Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟಿಪ್ಪುಜಯಂತಿ ಆಚರಣೆ ತಪ್ಪಲ್ಲ : ಜಸ್ಟಿಸ್...

ಟಿಪ್ಪುಜಯಂತಿ ಆಚರಣೆ ತಪ್ಪಲ್ಲ : ಜಸ್ಟಿಸ್ ವೆಂಕಟಾಚಲಯ್ಯ

ವಾರ್ತಾಭಾರತಿವಾರ್ತಾಭಾರತಿ6 Nov 2016 7:02 PM IST
share
ಟಿಪ್ಪುಜಯಂತಿ ಆಚರಣೆ ತಪ್ಪಲ್ಲ : ಜಸ್ಟಿಸ್ ವೆಂಕಟಾಚಲಯ್ಯ

ಕಾಪು, ನ.6: ಟಿಪ್ಪು ಜಯಂತಿ ಆಚರಣೆಯಲ್ಲಿ ತಪ್ಪಿಲ್ಲ. ಆಚರಣೆ ಮಾಡದೇ ಇದ್ದಲ್ಲಿ ನಷ್ಟವೂ ಇಲ್ಲ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ವೆಂಕಟಾಚಲಯ್ಯ ಹೇಳಿದರು.

ಅವರು ಶ್ರೀ ಮಧ್ವವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜು ಬಂಟಕಲ್ಲು ಇದರ ಪದವಿ ಪ್ರಧಾನ ಸಮಾರಂದಲ್ಲಿ ರವಿವಾರ ಬಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಟಿಪ್ಪು ಸುಲ್ತಾನ್ ಬ್ರಿಟಿಷರನ್ನು ಸದೆಬಡಿಯಲು ಬೇರೆ ರಾಷ್ಟ್ರಗಳ ಸಹಾಯವನ್ನೂ ಕೇಳಿದ್ದ ಎಂಬುದನ್ನು ಇತಿಹಾಸ ಹೇಳುತ್ತದೆ. ಬ್ರಿಟಿಷರನ್ನು ನಮ್ಮನೆಲದಿಂದ ಹೊರದಬ್ಬುವುದೂ ಸ್ವಾತಂತ್ರ್ಯದ ಭಾಗವಾಗಿತ್ತು. ರಾಜ್ಯದಲ್ಲಿ ಟಿಪ್ಪು ಜಯಂತಿ ಪರ ಮತ್ತು ವಿರೋಧ ಭುಗಿಲೆದಿದ್ದು, ಇದು ಬೇಕಾ? ಬೇಡವಾ ಎಂಬುದನ್ನು ಜನಾಭಿಪ್ರಾಯಕ್ಕೆ ಬಿಡಬೇಕು ಎಂದರು.

ಭೋಪಾಲ್ ಎನ್‌ಕೌಂಟರ್‌ನ ತನಿಖೆ ಅವಶ್ಯ

ಯಾವುದೇ ವ್ಯಕ್ತಿ ಅನೈಸರ್ಗಿಕವಾಗಿ ಸಾವು ಹೊಂದಿದಲ್ಲಿ ತನಿಖೆಯಾಗಲೇ ಬೇಕು ಎಂದು ಕಾನೂನು ಹೇಳುತ್ತದೆ. ಮಾನವ ಹತ್ಯೆಯ ಅಧಿಕಾರ ಯಾರಿಗೂ ಇಲ್ಲ. ಸಿಮಿ ಶಂಕಿತ ಉಗ್ರರ ಎನ್‌ಕೌಂಟರ್ ಕೂಡಾ ತನಿಖೆಯಾಗಬೇಕು. ಈ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಜಸ್ಟಿಸ್ ಕಾಟ್ಜುರವರ ಹೇಳಿಕೆಗೆ ನಾನು ಯಾವುದೇ ಅಭಿಪ್ರಾಯ ಹೇಳುವುದಿಲ್ಲ. ಯಾಕೆಂದರೆ ಅವರು ಯಾವುದೇ ವಿಷಯ ಪ್ರಸ್ತಾಪಿಸಿದ ಬಳಿಕ ಆಲೋಚಿಸುತ್ತಾರೆ ಎಂದರು.

ಮಾಧ್ಯಮ ದಿಗ್ಭಂಧನ ಕಾರಣ ಬೇಕು

ಯಾವುದೇ ಬಲವಾದ ಕಾರಣವಿಲ್ಲದೆ ಯಾವುದೇ ಚಾನೆಲ್ ಅಥವಾ ಸುದ್ದಿ ಮಾಧ್ಯಮವನ್ನು ನಿಷೇಧಿಸುವುದು ಸರಿಯಲ್ಲ. ಸಕಾರಣವಿದ್ದಲ್ಲಿ ನಿಷೇಧಿಸುವುದರಲ್ಲಿ ತಪ್ಪೂಇಲ್ಲ ಎಂದರು.

ಕಂಪ್ಯೂಟರ್ ಅಸೋಸಿಯೇಟ್ಸ್ ಬೆಂಗಳೂರು ಇದರ ಉಪಾಧ್ಯಕ್ಷ ಅನಿಲ್ ನಾಗೇಂದ್ರ, ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ರತ್ನಕುಮಾರ್, ನ್ಯಾಯವಾದಿ ಮಟ್ಟಿ ರಾಮಚಂದ್ರರಾವ್, ಶ್ರೀನಿವಾಸ ತಂತ್ರಿ ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X