Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.9ರಂದು ‘ಶಕ್ತಿ ವಸತಿಯುತ...

ನ.9ರಂದು ‘ಶಕ್ತಿ ವಸತಿಯುತ ವಿದ್ಯಾಲಯ’ಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ6 Nov 2016 4:09 PM IST
share
ನ.9ರಂದು ‘ಶಕ್ತಿ ವಸತಿಯುತ ವಿದ್ಯಾಲಯ’ಕ್ಕೆ ಶಿಲಾನ್ಯಾಸ

ಮಂಗಳೂರು,ನ.6:ಶಕ್ತಿ ಎಜುಕೇಶನ್ ಟ್ರಸ್ಟ್ ಇದರ ವತಿಯಿಂದ ಆರಂಭವಾಗಲಿರುವ ಶಕ್ತಿ ವಸತಿ ವಿದ್ಯಾಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನವೆಂಬರ್ 9 ರಂದು ಬೆಳಗ್ಗೆ 9.30ಕ್ಕೆ ಶಕ್ತಿ ನಗರದ ಕ್ಲಾಸಿಕ್ ವಿಲೇಜ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಸಂಸ್ಥೆಯ ಆಡಳಿತ ಟ್ರಸ್ಟಿ ಕೆ.ಸಿ.ನಾ ಶಕ್ತಿನಗರದ ಶ್ರೀ ಗೊಪಾಲಕೃಷ್ಣ ಮಂದಿರದ ಸಭಾಂಗಣದ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ನಿಟ್ಟೆ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿರುವರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ .ಮೋಹನ್ ಆಳ್ವ ವಸತಿ ನಿಲಯ ಕಟ್ಟಡದ ಶಿಲಾನ್ಯಾಸ ನೆರವೇರಿಸಲಿರುವರು. ಸಮಾರಂಭದಲ್ಲಿ ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲ್, ಶಾಸಕ ಜೆ.ಆರ್.ಲೋಬೊ, ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಐವನ್ ಡಿಸೋಜ, ಮಾಜಿ ಸಚಿವ ಕೃಷ್ಣಾ ಜೆ.ಪಾಲೆಮಾರ್, ಪೊಲೀಸ್ ಕಮೀಷನರ್ ಚಂದ್ರ ಶೇಖರ್, ಮಹಾನಗರ ಪಾಲಿಕೆ ಸದಸ್ಯೆ ಅಖಿಲಾ ಆಳ್ವ, ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕೆ.ಸಿ.ನಾಯ್ಕ್ ತಿಳಿಸಿದ್ದಾರೆ.

ಶಕ್ತಿ ವಸತಿ ವಿದ್ಯಾಲಯದ ವಿಶೇಷತೆ ಶಕ್ತಿ ನಗರದ ಸುಮಾರು ನಾಲ್ಕು ಎಕ್ರೆ ಸುಂದರ ಪರಿಸರದಲ್ಲಿ ನಿರ್ಮಾಣವಾಗಲಿರುವ ಶಕ್ತಿ ವಸತಿಯು ವಿದ್ಯಾಲಯ 1ರಿಂದ 10ನೆ ತರತಿಯವರೆಗೆ ಕೇಂದ್ರೀಯ ವಿದ್ಯಾಲಯದ ಪಠ್ಯಕ್ರಮವನ್ನು ಹೊಂದಿರುತ್ತದೆ.ಪದವಿ ಪೂರ್ವ ತರಗತಿಗಳಿಗೆ ರಾಜ್ಯ ಪಿ.ಯು.ಬೋರ್ಡ್ ಪಠ್ಯ ಕ್ರಮವನ್ನು ಅಳವಡಿಸ ಲಾಗುವುದು.ಉಪಹಾರ ಮಂದಿರ,ಸುಸಜ್ಜಿತ ಕಟ್ಟಡ,ಶೌಚಾಲಯ,ವಿಶಾಲ ಹೊರಾಂಗಣ,ಆಟದ ಮೈದಾನ,ವೈವಿಧ್ಯಮಯ ಕ್ರೀಡಾ ಸಾಮಗ್ರಿ,ಒಳಾಂಗಣ ಕ್ರೀಡಾಂಗಣ,ಸುಸಜ್ಜಿತ ವಾಚನಾಲಯ, ಇ-ಬುಕ್, ಇಂಟರ್ ನೆಟ್ ಸೌಲಭ್ಯಗಳೊಂದಿಗೆ ಗರಿಷ್ಠ 1,200 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಿ ಶಿಕ್ಷಣದ ವ್ಯವಸ್ಥೆ ಕಲ್ಪಿಸಲಾಗುವುದು. ಅತ್ಯುನ್ನತ ಮಟ್ಟದ ಶಿಕ್ಷಣ ನೀಡುವ ರೀತಿಯಲ್ಲಿ ಸಂಸ್ಥೆ ಕಾರ್ಯನಿರ್ವಹಿಸಲಿದೆ ಎಂದು ಕೆ.ಸಿ.ನಾಯ್ಕ್ ತಿಳಿಸಿದರು.

2017 -18ನೆ ಸಾಲಿನಲ್ಲಿ 1ರಿಂದ 3ನೆ ತರಗತಿಯನ್ನು ಆರಂಭಿಸಲಾಗುವುದು.ಬಳಿಕ 2018-19ರಲ್ಲಿ ಪಿಯುಸಿ ತರಗತಿಗಳನ್ನು ಆರಂಭಿಸಲಾಗುವುದು.ಶಾಲಾ ಚಟುವಟಿಕೆಗಳಿಗೆ ತೊಂದರೆಯಾಗದಂತೆ ತರಗತಿ ಕೋಣೆ ಹಾಗೂ ಇತರ ಸೌಕರ್ಯಗಳನ್ನು ರಜೆಯ ಸಮಯದಲ್ಲಿ ನಿರ್ಮಿಸಲಾಗುವುದು. 2016ರಲ್ಲಿ-17ನೆ ಸಾಲಿನಲ್ಲಿ ಜೂನ್ ಒಂದರಿಂದ ಶ್ರೀ ಗೊಪಾಲಕೃಷ್ಣ ಪ್ರೀ ಸ್ಕೂಲ್ ಎಂಬ ಪೂರ್ವ ಪ್ರಾಥಮಿಕ ಶಾಲೆ ಶ್ರೀ ಗೊಪಾಲಕೃಷ್ಣ ಸಮುಚ್ಛಯದಲ್ಲಿ ಪ್ರಾಂಭವಾಗಿದೆ. ಉತ್ತಮ ಪ್ರತಿಕ್ರಿಯೆ ಈ ಪ್ರದೇಶದ ಜನತೆಯಿಂದ ದೊರೆತ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಶಕ್ತಿ ವಸತಿಯುತ ವಿದ್ಯಾಲಯ ಪ್ರಾರಂಭವಾಗಲಿದೆ. ‘ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕಲಿತ ಮಕ್ಕಳಿಗೆ ಇಲ್ಲಿ ಪ್ರಥಮ ಪ್ರಾಶಸ್ತ್ಯ ನೀಡಲಾಗುವುದು.ವಿದ್ಯಾಲಯ ಸಮುಚ್ಛಯ ಕಾರ್ಯ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಕೆ.ಸಿ.ನಾಯ್ಕ್ ತಿಳಿಸಿದರು.

ಉತ್ತಮ ಶಿಕ್ಷಣ ದಿಂದ ಸಮಗ್ರ ಅಭಿವೃದ್ಧಿ ಎಂಬ ಧ್ಯೇಯ ದೊಂದಿಗೆ ಶಕ್ತಿನಗರದ ಸಾಮಾಜಿಕ ಪರಿವರ್ತನೆ ಹಾಗೂ ಅಭಿವೃದ್ಧಿಗೆ ವಿದ್ಯಾ ಕ್ಷೇತ್ರವನ್ನು ನಿರ್ಮಿಸಲು ಕೆ.ಸಿ ನಾಯ್ಕ್ ಹೊರಟಿದ್ದಾರೆ. ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಿರಂತರ ಕಲಿಕೆಗೆ ಅವಕಾಶ ಕಲ್ಪಿಸುವ ಕೌಶಲ್ಯ ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯ ಸಲಹೆಗಾರರಾದ ವಿ.ಕೆ.ತಾಳಿತ್ತಾಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆಡಳಿತ ಟ್ರಸ್ಟಿ ಸಂಜೀತ್ ನಾಯ್ಕ್ ಸ್ವಾಗತಿಸಿದರು.ಟ್ರಸ್ಟಿಗಳಾದ ಸುಗುಣಾ ಸಿ. ನಾಯ್ಕ್ , ಡಾ.ಮುರಳಿಧರ ನಾಯ್ಕ್, ರೇಶ್ಮಾ ನಾಯ್ಕ್ , ಸಂಸ್ಥೆಯ ಹಿತೈಷಿ ಸಲಹೆಗಾರರಾದ ವಿ.ಕೆ.ತಾಳಿತ್ತಾಯ, ಪಿ.ಎಂ.ಎ.ರಝಾಕ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X