್ಚೆಗೆ ಬಂದರೂ ಅವಿನಾಶ್‌ರ ಹೆಸರು ಅಂತಿಮ ಗೊಂಡಿದೆ ಎನ್ನಲಾಗಿದೆ. ಮಾಜಿಪಂಜಾಬ್ ಮಾನವಹಕ್ಕುಆಯೋಗ ಸದಸ್ಯನಾಗಿ ಅವಿನಾಷ್ ಖನ್ನಾ ಕೆಲಸ ಮಾಡಿದ ಅನುಭವವನ್ನುಕೂಡಾ ಹೊಂದಿದ್ದಾರೆ. ಈ ಹಿಂದೆ ರಾಷ್ಟ್ರೀಯ ಮಾನವಹಕ್ಕು ಆಯೋಗದಲ್ಲಿ ರಾಜಕೀಯ ಹಿನ್ನೆಲೆಯವರನ್ನು ನೇಮಕಗೊಳಿಸುವುದನ್ನು ಮನಮೋಹನ್ ಸಿಂಗ್ ಸರಕಾರ ದ ಅವಧಿಯಲ್ಲಿ ಬಿಜೆಪಿ ವಿರೋಧಿಸಿತ್ತು. ಸುಪ್ರೀಂಕೋರ್ಟು ಜಡ್ಜ್ ಜೋಸೆಫ್ ಸಿರಿಯಕ್‌ರನ್ನು ಆಯೋಗದ ಸದಸ್ಯ ಮಾಡದಂತೆ ಅದು ವಿರೋಧಿಸಿತ್ತು.ಆದರೆ ಅದು ತಿರಸ್ಕೃತಗೊಂಡು ಅವರು ಸದಸ್ಯರಾಗಿ ನೇಮಕವಾಗಿದ್ದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X