Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಯಕತ್ವ ತ್ಯಜಿಸುವ ಸುಳಿವು ನೀಡಿದ ಕುಕ್

ನಾಯಕತ್ವ ತ್ಯಜಿಸುವ ಸುಳಿವು ನೀಡಿದ ಕುಕ್

ವಾರ್ತಾಭಾರತಿವಾರ್ತಾಭಾರತಿ8 Nov 2016 11:23 AM IST
share
ನಾಯಕತ್ವ ತ್ಯಜಿಸುವ ಸುಳಿವು ನೀಡಿದ ಕುಕ್

ಲಂಡನ್, ನ.8: ‘‘ಮುಂಬರುವ ಭಾರತ ವಿರುದ್ಧ ಟೆಸ್ಟ್ ಸರಣಿಯು ನಾಯಕನಾಗಿ ನನ್ನ ಕೊನೆಯ ಸರಣಿಯಾಗಿದೆ’’ ಎಂದು ಇಂಗ್ಲೆಂಡ್ ನಾಯಕ ಅಲೆಸ್ಟೈರ್ ಕುಕ್ ಸುಳಿವು ನೀಡಿದ್ದಾರೆ.

‘‘ನಾನು ಟೆಸ್ಟ್ ವೃತ್ತಿಜೀವನವನ್ನು ಆರಂಭಿಕ ಬ್ಯಾಟ್ಸ್‌ಮನ್ ಆಗಿಯೇ ಮುಂದುವರಿಯಲು ಬಯಸಿದ್ದೇನೆ. ಇನ್ನೆಷ್ಟು ದಿನ ನಾಯಕನಾಗಿ ಮುಂದುವರಿಯುವೆ ಎನ್ನುವ ಬಗ್ಗೆ ನನಗೆ ಏನೂ ಗೊತ್ತಿಲ್ಲ’’ ಎಂದು ಕುಕ್ ‘ದಿ ಟೈಮ್ಸ್’ ದಿನಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕುಕ್ ಬುಧವಾರ ಭಾರತ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು ನಾಯಕನಾಗಿ ಮುನ್ನಡೆಸುವ ಮೂಲಕ ಗರಿಷ್ಠ ಪಂದ್ಯಗಳಲ್ಲಿ ಇಂಗ್ಲೆಂಡ್‌ನ ನಾಯಕನಾಗಿದ್ದ ಮೈಕಲ್ ಅಥರ್ಟನ್(54 ಟೆಸ್ಟ್ ಪಂದ್ಯ) ದಾಖಲೆಯನ್ನು ಮುರಿಯಲಿದ್ದಾರೆ. 2012ರಲ್ಲಿ ಇಂಗ್ಲೆಂಡ್‌ನ ಟೆಸ್ಟ್ ನಾಯಕತ್ವವನ್ನು ವಹಿಸಿಕೊಂಡಿದ್ದ ಕುಕ್ ಅದೇ ವರ್ಷ ಇಂಗ್ಲೆಂಡ್ ತಂಡ ಭಾರತ ವಿರುದ್ಧದ ವಿದೇಶಿ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆಲ್ಲಲು ನೆರವಾಗಿದ್ದರು.

ಕುಕ್ ನಾಯಕನಾಗಿ 24 ಟೆಸ್ಟ್ ಪಂದ್ಯಗಳನ್ನು ಜಯಿಸಿದ್ದು, ಇದರಲ್ಲಿ ಸ್ವದೇಶದಲ್ಲಿ ನಡೆದ ಎರಡು ಆ್ಯಶಸ್ ಸರಣಿಯೂ ಸೇರಿದೆ. 2006ರಲ್ಲಿ ನಾಗ್ಪುರದಲ್ಲಿ ಭಾರತ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದ ಕುಕ್ ಅದೇ ಪಂದ್ಯದಲ್ಲಿ ಶತಕ ಬಾರಿಸಿದ್ದರು. 135 ಟೆಸ್ಟ್‌ಗಳಲ್ಲಿ 10,688 ರನ್ ಗಳಿಸಿರುವ ಕುಕ್ ಗರಿಷ್ಠ ರನ್ ಗಳಿಸಿರುವ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

‘‘ಭಾರತ ವಿರುದ್ಧ ಸರಣಿ ಅಥವಾ 2017-18ರ ಆ್ಯಶಸ್ ಸರಣಿ ವೇಳೆ ಕುಕ್ ್ಞನಾಯಕತ್ವವನ್ನು ತ್ಯಜಿಸಲೇ ಬೇಕು. ಮಂದಿನ ಆರೇಳು ತಿಂಗಳು ಕುಕ್ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಅವರಿಗೆ ಹಲವು ದಾಖಲೆ ಮುರಿಯುವ ಅವಕಾಶವಿದೆ. ಅವರು ವೃತ್ತಿಜೀವನ ಮುಂದುವರಿಸಲು ಬಯಸಿದರೆ ಬ್ಯಾಟ್ಸ್‌ಮನ್ ಆಗಿ ಇನ್ನೂ ನಾಲ್ಕೈದು ವರ್ಷ ಆಡಬಹುದು’’ ಎಂದು ಮಾಜಿ ಇಂಗ್ಲೆಂಡ್ ನಾಯಕ ಮೈಕಲ್ ವಾನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X