Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಮೂಲದ ಕ್ಯಾಬ್ ಡ್ರೈವರ್ ಗೆ ವರ್ಷದ...

ಭಾರತ ಮೂಲದ ಕ್ಯಾಬ್ ಡ್ರೈವರ್ ಗೆ ವರ್ಷದ ಆಸ್ಟ್ರೇಲಿಯನ್ ಗೌರವ

ವಾರ್ತಾಭಾರತಿವಾರ್ತಾಭಾರತಿ8 Nov 2016 5:51 PM IST
share
ಭಾರತ ಮೂಲದ ಕ್ಯಾಬ್ ಡ್ರೈವರ್ ಗೆ ವರ್ಷದ ಆಸ್ಟ್ರೇಲಿಯನ್ ಗೌರವ

ಮೆಲ್ಬರ್ನ್, ನ. 8: ಆಸ್ಟ್ರೇಲಿಯದಲ್ಲಿ ಸಿಖ್ ಸಮುದಾಯಕ್ಕೆ ಸಲ್ಲಿಸಿದ ಸೇವೆ ಹಾಗೂ ಎಲ್ಲ ಬಣ್ಣಗಳ ಜನರ ಬದುಕನ್ನು ಧನಾತ್ಮಕವಾಗಿ ಪ್ರಭಾವಿತಗೊಳಿಸಿರುವುದಕ್ಕಾಗಿ ತೇಜಿಂದರ್ ಪಾಲ್ ಸಿಂಗ್‌ರಿಗೆ ‘ವರ್ಷದ ಆಸ್ಟ್ರೇಲಿಯನ್’ ಪ್ರಶಸ್ತಿಯನ್ನು ನೀಡಲಾಗಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜನವರಿ 25ರಂದು ನಡೆಯಲಿರುವುದು.

ಈ ಸುದ್ದಿಯು ಅವರ ಸಮುದಾಯದ ಜನರಲ್ಲಿ ಸಂಚಲನ ಮೂಡಿಸಿದೆ. ‘‘ತೇಜಿಂದರ್‌ರನ್ನು ಸನ್ಮಾನಿಸುವ ದಿನಕ್ಕಾಗಿ ನಾನು ಕಾಯುತ್ತಿದ್ದೇನೆ. ಇದು ನಮಗೆಲ್ಲರಿಗೂ ಸಂದ ಗೌರವ’’ ಎಂದು ಮೆಲ್ಬರ್ನ್‌ನಲ್ಲಿ ವಾಸಿಸುತ್ತಿರುವ ಗುರ್‌ಬಕ್ಸ್ ಸಿಂಗ್ ಖಾಲ್ಸ ಹೇಳುತ್ತಾರೆ.
ತೇಜಿಂದರ್ ‘ಫೂಡ್ ವ್ಯಾನ್’ ಎಂಬ ಹೆಸರಿನ ಸಂಘಟನೆಯ ಸ್ಥಾಪಕ. ಅವರನ್ನು ಮನೆಯಿಲ್ಲದವರು ಮತ್ತು ಬಡವರ ಆಪತ್ಬಾಂಧವ ಎಂಬುದಾಗಿ ಪರಿಗಣಿಸಲಾಗಿದೆ.

‘ವರ್ಷದ ಆಸ್ಟ್ರೇಲಿಯನ್’ ಪ್ರಶಸ್ತಿಯುಲ್ಲಿ ನಾಲ್ಕು ವಿಭಾಗಗಳಿವೆ. ಅವುಗಳ ಪೈಕಿ ಒಂದು ‘ಆಸ್ಟ್ರೇಲಿಯದ ಲೋಕಲ್ ಹೀರೊ’. ಈ ಪ್ರಶಸ್ತಿಯನ್ನು ತೇಜಿಂದರ್ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯದಲ್ಲಿರುವ ಹೆಚ್ಚಿನ ಪಂಜಾಬಿಗಳು ಟ್ಯಾಕ್ಸಿಗಳನ್ನು ಓಡಿಸುತ್ತಾರೆ. ಈ ಸಂದರ್ಭದಲ್ಲಿ ಅವರು ಹಲವು ಸಲ ಜನಾಂಗೀಯವಾಗಿ ನಿಂದನೆಗಳಿಗೆ ಗುರಿಯಾಗಬೇಕಾಗುತ್ತದೆ. ತೇಜಿಂದರ್ 2006ರಲ್ಲಿ ಭಾರತದಿಂದ ಇಲ್ಲಿಗೆ ಬಂದಾಗ ಅವರ ಟ್ಯಾಕ್ಸಿಯಲ್ಲಿ ಪ್ರಯಾಣಿಕನೊಬ್ಬ ಜನಾಂಗೀಯ ನಿಂದನೆ ಮಾಡಿದನು. ಆದರೆ, ಇದಕ್ಕೆ ತೇಜಿಂದರ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸಿದರೆಂದರೆ, ಪೇಟ ಧರಿಸುವ ಜನರನ್ನು ನೋಡುವ ಜನರ ರೀತಿಯಲ್ಲಿ ನಿಧಾನವಾಗಿ ಬದಲಾವಣೆಯುಂಟಾಯಿತು.

ಇದಕ್ಕೆ ಸಮಾಧಾನದಿಂದ ಪ್ರತಿಕ್ರಿಯಿಸಿದ ತೇಜಿಂದರ್, ಇತರ ಮಾನವರು ಹೇಗೆ ದೇವರ ಸೃಷ್ಟಿಯೋ ಅದೇ ರೀತಿ ಪೇಟ ಧರಿಸುವ ಜನರೂ ದೇವರ ಸೃಷ್ಟಿ ಎಂಬುದನ್ನು ವಿವರಿಸಿದರು. ಧಾರ್ಮಿಕ ನಂಬಿಕೆಗಾಗಿ ಮಾತ್ರ ತಾವು ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತೇವೆ ಎಂದು ಹೇಳಿದರು.

ತನ್ನ ಪ್ರಯತ್ನದಲ್ಲಿ ಅವರು ಹಲವು ಗಣ್ಯರ ಬೆಂಬಲ ಗಳಿಸಿದರು. ಆ ಪೈಕಿ ಪ್ರಮುಖರು ನಾರ್ದರ್ನ್ ಟೆರಿಟರಿಯ ಮುಖ್ಯಮಂತ್ರಿ ಮೈಕಲ್ ಗನ್ನರ್.
‘ಕಷ್ಟದಲ್ಲಿರುವವರ ಪಾಲಿನ ಆಪದ್ಬಾಂಧವ’ ಎಂಬ ಹೆಗ್ಗಳಿಕೆಯನ್ನು ಅವರು ಶೀಘ್ರದಲ್ಲೇ ಪಡೆದುಕೊಂಡರು.

ಮನೆಯಿಲ್ಲದವರಿಗೆ ಹಾಗೂ ಅಗತ್ಯವಿರುವವರಿಗೆ ಊಟ ನೀಡಿರುವುದಕ್ಕಾಗಿ 2015ರಲ್ಲಿ ಅವರನ್ನು ‘ದಿನದ ಆಸ್ಟ್ರೇಲಿಯನ್’ ಪ್ರಶಸ್ತಿಯಿಂದ ಗೌರವಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X