Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಮೂರು ಕ್ಷೇತ್ರಗಳಲ್ಲಿ ಕೇರಳವೇ ದೇಶಕ್ಕೆ...

ಈ ಮೂರು ಕ್ಷೇತ್ರಗಳಲ್ಲಿ ಕೇರಳವೇ ದೇಶಕ್ಕೆ ನಂ. 1

ವಾರ್ತಾಭಾರತಿವಾರ್ತಾಭಾರತಿ7 Nov 2016 11:56 AM IST
share
ಈ ಮೂರು ಕ್ಷೇತ್ರಗಳಲ್ಲಿ ಕೇರಳವೇ ದೇಶಕ್ಕೆ ನಂ. 1

ತಿರುವನಂತಪುರಂ, ನ.7: ಕಾನೂನು ಸುವ್ಯವಸ್ಥೆ, ಆರೋಗ್ಯ ಹಾಗೂ ಪರಿಸರ- ಈ ಮೂರೂ ವಿಭಾಗಗಳಲ್ಲಿ ಕೇರಳ ದೇಶದ ಅತ್ಯುತ್ತಮ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಟ್ಟು 10 ವಿಭಾಗಗಳ ಪೈಕಿ ಐದು ವಿಭಾಗಗಳಲ್ಲಿ ಕೇರಳ ಪ್ರಥಮ ಐದು ರಾಜ್ಯಗಳ ಪಟ್ಟಿಯಲ್ಲಿದೆ. ಶಿಕ್ಷಣ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಅದು ಎರಡನೆ ಅತ್ಯುತ್ತಮ ರಾಜ್ಯವೆಂದು ಪರಿಗಣಿತವಾಗಿದೆ.

2013ರಲ್ಲಿ ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ಕೇರಳದಲ್ಲಿ ಅತ್ಯಂತ ಕಡಿಮೆ (ಪ್ರತಿ 1000 ಜನನಕ್ಕೆ 12) ಆಗಿತ್ತು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸರಾಸರಿ 30 ಆಗಿತ್ತು. ರಾಜ್ಯದಲ್ಲಿ ಹಿಂಸಾತ್ಮಕ ಅಪರಾಧ ಕೂಡ ಅತ್ಯಂತ ಕಡಿಮೆ (4ಶೇ.) ಆಗಿದೆಯೆಂದು ಹೇಳಲಾಗಿದೆ. ಶಿಕ್ಷಣಕ್ಕಾಗಿ ವ್ಯಯ ಮಾಡಿದ ಮೊತ್ತ 2013-14 ಕ್ಕಿಂತ 2014-15 ರಲ್ಲಿ ಶೇ. 25 ರಷ್ಟುಹೆಚ್ಚಾಗಿದೆ. ರಾಜ್ಯದಲ್ಲಿ ಪರಿಸರ ಮಾಲಿನ್ಯಕಾರಕಗಳು ಕೂಡ ಅತ್ಯಂತ ಕಡಿಮೆಯಾಗಿದ್ದು ರಾಜ್ಯದ ಮರಗಳ ಪ್ರಮಾಣ 2013 ರಲ್ಲಿ ಇದ್ದ ಶೇ. 7.09 ಕ್ಕಿಂತ 2015 ರಲ್ಲಿ ಶೇ 7.59 ಗೆ ಹೆಚ್ಚಾಗಿದೆ.

ಸರಕಾರ ಜನರ ಜೀವನ ಮಟ್ಟವನ್ನು ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಹೇಳುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತಮ್ಮ ಸರಕಾರ ಭ್ರಷ್ಟಾಚಾರ ನಿಯಂತ್ರಣ, ಸಾಂಪ್ರದಾಯಿಕ ಉದ್ಯಮಗಳ ಪುನಶ್ಚೇತನ ಹಾಗೂ ಉದ್ಯಮಶೀಲತಾ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದು ಎಂದು ಅವರು ಹೇಳಿದ್ದಾರೆ.

ನೆರೆಯ ತಮಿಳುನಾಡು 10 ವಿಭಾಗಗಳ ಪೈಕಿ 8 ರಲ್ಲಿ ಸುಧಾರಣೆ ತೋರಿಸಿದೆ. ಒಂಬತ್ತು ವಿಭಾಗಗಳಲ್ಲಿ ಅದು ಟಾಪ್ ಟೆನ್ ರಾಜ್ಯಗಳಲ್ಲೊಂದಾಗಿದೆ. ರಾಜ್ಯವು 2016ರಲ್ಲಿ ಎರಡನೆ ಅತ್ಯಂತ ಆರ್ಥಿಕವಾಗಿ ಸ್ಪರ್ಧಾತ್ಮಕ ರಾಜ್ಯವಾಗಿದೆ.ಹೂಡಿಕೆಗೆ ಅತ್ಯಂತ ಪ್ರಶಸ್ತವಾದ ಮೂರು ರಾಜ್ಯಗಳಲ್ಲಿ ಅದು ಒಂದಾಗಿದೆ. ಬಡತನದ ಪ್ರಮಾಣ ಕೂಡ ರಾಷ್ಟ್ರೀಯ ಸರಾಸರಿಗಿಂತ ಈ ರಾಜ್ಯದಲ್ಲಿ ಕಡಿಮೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X