Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶದಲ್ಲಿ ಎಸ್ಪಿ,ಬಿಎಸ್ಪಿ...

ಉತ್ತರಪ್ರದೇಶದಲ್ಲಿ ಎಸ್ಪಿ,ಬಿಎಸ್ಪಿ ಅಧಿಕಾರಕ್ಕೆ ಬರುವುದಿಲ್ಲ: ಉಮಾಭಾರತಿ

ವಾರ್ತಾಭಾರತಿವಾರ್ತಾಭಾರತಿ8 Nov 2016 4:31 PM IST
share
ಉತ್ತರಪ್ರದೇಶದಲ್ಲಿ ಎಸ್ಪಿ,ಬಿಎಸ್ಪಿ ಅಧಿಕಾರಕ್ಕೆ ಬರುವುದಿಲ್ಲ: ಉಮಾಭಾರತಿ

ಲಲಿತ್‌ಪುರ್,ನ. 8: ಸಮಾಜವಾದಿ ಪಾರ್ಟಿಮತ್ತು ಬಹುಜನಸಮಾಜವಾದಿ ಪಾರ್ಟಿ ಈಸಲ ಉತ್ತರಪ್ರದೇಶದಲ್ಲಿ ಸರಕಾರ ರಚಿಸುವುದಿಲ್ಲ ಯಾಕೆಂದರೆ ಜನರು ಬದಲಾವಣೆ ಬಯಸುತ್ತಿದ್ದಾರೆಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಹೇಳಿದ್ದಾರೆಂದು ವರದಿಯಾಗಿದೆ. ಪರಿವರ್ತನಾ ಯಾತ್ರಾ ಜಾಥವನ್ನು ಉದ್ದೇಶಿಸಿ ಮಾತಾಡಿದ ಅವರು ಮಾಯಾವತಿ ಪರಿವರ್ತನಾ ಯಾತ್ರೆಯನ್ನು ಒಂದು ನಾಟಕ ಎಂದು ಕರೆದಿದ್ದಾರೆ. ಆದರೆ ಅವರು ಮುಚ್ಚಿದ ಕೋಣೆಯೊಳಗಿರುವವರು ಅವರಿಗೆ ಜನರ ನಾಡಿಮಿಡಿತ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ. ತನ್ನನ್ನು ಬುಂದೇಲ್‌ಖಂಡ್‌ನ ಪುತ್ರಿ ಎಂದು ಕರೆದ ಉಮಾಭಾರತಿ ಬುಂದೇಲ್ ಖಂಡದಲ್ಲಿ 2030ರೊಳಗೆ ನೀರಾವರಿ ಕ್ರಾಂತಿ ತರುತ್ತೇನೆ. ಇದಕ್ಕಾಗಿ ಅರ್ಧ ಆಗಿರುವ ಕಾಮಗಾರಿಗಳನ್ನು ಪೂರ್ತಿಮಾಡುತ್ತೇನೆ ಎಂದು ಜನರಿಗೆ ಭರವಸೆ ನೀಡಿದ್ದಾರೆ.

ಪ್ರಧಾನಿ ಮೋದಿ ಬುಂದೇಲ್ ಖಂಡದ ಸ್ಥಿತಿಗೆ ಬಹಳ ಚಿಂತಿತರಾಗಿದ್ದಾರೆ:

 ಪ್ರಧಾನಿ ನರೇಂದ್ರಮೋದಿ ಬುಂದೇಲ್ ಖಂಡದ ಬಗ್ಗೆ ತುಂಬ ಚಿಂತಿತರಾಗಿದ್ದಾರೆ. ನಬಾರ್ಡ್‌ನಿಂದ ಹಣ ಸಾಲಪಡೆದು ಬುಂದೇಲ್‌ಖಂಡದ ಅಭಿಕಾರ್ಯಕೈಗೊಳ್ಳುವಂತೆ ಪ್ರಧಾನಿಸೂಚಿಸಿದ್ದಾರೆ ಎಂದು ಉಮಾಭಾರತಿ ಹೇಳಿದ್ದಾರೆ. ಕೇಂದ್ರದಿಂದ ರಾಜ್ಯ ಅಭಿವೃದ್ಧಿಗಾಗಿ ಉತ್ತರಪ್ರದೇಶಕ್ಕೆ ಹಣ ಕಳುಹಿಸಲಾಗುತ್ತಿದೆ. ಆದರೆ ರಾಜ್ಯಸರಕಾರ ಸೌಲಭ್ಯಗಳನ್ನು ಜನರ ಬಳಿ ತಲುಪಿಸಲು ವಿಫಲವಾಗಿದೆ ಎಂದು ಅಖಿಲೇಶ್ ಸರಕಾರವನ್ನು ಅವರು ಟೀಕಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಸೈನಿಕರ ಅಪಮಾನವಾಗಿದೆ:

ಉತ್ತರಪ್ರದೇಶದಲ್ಲಿ ಗಡಿಯಲ್ಲಿಹೋರಾಡುತ್ತಿರುವ ಸೈನಿಕರನ್ನು ಅಪಮಾನಿಸಲಾಗುತ್ತಿದೆ. ಪ್ರದೇಶದ ಪರಿಸ್ಥಿತಿ ಅಖಿಲೇಶ್ ಮತ್ತು ಅವರ ಚಿಕ್ಕಪ್ಪನ ಕಲಹದಲ್ಲಿ ಲೀನವಾಗಿದೆ. ಇಬ್ಬರು ಪರಸ್ಪರ ಕಾಲೆಳೆಯಲು ಹವಣಿಸುತ್ತಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಡ, ಗುಜರಾತ್ ಹೀಗೆ ಬಿಜೆಪಿ ಸರಕಾರ ಇರುವಲ್ಲಿ ತುಂಬ ಒಳ್ಳೆಯ ಕೆಲಸಗಳಾಗಿವೆ. ಆದ್ದರಿಂದ ಜನರು ಬಿಜೆಪಿಯನ್ನು ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ತರಬೇಕೆಂದು ಉಮಾಭಾರತಿ ವಿನಂತಿಸಿದ್ದಾರೆಂದು ವರದಿತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X