Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಲಯನ್ಸ್ ಎಲ್‌ವೈಎಫ್ ಸ್ಮಾರ್ಟ್ ಫೋನ್...

ರಿಲಯನ್ಸ್ ಎಲ್‌ವೈಎಫ್ ಸ್ಮಾರ್ಟ್ ಫೋನ್ ಸ್ಫೋಟ

ಬಾಂಬ್ ಆಗುತ್ತಿರುವ ಫೋನ್ ಗಳು !

ವಾರ್ತಾಭಾರತಿವಾರ್ತಾಭಾರತಿ7 Nov 2016 12:55 PM IST
share
ರಿಲಯನ್ಸ್ ಎಲ್‌ವೈಎಫ್ ಸ್ಮಾರ್ಟ್ ಫೋನ್ ಸ್ಫೋಟ

ಹೊಸದಿಲ್ಲಿ, ನ.7: ರಿಲಯನ್ಸ್ ಎಲ್‌ವೈಎಫ್ ಸ್ಮಾರ್ಟ್ ಫೋನ್ ನ ಬ್ಯಾಟರಿಯೊಂದು ಸ್ಫೋಟಗೊಂಡ ಘಟನೆ ನಡೆದಿದೆ. ತನ್ವೀರ್ ಸಾದಿಕ್ ಎಂಬವರು ತಮ್ಮ ಸುಟ್ಟು ಹೋದ ಸ್ಮಾರ್ಟ್ ಫೋನಿನ ಚಿತ್ರವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ ಹೀಗೆ ಬರೆದಿದ್ದಾರೆ. ‘‘ರಿಲಯನ್ಸ್ ಜಿಯೋ ದ ರಿಲಯನ್ಸ್ ಎಲ್‌ವೈಎಫ್ ಸ್ಮಾರ್ಟ್ ಫೊನ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದೆ. ನನ್ನ ಕುಟುಂಬ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಯಿತು.’’

ಸಾದಿಕ್ ಅವರು ಜಮ್ಮು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಒಮರ್ ಅಬ್ದುಲ್ಲಾ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ. ಅವರು ಪೋಸ್ಟ್ ಮಾಡಿದ ಚಿತ್ರಗಳಲ್ಲಿ ಸ್ಫೋಟಗೊಂಡ ಬ್ಯಾಟರಿ ಹಾಗೂ ಫೋನಿನ ಹಿಂದೆ ಎಲ್‌ವೈಎಫ್ ಎಂದು ಬರೆದಿರುವುದು ಕಾಣಿಸುತ್ತದೆ.

ಬ್ಯಾಟರಿ ಸ್ಫೋಟಗೊಳ್ಳಲು ಕಾರಣವೇನೆಂದು ಸಾದಿಕ್ ಬರೆದಿಲ್ಲ ಹಾಗೂ ಸ್ಮಾರ್ಟ್ ಫೋನಿನ ಮಾಡೆಲ್ ಬಗ್ಗೆ ಕೂಡ ಏನೂ ಹೇಳಿಲ್ಲ. ಚಿತ್ರದಲ್ಲಿ ಗಮನಿಸಿದಂತೆ ಅದು ಎಲ್‌ವೈಎಫ್ ವಾಟರ್ 5 ಎಂದು ತಿಳಿಯುತ್ತದೆ. ಈ ಫೋನಿಗೆ 2,920 ಎಂಎಎಚ್ ಸಾಮರ್ಥ್ಯದ ಲೀಥಿಯಂ-ಐಯಾನ್ ಬ್ಯಾಟರಿಯಿದೆ.

ಸಾದಿಕ್ ಅವರ ಟ್ವೀಟಿಗೆ ರಿಲಯನ್ಸ್ ಎಲ್‌ವೈಎಫ್ ಪ್ರತಿಕ್ರಿಯಿಸಿದ್ದು ಘಟನೆಯ ತನಿಖೆ ನಡೆಸುವುದಾಗಿ ಹೇಳಿದೆ.

ತಾನು ವಿಶ್ವ ದರ್ಜೆಯ ಗುಣಮಟ್ಟದನ್ವಯ ಫೋನುಗಳನ್ನು ನಿರ್ಮಿಸುತ್ತಿರುವುದಾಗಿಯೂ ಪ್ರತಿಯೊಂದು ಫೋನು ಕಠಿಣ ಗುಣಮಟ್ಟ ಪರೀಕ್ಷೆಗೆ ಒಳಗಾಗುತ್ತದೆಯೆಂದೂ ಕಂಪೆನಿ ಹೇಳಿಕೊಂಡಿದೆ.

ಕಂಪೆನಿಯು ಅರ್ತ್, ವಿಂಡ್, ವಾಟರ್, ಫ್ಲೇಮ್ ಬ್ರ್ಯಾಂಡುಗಳ ಸ್ಮಾರ್ಟ್ ಫೋನ್ ಉತ್ಪಾದಿಸುತ್ತಿದ್ದು ಇತ್ತೀಚೆಗೆ ಎಲ್ ವೈ ಎಫ್ ಎಫ್ 1 ಹಾಗೂ ಎಲ್ ವೈ ಎಫ್ ಎಫ್ 1 ಪ್ಲಸ್‌ಸ್ಮಾರ್ಟ್ ಫೋನುಗಳನ್ನು ಹೊರ ತಂದಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X