Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆತ್ಮಹತ್ಯೆಯ ವರ್ಷದ ಬಳಿಕ ಬಯಲಾಯ್ತು...

ಆತ್ಮಹತ್ಯೆಯ ವರ್ಷದ ಬಳಿಕ ಬಯಲಾಯ್ತು ಕಾರಣ!

ವಾರ್ತಾಭಾರತಿವಾರ್ತಾಭಾರತಿ8 Nov 2016 7:45 PM IST
share
ಆತ್ಮಹತ್ಯೆಯ ವರ್ಷದ ಬಳಿಕ ಬಯಲಾಯ್ತು ಕಾರಣ!

ಮಗಳ ಆತ್ಮಹತ್ಯೆಯಿಂದ ನೊಂದುಕೊಂಡಿದ್ದ ಕುಟುಂಬಕ್ಕೆ ಅದೃಷ್ಟವಶಾತ್ ವರ್ಷದ ಮೇಲೆ ಅಂತಿಮವಾಗಿ ಮಗಳ ಸಾವಿನ ರಹಸ್ಯ ತಿಳಿಯುವ ಅವಕಾಶ ಸಿಕ್ಕಿದೆ. ಪೊಲೀಸ್ ಠಾಣೆಗಳು ಮತ್ತು ನ್ಯಾಯಾಲಯಕ್ಕೆ ಮಗಳ ಸಾವಿನ ರಹಸ್ಯ ಕಂಡುಹಿಡಿಯುವಂತೆ ತಿರುಗುವುದೇ ಹೆತ್ತವರ ಕೆಲಸವಾಗಿತ್ತು. ಆದರೆ ಮಗಳು ಏಕೆ ಆತ್ಮಹತ್ಯೆ ಮಾಡಿಕೊಂಡಳೆಂದು ಕುಟುಂಬಕ್ಕೆ ತಿಳಿದೇ ಇರಲಿಲ್ಲ.

ಪಾಟ್ನಾದ ಸಿಎ ವಿದ್ಯಾರ್ಥಿನಿ ಸರಿತಾ ಸಿಂಗ್ 2015 ಸೆಪ್ಟಂಬರ್ 11ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ನಂತರ ಪೊಲೀಸರಿಗೆ ದೂರು ನೀಡಿದ ಕುಟುಂಬ ಮಗಳ ಆತ್ಮಹತ್ಯೆಗೆ ಕಾರಣ ತಿಳಿಯಲು ಬಯಸಿದ್ದರು. ಪೊಲೀಸರು ತಮ್ಮ ಮಗಳ ಸಾವಿನ ತನಿಖೆ ಸರಿಯಾಗಿ ಮಾಡದೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಟುಂಬ ತಿಳಿದಿತ್ತು. ಸರಿತಾರ ಸಂಬಂಧಿಕರು ಪೊಲೀಸರಿಗೆ ಹೇಳಿರುವ ಪ್ರಕಾರ ಆಕೆಯ ಬಳಿ ಒಂದು ಮೊಬೈಲ್ ಫೋನ್ ಇತ್ತು. ಆದರೆ ಅದನ್ನು ಬಳಸುವುದು ಕುಟುಂಬದವರಿಗೆ ತಿಳಿದಿರಲಿಲ್ಲ. ಫೋನ್ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳಿದ ಪೊಲೀಸರು ನಂತರ ಆಕೆಯ ಸಂಭಾಷಣೆಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿರಲಿಲ್ಲ.

ವರ್ಷದ ಮೇಲೆ ತಿಳಿದ ರಹಸ್ಯ

ಸರಿತಾಳ ತಂದೆ ಆಕಸ್ಮಿಕವಾಗಿ ಮಗಳ ವಾಟ್ಸಪ್ ಚಾಟ್‌ಗಳನ್ನು ನೋಡುವವರೆಗೂ ಸರಿತಾಳ ಸಾವಿಗೆ ಕಾರಣ ತಿಳಿದಿರಲಿಲ್ಲ. ಆದರೆ ಸರಿತಾಳ ತಂದೆ ಫೋನ್ ಹಿಡಿದು ಪೊಲೀಸರ ಬಳಿಗೆ ಹೋದರೂ ಅವರು ಕ್ರಮ ಕೈಗೊಳ್ಳಲಿಲ್ಲ. ಪೊಲೀಸರು ಕ್ರಮ ಕೈಗೊಳ್ಳದಿದ್ದಾಗ ಬಿಹಾರದ ಮುಖ್ಯಮಂತ್ರಿಗೆ ಪತ್ರ ಬರೆದರು.

ಸರಿತಾಳ ಅಂತಿಮ ಸಂಭಾಷಣೆಯಲ್ಲಿ ಆಕೆ ಆಶುತೋಷ್ ಕೃಷ್ಣ ಎನ್ನುವ ವ್ಯಕ್ತಿಯ ಜೊತೆಗೆ ಪ್ರೇಮ ಸಂಬಂಧ ಹೊಂದಿರುವುದು ಪತ್ತೆಯಾಗಿತ್ತು. ಇಬ್ಬರೂ ಗಂಟೆಗಟ್ಟಲೆ ಮಾತನಾಡುತ್ತಿದ್ದರು ಮತ್ತು ಸಂದೇಶಗಳನ್ನು ಪರಸ್ಪರರಿಗೆ ಹಂಚುತ್ತಿದ್ದರು. ಆಕೆಯ ಕೊನೆಯ ಸಂದೇಶದಿಂದ ಪ್ರೇಮ ವೈಫಲ್ಯದಿಂದಲೇ ಸರಿತಾ ಆತ್ಮಹತ್ಯೆ ಮಾಡಿಕೊಂಡದ್ದು ಖಚಿತವಾಗಿತ್ತು. ಆಶುತೋಶ್ ಸರಿತಾಳನ್ನು ಮದುವೆಯಾಗಲು ನಿರಾಕರಿಸಿದ್ದೇ ಆಕೆಯ ಆತ್ಮಹತ್ಯೆಗೆ ಕಾರಣ ಮತ್ತು ಅವರಿಬ್ಬರ ನಡುವೆ ಈ ಬಗ್ಗೆ ವಾಟ್ಸಪ್‌ನಲ್ಲಿ ಗಂಭೀರ ಚರ್ಚೆ ನಡೆದಿತ್ತು. ಅಲ್ಲದೆ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದೂ ಆಶುತೋಶ್‌ಗೆ ಸರಿತಾ ಸಂದೇಶವನ್ನು ಬಿಟ್ಟಿದ್ದಳು.

ಕೃಪೆ:indiatoday.intoday.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X