Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇರಳದ ಜಿಲ್ಲಾ ನ್ಯಾಯಿಕ ದಂಡಾಧಿಕಾರಿಯಿಂದ...

ಕೇರಳದ ಜಿಲ್ಲಾ ನ್ಯಾಯಿಕ ದಂಡಾಧಿಕಾರಿಯಿಂದ ಸುಳ್ಯದಲ್ಲಿ ದಾಂಧಲೆ!

ಎಸ್ಸೈ ಸೇರಿದಂತೆ ಪೊಲೀಸರು, ರಿಕ್ಷಾ ಚಾಲಕನಿಗೆ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ6 Nov 2016 8:41 PM IST
share
ಕೇರಳದ ಜಿಲ್ಲಾ ನ್ಯಾಯಿಕ ದಂಡಾಧಿಕಾರಿಯಿಂದ ಸುಳ್ಯದಲ್ಲಿ ದಾಂಧಲೆ!

ಸುಳ್ಯ, ನ.6: ಕೇರಳದ ಜಿಲ್ಲಾ ನ್ಯಾಯಿಕ ದಂಡಾಧಿಕಾರಿಯೊಬ್ಬರು ಸುಳ್ಯದಲ್ಲಿ ದಾಂಧಲೆ ನಡೆಸಿ ಎಸ್ಸೈ ಮೇಲೂ ಹಲ್ಲೆಗೈದ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಸರಗೋಡಿನಲ್ಲಿ ಜಿಲ್ಲಾ ನ್ಯಾಯಿಕ ದಂಡಾಧಿಕಾರಿಯಾಗಿರುವ ತ್ರಿಶ್ಶೂರ್‌ನ ಉಣ್ಣಿಕೃಷ್ಣನ್ ಎಂಬವರು ಸುಬ್ರಹ್ಮಣ್ಯಕ್ಕೆ ತೆರಳಿದ್ದು, ಅಲ್ಲಿಂದ ಬಸ್ ಮೂಲಕ ಸಂಜೆ ವೇಳೆ ಸುಳ್ಯಕ್ಕೆ ಆಗಮಿಸಿದ್ದರು. ಬಸ್ ನಿಲ್ದಾಣದಲ್ಲಿ ಇಳಿದ ಅವರು ಸಂಚರಿಸುತ್ತಿದ್ದ ರಿಕ್ಷಾವೊಂದನ್ನು ನಿಲ್ಲಿಸಿ ಚಾಲಕನಿಗೆ ಇಂಗ್ಲೀಷ್‌ನಲ್ಲಿ ಏನೋ ಹೇಳಿದರು. ಆದರೆ ಚಾಲಕ ಅಬೂಬಕರ್‌ಗೆ ಅದು ಅರ್ಥವಾಗಿಲ್ಲ. ಈ ಸಂದರ್ಭ ಅವರು ಮಲೆಯಾಳಂನಲ್ಲಿ ವಿಷಯ ಏನು ಎಂದು ಕೇಳಿದ್ದರು. ಆದರೆ ಉಣ್ಣಿಕೃಷ್ಣನ್ ಮತ್ತೆ ಇಂಗ್ಲೀಷ್‌ನಲ್ಲೇ ಮಾತನಾಡಿದ್ದು, ಚಾಲಕ ರಿಕ್ಷಾ ಚಲಾಯಿಸುತ್ತಿದ್ದಂತೆ ಹಲ್ಲೆಗೆ ಯತ್ನಿಸಿದರು ಎನ್ನಲಾಗಿದೆ.

ಇದರಿಂದ ಭಯಗೊಂಡ ಚಾಲಕ ರಿಕ್ಷಾವನ್ನು ನೇರವಾಗಿ ಪೊಲೀಸ್ ಠಾಣೆಗೆ ಕೊಂಡೊಯ್ದರು. ಅಲ್ಲೂ ಚಾಲಕನ ಮೇಲೆ ಉಣ್ಣಿಕೃಷ್ಣನ್ ಹಲ್ಲೆ ಮಾಡಿದ್ದರೆನ್ನಲಾಗಿದೆ. ಠಾಣೆಯ ಎದುರಿನಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್‌ಗಳಾದ ಸುಚಿನ್ ಹಾಗೂ ಗೃಹರಕ್ಷಕ ಅಬ್ದುಲ್ ಗಫೂರ್ ರಕ್ಷಣೆಗಾಗಿ ಆಗಮಿಸಿದಾಗ ಅವರ ಮೇಲೂ ಉಣ್ಣಿಕೃಷ್ಣನ್ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಾನ್‌ಸ್ಟೇಬಲ್ ಸುಚಿನ್ ಉಣ್ಣಿಕೃಷ್ಣನ್‌ರನ್ನು ಠಾಣೆಯ ಒಳಗೆ ಕರೆದೊಯ್ದ್ದಿಗ ಅಲ್ಲಿದ್ದ ಎಎಸ್ಸೈ ಪುರುಷೋತ್ತಮ ಮತ್ತು ಎಸ್ಸೈ ಚಂದ್ರಶೇಖರ್ ಅವರ ಕಾಲರ್ ಹಿಡಿದರು ಎನ್ನಲಾಗಿದೆ. ವಿಚಾರಣೆ ವೇಳೆ ಹಲ್ಲೆ ನಡೆಸಿದವರು ಜಿಲ್ಲಾ ನ್ಯಾಯಿಕ ದಂಡಾಧಿಕಾರಿಯೆಂದು ತಿಳಿದ ಬಳಿಕ ಅವರನ್ನು ಪ್ರವಾಸಿ ಮಂದಿರಕ್ಕೆ ಕರೆದೊಯ್ದ ಪೊಲೀಸರು ಅಲ್ಲಿ ರಕ್ಷಣೆಗೆ ಪೊಲೀಸರನ್ನು ನೇಮಿಸಿದ್ದಾರೆ.

ಹಲ್ಲೆಗೊಳಗಾದ ಕಾನ್ಸ್‌ಟೇಬಲ್ ಸುಚಿನ್ ಹಾಗೂ ಗೃಹರಕ್ಷಕ ಅಬ್ದುಲ್ ಗಫೂರ್ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಜಿಲ್ಲಾ ನ್ಯಾಯಿಕ ದಂಡಾಧಿಕಾರಿ ಪಾನಮತ್ತರಾಗಿದ್ದರು ಎಂದು ರಿಕ್ಷಾ ಚಾಲಕ ಹಾಗೂ ಹಲ್ಲೆಗೊಳಗಾದ ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X