Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಣೆಯಾದ ವಿದ್ಯಾರ್ಥಿ ತಾಯಿ ಮೇಲೆ...

ಕಾಣೆಯಾದ ವಿದ್ಯಾರ್ಥಿ ತಾಯಿ ಮೇಲೆ ದೌರ್ಜನ್ಯ : ನಜೀಬ್ ತಾಯಿಯನ್ನು ಎಳೆದೊಯ್ದ ದಿಲ್ಲಿ ಪೊಲೀಸರು

ಆಘಾತಕಾರಿ ಚಿತ್ರಗಳು

ವಾರ್ತಾಭಾರತಿವಾರ್ತಾಭಾರತಿ6 Nov 2016 8:02 PM IST
share
ಕಾಣೆಯಾದ ವಿದ್ಯಾರ್ಥಿ ತಾಯಿ ಮೇಲೆ ದೌರ್ಜನ್ಯ :  ನಜೀಬ್ ತಾಯಿಯನ್ನು ಎಳೆದೊಯ್ದ ದಿಲ್ಲಿ ಪೊಲೀಸರು

ಹೊಸದಿಲ್ಲಿ,ನ.6: ಕಳೆದ 20 ದಿನಗಳಿಂದಲೂ ನಿಗೂಢವಾಗಿ ನಾಪತ್ತೆಯಾಗಿರುವ ಇಲ್ಲಿಯ ಜವಾಹರಲಾಲ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ಶೋಕತಪ್ತ ತಾಯಿಯ ಮೇಲೆ ಕ್ರೌರ್ಯ ಮೆರೆಯುವ ಮೂಲಕ ದಿಲ್ಲಿ ಪೊಲೀಸರು ರವಿವಾರ ಮತ್ತೊಮ್ಮೆ ತಮ್ಮ ರಾಕ್ಷಸಿತನವನ್ನು ಮೆರೆದಿದ್ದಾರೆ. ದಿಲ್ಲಿ ಪೊಲೀಸರು ಕೇಂದ್ರದ ನರೇಂದ್ರ ಮೋದಿ ಸರಕಾರದ ನೇರ ಅಧೀನದಲ್ಲಿದ್ದಾರೆ.

 ಪುತ್ರನ ನಾಪತ್ತೆ ಕುರಿತು ತಾನು ಸಲ್ಲಿಸಿದ್ದ ದೂರಿಗೆ ಪೊಲೀಸರಿಂದ ಮತ್ತು ಉಪ ರಾಜ್ಯಪಾಲ ನಜೀಬ್ ಜಂಗ್ ಅವರ ನಿಯಂತ್ರಣದಲ್ಲಿರುವ ಆಡಳಿತದಿಂದ ಯಾವುದೇ ಸ್ಪಂದನೆಯಿಲ್ಲದಿರುವುದರಿಂದ ಕಂಗೆಟ್ಟಿರುವ ಅಹ್ಮದ್ ತಾಯಿ ಇಂದು ಇಂಡಿಯಾ ಗೇಟ್ ಬಳಿ ಪ್ರತಿಭಟನೆಯಲ್ಲಿ ತೊಡಗಿದ್ದರು. ಆದರೆ ಇದನ್ನು ಸಹಿಸದ ಮೋದಿಯ ಪೊಲೀಸರು ತಕ್ಷಣವೇ ಕಾರ್ಯಾಚರಣೆಗಿಳಿದು ಈ ವಯಸ್ಸಾದ ಮಹಿಳೆಯನ್ನು ಎಳೆದೊಯ್ದು ತಮ್ಮ ವ್ಯಾನಿಗೆ ತುಂಬಿದ್ದಾರೆ.

 ವಿಪರ್ಯಾಸವೆಂದರೆ ಇಂಡಿಯಾ ಗೇಟ್‌ನಲ್ಲಿ ಎಲ್ಲಿ ಮಗನನ್ನು ಶಾಶ್ವತವಾಗಿ ಕಳೆದುಕೊಂಡು ಬಿಡುತ್ತೇನೋ ಎಂಬ ಆತಂಕದಲ್ಲಿ ದಿನಗಳನ್ನು ದೂಡುತ್ತಿರುವ ಓರ್ವ ತಾಯಿಯ ಪ್ರತಿಭಟನೆಗೆ ಅವಕಾಶ ನೀಡದ ಇದೇ ದಿಲ್ಲಿ ಪೊಲೀಸರು ಮತ್ತು ಆಡಳಿತ ಮೊನ್ನೆಯಷ್ಟೇ ಬಾಲಿವುಡ್ ನಟ ಜಾನ್ ಅಬ್ರಾಹಂ ಮತ್ತು ತಂಡಕ್ಕೆ ಅವರ ಮುಂಬರುವ ಚಿತ್ರ ‘ಫೋರ್ಸ್ 2’ರ ಪ್ರಚಾರಕ್ಕೆ ಇದೇ ಸ್ಥಳದಲ್ಲಿ ಸಂಪೂರ್ಣ ರಾಜಮರ್ಯಾದೆಯೊಡನೆ ಅನುಮತಿ ನೀಡಿತ್ತು. ದುಃಖತಪ್ತ ತಾಯಿಯೋರ್ವಳು ಈ ಬಿಗುಭದ್ರತೆಯ ಸ್ಥಳದಲ್ಲಿ ಪ್ರತಿಭಟನೆಗಿಳಿದಿದ್ದು ಮಾತ್ರ ಮೋದಿ ಸರಕಾರಕ್ಕೆ ಅತ್ಯಂತ ಆಕ್ಷೇಪಾರ್ಹವಾಗಿಬಿಟ್ಟಿತ್ತು.

ಕಳೆದ ವಾರವಷ್ಟೇ ಒಆರ್‌ಒಪಿ ಕುರಿತಂತೆ ಆತ್ಮಹತ್ಯೆ ಮಾಡಿಕೊಂಡ ಮಾಜಿಯೋಧ ರಾಮಕಿಶನ್ ಗ್ರೆವಾಲ್ ಅವರ ಶೋಕತಪ್ತ ಕುಟುಂಬವನ್ನು ಭೇಟಿಯಾಗಲು ಯತ್ನಿಸಿದ್ದ ಬಿಜೆಪಿಯೇತರ ಪಕ್ಷಗಳ ನಾಯಕರನ್ನು ಬಂಧಿಸುವ ಮೂಲಕ ದಿಲ್ಲಿ ಪೊಲೀಸರು ರಾಕ್ಷಸಿತನ ಮೆರೆದಿದ್ದು ಇನ್ನೂ ಜನಮಾನಸದಲ್ಲಿ ಹಸಿರಾಗಿರುವಾಗಲೇ ಇಂದು ಮತ್ತೊಮ್ಮೆ ಕ್ರೌರ್ಯ ಪ್ರದರ್ಶಿಸಿದ್ದಾರೆ. ಇದೇ ಪೊಲೀಸರು ಮೃತ ಗ್ರೆವಾಲ್ ಆತ್ಮಹತ್ಯೆಗೆ ಶರಣಾದ ಕೆಲವೇ ಗಂಟೆಗಳಲ್ಲಿ ಅವರ ಶೋಕತಪ್ತ ಪುತ್ರನನ್ನೂ ಬಂಧಿಸಿದ್ದರು.

WATCH

Najeeb's mother being dragged and detained by Delhi police near India Gatepic.twitter.com/sLUP8vHz6i

— Narendra Yadav (@INarendra7) November 6, 2016

The Woman being dragged by Police: Mother of Najeeb, who is missing since 22 day after altercation with ABVP goons. She was protesting pic.twitter.com/H56cvBNedQ

— Joy (@Joydas) November 6, 2016

Delhi Police ne congress ka bantadhar kiya tha..aab Modi sarkar ke patan ka script Delhi Police ne likhna shuru kar diya hai.#NajeebMissing pic.twitter.com/I03XVKGiRO

— Rohit Pandey (@aaprohit) November 6, 2016

Whether a soldier commits suicide or student goes missing, end result is the same. Their families are dragged and detained. #NajeebAhmed pic.twitter.com/Hc9CaU40tb

— Shirish Kunder (@ShirishKunder) November 6, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X