Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವಕ್ಕೆ...

ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವಕ್ಕೆ ವಿರೋಧ

ನಿಲುವಿಗೆ ಅಂಟಿಕೊಂಡ ಚೀನಾ

ವಾರ್ತಾಭಾರತಿವಾರ್ತಾಭಾರತಿ7 Nov 2016 11:54 PM IST
share

 ಬೀಜಿಂಗ್, ನ.7: ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವ ನೀಡುವ ನಿರ್ಣಯವನ್ನು ವಿರೋಧಿಸುವ ತನ್ನ ನಿಲುವು ಅಚಲ ಎಂದಿರುವ ಚೀನಾ, ಎನ್‌ಪಿಟಿಗೆ ಸಹಿ ಹಾಕದ ರಾಷ್ಟ್ರಗಳಿಗೆ ಸದಸ್ಯತ್ವ ನೀಡುವ ನಿಯಮಗಳನ್ನು ಪ್ರಮುಖ ರಾಷ್ಟ್ರಗಳು ಅಂತಿಮಗೊಳಿಸಿದ ಬಳಿಕವಷ್ಟೇ ಈ ಬಗ್ಗೆ ಪರಿಶೀಲಿಸಬಹುದು ಎಂದು ತಿಳಿಸಿದೆ. ನವೆಂಬರ್ 11 ಮತ್ತು 12ರಂದು ವಿಯೆನ್ನಾದಲ್ಲಿ ನಡೆಯಲಿರುವ ಎನ್‌ಎಸ್‌ಜಿ ಸರ್ವಸದಸ್ಯರ ಸಭೆಯಲ್ಲಿ ಕೂಡಾ ಚೀನಾವು ಭಾರತಕ್ಕೆ ಸದಸ್ಯತ್ವ ನೀಡುವುದನ್ನು ವಿರೋಧಿಸಲಿದೆ ಎಂದು ಚೀನಾದ ವಿದೇಶ ಸಚಿವಾಲಯದ ವಕ್ತಾರ ಲೂ ಕಾಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ. 48 ಸದಸ್ಯ ರಾಷ್ಟ್ರಗಳ ಈ ಸಭೆಯಲ್ಲಿ ಎನ್‌ಪಿಟಿಗೆ ಸಹಿ ಹಾಕದ ರಾಷ್ಟ್ರಗಳನ್ನು ಸದಸ್ಯರನ್ನಾಗಿ ಸೇರಿಸುವ ಎರಡು ಹಂತದ ಪ್ರಕ್ರಿಯೆ ಬಗ್ಗೆ ಚರ್ಚೆ ನಡೆಯುವ ಸಂಭವವಿದೆ. ಸದಸ್ಯತ್ವದ ಆಕಾಂಕ್ಷಿಗಳಾಗಿರುವ ಭಾರತ ಮತ್ತು ಪಾಕಿಸ್ತಾನ ಇದುವರೆಗೆ ಎನ್‌ಪಿಟಿಗೆ ಸಹಿ ಹಾಕಿಲ್ಲ. ನವೆಂಬರ್ 4ರಂದು ಹೈದರಾಬಾದಿನಲ್ಲಿ ಭಾರತ- ಚೀನಾ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯ ಬಗ್ಗೆ ಉಲ್ಲೇಖಿಸಿದ ಅವರು, ಚೀನಾವು ಭಾರತ ಸೇರಿದಂತೆ ಸಂಬಂಧಿತ ರಾಷ್ಟ್ರಗಳ ಜೊತೆ ನಿಕಟ ಸಂಪರ್ಕದಲ್ಲಿದೆ ಎಂದರು. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಯಾಂಗ್ ಜೀಚಿ ಅವರ ಮಧ್ಯೆ ನಡೆದಿದ್ದ ಮಾತುಕತೆಯಲ್ಲಿ ಎನ್‌ಎಸ್‌ಜಿಗೆ ಭಾರತದ ಸೇರ್ಪಡೆ ವಿಷಯ ಚರ್ಚೆಗೆ ಬಂದಿತ್ತು ಎನ್ನಲಾಗಿದೆ. ಅ.31ರಂದು ದಿಲ್ಲಿಯಲ್ಲಿ ಜಂಟಿ ಕಾರ್ಯದರ್ಶಿ (ನಿಶ್ಯಸ್ತ್ರೀಕರಣ ಮತ್ತು ಅಂತರಾಷ್ಟ್ರೀಯ ಭದ್ರತೆ)ಅಮನ್‌ದೀಪ್ ಸಿಂಗ್ ಗಿಲ್ ಮತ್ತು ಚೀನಾದ ಜಂಟಿ ಕಾರ್ಯದರ್ಶಿ ವಾಂಗ್ ಕುನ್ ಅವರ ನಡುವೆ ನಡೆದಿದ್ದ ಮಾತುಕತೆಯಲ್ಲೂ ಈ ವಿಷಯ ಚರ್ಚಿಸಲಾಗಿತ್ತು. ಚೀನಾವು ಎನ್‌ಎಸ್‌ಜಿ ಸದಸ್ಯತ್ವದ ವಿಷಯದಲ್ಲಿ ಪಾಕಿಸ್ತಾನದ ಜೊತೆ ಕೂಡಾ ಮಾತುಕತೆ ನಡೆಸುತ್ತಿದೆ. ಪಾಕಿಸ್ತಾನಕ್ಕೆ ಹೋಲಿಸಿದಲ್ಲಿ ಪರಮಾಣು ಅಸ್ತ್ರಗಳ ಪ್ರಸಾರ ನಿರ್ಬಂಧಿಸುವಲ್ಲಿ ಭಾರತದ ದಾಖಲೆ ಉತ್ತಮವಿರುವ ಕಾರಣ ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವ ನೀಡುವ ಬಗ್ಗೆ ಹೆಚ್ಚಿನ ಸದಸ್ಯ ರಾಷ್ಟ್ರಗಳು ಒಲವು ಹೊಂದಿದ್ದು ಈ ನಿಟ್ಟಿನಲ್ಲಿ ಕಾರ್ಯನಿರ್ವಹಣಾ ವಿಧಾನ ರೂಪಿಸುವ ಬಗ್ಗೆ ವಿಯೆನ್ನಾ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X