Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಪಾನ್ ಮುಳುಗುತ್ತಿದೆಯೇ ?

ಜಪಾನ್ ಮುಳುಗುತ್ತಿದೆಯೇ ?

ಪ್ರಮುಖ ನಗರದಲ್ಲಿ ದೈತ್ಯ ಕಂದಕ ಸೃಷ್ಟಿ ; ಜನರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ8 Nov 2016 1:35 PM IST
share
ಜಪಾನ್ ಮುಳುಗುತ್ತಿದೆಯೇ ?

ಟೋಕಿಯೋ, ನ.8: ಜಪಾನ್ ದೇಶದ ಫುಕುವೊಕಾ ನರದ ನಿವಾಸಿಗಳಿಗೆ ಮಂಗಳವಾರ ಬೆಳಗ್ಗೆ ಆಘಾತಕರ ಸುದ್ದಿಯೊಂದು ಕಾದಿತ್ತು. ನಗರದ ಪ್ರಮುಖ ವಾಣಿಜ್ಯ ರಸ್ತೆಯೊಂದರಲ್ಲಿ ದೈತ್ಯ ಕಂದಕವೊಂದು ಸೃಷ್ಟಿಯಾಗಿದೆ ಎಂಬ ಸುದ್ದಿ ಈ ನಗರವಾಸಿಗಳಲ್ಲಿ ಆತಂಕವನ್ನೇ ಸೃಷ್ಟಿಸಿದೆ. 

ಸಬ್-ವೇ ಸುರಂಗ ಮಾರ್ಗವೊಂದರ ನಿರ್ಮಾಣ ಕಾರ್ಯನಡೆಯುತ್ತಿರುವಾಗ ನಗರದ ಪ್ರಮುಖ ರೈಲ್ವೇ ನಿಲ್ದಾಣದ ಪಕ್ಕದ ಐದು ಪಥದ ರಸ್ತೆಯೊಂದರ ಬಹುಭಾಗವನ್ನು ಈ ದೈತ್ಯ ಕಂದಕ ನುಂಗಿ ಬಿಟ್ಟಿದೆ. ಈ ದೈತ್ಯ ಕಂದಕ ಸುಮಾರು 20 ಮೀಟರ್ ಉದ್ದವಿದ್ದು 15 ಮೀಟರ್ ಅಗಲವಿದೆಯೆನ್ನಲಾಗಿದೆ. ಇದರಿಂದಾಗಿ ಆಸುಪಾಸಿನ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ವರದಿಗಳ ಪ್ರಕಾರ ಈ ಕಂದಕ ಹತ್ತಿರದ ಕಟ್ಟಡಗಳ ಅಡಿಪಾಯಕ್ಕೆ ಹಾನಿಗೈದಿದೆ. ಸ್ಥಳೀಯಾಡಳಿತ ಹತ್ತಿರದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಲಾಗಿದೆ. ರಸ್ತೆಯನ್ನು ದಾಟುವುದು ಕೂಡ ಅಸಾಧ್ಯವಾಗಿದ್ದು, ನಗರದಲ್ಲಿ ಟ್ರಾಫಿಕ್ ಜ್ಯಾಮ್ ಸೃಷ್ಟಿಯಾಗಿದೆ. ಅಲ್ಲಿ ಪ್ರಸ್ತುತ ನಡೆಯುತ್ತಿರುವ ಭೂಗತ ನಿರ್ಮಾಣ ಕಾರ್ಯ ಈ ದೈತ್ಯ ಕಂದಕ ಸೃಷ್ಟಿಗೆ ಕಾರಣವಾಗಿರಬಹುದೆಂದು ಸ್ಥಳೀಯಾಡಳಿತ ಶಂಕೆ ವ್ಯಕ್ತಪಡಿಸಿದೆ. ಈ ದೈತ್ಯ ಕಂದಕದಿಂದಾಗಿ ಯಾರಿಗೂ ಗಾಯಗಳುಂಟಾದ ವರದಿಯಾಗಿಲ್ಲ.
ಇಂತಹ ಒಂದು ಘಟನೆ ಜಪಾನ್ ನಲ್ಲಿ ನಡೆದಿರುವುದು ಇದೇ ಪ್ರಥಮವಾಗಿದೆ. ಕೆಲ ವರ್ಷಗಳ ಹಿಂದೆ ಜಪಾನಿನಲ್ಲಿ ಭೂಕಂಪವಾದಾಗ ಅಲ್ಲಿನ ನಗರವೊಂದರಲ್ಲಿ ಇಂತಹುದೇ ಕಂದಕವೊಂದು ಸೃಷ್ಟಿಯಾಗಿತ್ತು.
ಜಪಾನ್ ಒಂದಲ್ಲ ಒಂದು ದಿನ ಸಾಗರದೊಳಗಡೆ ಮುಳುಗಡೆಯಾಗಬಹುದೆಂಬ ಭಯ ಇಲ್ಲಿನ ಭೂವಿಜ್ಞಾನಿಗಳು ಹಾಗೂ ಸಾರ್ವಜನಿಕರನ್ನು ಕಾಡುತ್ತಿದೆ. ಈ ಬಗ್ಗೆ ಹಲವಾರು ಪುಸ್ತಕಗಳನ್ನೂ ಬರೆಯಲಾಗಿದೆ.
2006 ರಲ್ಲಿ ಬಿಡುಗಡೆಯಾದ ಚಿತ್ರ ‘ಜಪಾನ್ ಈಸ್ ಸಿಂಕಿಂಗ್’ ನಲ್ಲಿ ತಜ್ಞರು ಜಪಾನ್ ಮುಂದಿನ 40 ವರ್ಷಗಳೊಳಗಾಗಿ ಮುಳುಗುವುದೆಂದು ಹೇಳಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X