Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಲಾಕ್ ಬಗ್ಗೆ ಮಾತನಾಡಿದ ವೈದೇಹಿ

ತಲಾಕ್ ಬಗ್ಗೆ ಮಾತನಾಡಿದ ವೈದೇಹಿ

ವಾರ್ತಾಭಾರತಿವಾರ್ತಾಭಾರತಿ7 Nov 2016 11:50 AM IST
share
ತಲಾಕ್ ಬಗ್ಗೆ ಮಾತನಾಡಿದ ವೈದೇಹಿ

ಮಂಗಳೂರು, ನ.7: ಹೆಣ್ಣಿನ ಆತಂಕದ ಬದುಕು ಎಲ್ಲ ಧರ್ಮದಲ್ಲೂ ಒಂದೇ ರೀತಿ ಇದೆ. ಮುಸ್ಲಿಮರಲ್ಲಿ ಕುಟುಂಬ ಜೀವನ ಸಾಧ್ಯವಿಲ್ಲ ಎಂದಾದರೆ ತಲಾಕ್ ನೀಡುತ್ತೀರಿ. ಅಲ್ಲಿಗೆ ಸಂಬಂಧ ಮುರಿಯುತ್ತದೆ. ನಂತರ ಸ್ವತಂತ್ರವಾಗಿ ಬದುಕಬಹುದು.‌ ಹೆಣ್ಞು- ಗಂಡು ಬೇರೆ ಮದುವೆ ಆಗಬಹುದು. ನಮ್ಮ ಬ್ರಾಹ್ಮಣರಲ್ಲಿ ಹಾಗಿಲ್ಲ ಎಂದು ಖ್ಯಾತ ಲೇಖಕಿ ವೈದೇಹಿ ಅಭಿಪ್ರಾಯಪಟ್ಟಿದ್ದಾರೆ.

'ಇರುವೆ ಪ್ರಕಾಶನ' ಪ್ರಕಟಿಸಿರುವ ಲೇಖಕ ಮುಹಮ್ಮದ್ ಕುಳಾಯಿ ಅವರ 'ಕಾಡಂಕಲ್ಲ್ ಮನೆ' ಕಾದಂಬರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ತಲಾಕ್ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ನೀವು (ಮುಸ್ಲಿಮರು) ಕುಟುಂಬ ಜೀವನ ಸಾಧ್ಯವಿಲ್ಲ ಎಂದಾದರೆ ತಲಾಕ್ (ವಿವಾಹ ವಿಚ್ಛೇದನ) ಕೊಡಿತ್ತೀರಿ. ಅಲ್ಲಿಗೆ ಸಂಬಂಧ ಮುರಿಯುತ್ತದೆ. ನಂತರ ಸ್ವತಂತ್ರವಾಗಿ ಬದುಕಬಹುದು.‌ಹೆಣ್ಞು- ಗಂಡು ಬೇರೆ ಮದುವೆ ಆಗಬಹುದು. ನಮ್ಮ ಬ್ರಾಹ್ಮಣರಲ್ಲಿ ಹಾಗಿಲ್ಲ. ಬೇಗ ವಿಚ್ಛೇದನ ಆಗುವುದಿಲ್ಲ. ಬಿಟ್ಟು ಹೋದ ಗಂಡ ಬರುತ್ತಾನೆ ಎಂದು ಕಾದು ಕಾದು ಹೆಂಡತಿ ಬಸವಳಿದು ಹೋಗುತ್ತಾಳೆ. ಯಾರ್ಯಾರ ಮನೆಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಗಂಡ ಸತ್ತರಂತೂ ಆ ಮನೆಯಲ್ಲಿ ಆಕೆಗೆ ಬೆಲೆಯೂ ಇಲ್ಲ, ಮರು ಮದುವೆಯೂ ಇಲ್ಲ. ಆಕೆಯೂ ಊಟ ಮಾಡಬೇಕಾದರೆ ಮನೆ ಕೆಲಸ ಮಾಡಲು ಹೋಗಬೇಕು. ಇಂಥ ನೋವು ಯಾರಲ್ಲೂ ಹೇಳಲು‌ ಆಗುತ್ತಿಲ್ಲ. ಭಾಷಣದಲ್ಲಿ ಹೇಳಿ ಪ್ರಯೋಜನವೂ ಇಲ್ಲ. ಕಾದಂಬರಿಯ ಐಸು ಪಾತ್ರ ಎಲ್ಲ ಜಾತಿ, ಧರ್ಮದ ಕೈಗನ್ನಡಿಯಂತಿದೆ. ಹೆಣ್ಣಿನ ಆತಂಕದ ಬದುಕು ಎಲ್ಲ ಧರ್ಮದಲ್ಲೂ ಒಂದೇ ರೀತಿ ಇದೆ ಎಂದು ವೈದೇಹಿ ಅವರು ಅಭಿಪ್ರಾಯಪಟ್ಟರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X