Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತಿಗೆ : ಉದ್ಯೋಗ ಖಾತರಿ ಯೋಜನೆಯ...

ಪುತ್ತಿಗೆ : ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 Nov 2016 5:38 PM IST
share
ಪುತ್ತಿಗೆ : ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ಚಾಲನೆ

ಮೂಡುಬಿದಿರೆ, ನ.7: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಸುವುದು ಹಾಗೂ ಕಾಮಗಾರಿಗಳ ಅನುಷ್ಠಾನಗೊಳಿಸುವ ವಿಶೇಷ ಗ್ರಾಮಸಭೆಗೆ ಶಾಸಕ ಕೆ. ಅಭಯಚಂದ್ರ ಜೈನ್ ಸೋಮವಾರ ಪುತ್ತಿಗೆ ಪಂಚಾಯತ್‌ನ ಸಮುದಾಯ ಭವನದಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಜೈನ್, ಎಲ್ಲರೂ ಒಗ್ಗಟ್ಟಿನಿಂದ ಸೇರಿ ಮಾಡಿದ ಕೆಲಸಗಳು ಉತ್ತಮವಾಗಿ ಮೂಡಿ ಬರುತ್ತದೆ. ಹಿಂದೆಗಿಂತ ಈಗ ಉದ್ಯೋಗ ಖಾತರಿಯಲ್ಲಿ ಹೆಚ್ಚಿನ ದಿನಗೂಲಿಯನ್ನು ನೀಡಲಾಗುತ್ತಿದೆ. ಗ್ರಾಮದ ಪ್ರತಿಯೊಬ್ಬರೂ ಈ ಉದ್ಯೋಗ ಖಾತರಿಯಲ್ಲಿ ಕೆಲಸ ಮಾಡುವಂತಾಗಬೇಕು. ಹಾಗೂ ಗ್ರಾಮ ಪಂಚಾಯತ್‌ನ ಕಾಮಗಾರಿಗಳನ್ನು ಊರಿನ ಜನರ ಸಹಕಾರದೊಂದಿಗೆ ಮಾಡಬೇಕು. ಕೆರೆಗಳ ಪುನಶ್ಚೇತನ, ಸ್ಮಶಾನಗಳ ಅಭಿವೃದ್ಧಿ, ತೆರೆದ ಬಾವಿಗಳ ರಚನೆ ಮುಂತಾದ ಸಮುದಾಯ ಆಧಾರಿತ ಕಾಮಗಾರಿಗಳಿಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಬೇಕು. ತಾನು ಕೂಡಾ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದರು.

ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಅಡಿಗಳ್ ಶ್ರೀನಿವಾಸ ಭಟ್ ಆಶೀರ್ವಚನ ನೀಡಿದರು. ಗ್ರಾ.ಪಂ ಅಧ್ಯಕ್ಷೆ ಮೋಹಿನಿ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿ.ಪಂ ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ತಾ.ಪಂ. ಸದಸ್ಯೆ ವನಿತಾ ನಾಯ್ಕೆ, ಗ್ರಾ.ಪಂ. ಉಪಾಧ್ಯಕ್ಷೆ ಶುಭಾ ಆರ್. ಹೆಬ್ಬಾರ್, ತಾ.ಪಂ. ಕೆಡಿಪಿ ಸದಸ್ಯ ವಾಸುದೇವ ನಾಯಕ್, ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಜಗನ್ನಾಥ ರೈ ಮತ್ತಿತರರು ಉಪಸ್ಥಿತರಿದ್ದರು.

ಪುತ್ತಿಗೆ ಗ್ರಾ.ಪಂನ ಅರ್ಥಿಗುಂಡಿ ಎಂಬಲ್ಲಿ ಮತ್ತು ಸೋಮನಾಥೇಶ್ವರ ದೇವಸ್ಥಾನದ ಬಳಿ ಸಾರ್ವಜನಿಕ ತೆರೆದ ಬಾವಿ, ಕಂಚಿಬೈಲು ಸರಕಾರಿ ಸ್ಮಶಾನ ಅಭಿವೃದ್ಧಿ, ಪಂಚಾಯತ್ ಬಳಿ ಆಟದ ಮೈದಾನ ಮತ್ತು ಗೋದಾಮು ರಚನೆ ಮತ್ತು ಗುಂಡ್ಯಡ್ಕ ಅರ್ಬಿಕಟ್ಟೆ ಕಾಲುವೆ ಅಭಿವೃದ್ಧಿಗೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾರ್ಶಲ್ ಡಿಸೋಜ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X