Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದಿನ ಮಾರ್ಚ್‌ನಲ್ಲಿ ಸಾರ್ಕ್ ಉಪಗ್ರಹ...

ಮುಂದಿನ ಮಾರ್ಚ್‌ನಲ್ಲಿ ಸಾರ್ಕ್ ಉಪಗ್ರಹ ಉಡಾವಣೆ: ಇಸ್ರೊ

ವಾರ್ತಾಭಾರತಿವಾರ್ತಾಭಾರತಿ8 Nov 2016 7:38 PM IST
share
ಮುಂದಿನ ಮಾರ್ಚ್‌ನಲ್ಲಿ ಸಾರ್ಕ್ ಉಪಗ್ರಹ ಉಡಾವಣೆ: ಇಸ್ರೊ

ತಿರುವನಂತಪುರ, ನ.8: ಸಾರ್ಕ್ ಸದಸ್ಯರ ಉಪಯೋಗಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿರುವ, ಭಾರತದ ಮಹತ್ವಾಕಾಂಕ್ಷಿ ದಕ್ಷಿಣ ಏಶ್ಯ ಉಪಗ್ರಹವನ್ನು ಮುಂದಿನ ವರ್ಷ ಮಾರ್ಚ್‌ನಲ್ಲಿ ಉಡಾವಣೆ ಮಾಡಲಾಗುವುದೆಂದು ಇಸ್ರೊದ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.
ಉಪಗ್ರಹವನ್ನು ಈ ವರ್ಷ ಡಿಸೆಂಬರ್‌ನಲ್ಲೇ ಹಾರಿಸುವ ಯೋಜನೆ ಮೊದಲಿತ್ತು.

ತಿರುವನಂತಪುರದಲ್ಲಿ ನಡೆದ ಸಮಾರಂಭವೊಂದರ ನೇಫಥ್ಯದಲ್ಲಿ ಕಿರಣ್ ಕುಮಾರ್, ಸಾರ್ಕ್ ಉಪಗ್ರಹವನ್ನು ಮುಂದಿನ ಮಾರ್ಚ್‌ನಲ್ಲಿ ಉಡಾಯಿಸಲಾಗುವುದೆಂದರು.

ಪ್ರಾದೇಶಿಕ ಗುಂಪಿನ ಸದಸ್ಯ ರಾಷ್ಟ್ರಗಳಿಗೆ ದೂರ ಸಂಪರ್ಕ ಹಾಗೂ ಟೆಲಿ-ಔಷಧ ಸಹಿತ ವಿವಿಧ ಕ್ಷೇತ್ರಗಳಲ್ಲಿ ಲಾಭವಾಗುವಂತೆ, 2014ರ ನವೆಂಬರ್‌ನಲ್ಲಿ ನೇಪಾಳದಲ್ಲಿ ನಡೆದಿದ್ದ ಸಾರ್ಕ್ ಸಮ್ಮೇಳನ ವೇಳೆ ಪ್ರಧಾನಿ ಮೋದಿ ಒಂದು ಕೊಡುಗೆಯಾಗಿ ಸಾರ್ಕ್ ಉಪಗ್ರಹವೊಂದರ ಉಡಾವಣೆಯನ್ನು ಘೋಷಿಸಿದ್ದರು.

ಆದರೆ, ಪಾಕಿಸ್ತಾನವು ಈ ಯೋಜನೆಯಿಂದ ಹೊರಗುಳಿದಿರುವ ಕಾರಣ ಈಗ ಅದನ್ನು ದಕ್ಷಿಣ ಏಶ್ಯ ಉಪಗ್ರಹವೆಂದು ಕರೆಯಲಾಗುತ್ತಿದೆ.
ಈ ಉಪಗ್ರಹದ ರೂಪು-ರೇಖೆಯನ್ನು ಅಂತಿಮಗೊಳಿಸಲು ಭಾರತವು ಇತರ ಸಾರ್ಕ್ ರಾಷ್ಟ್ರಗಳ ತಜ್ಞರೊಂದಿಗೆ ಸಮಾಲೋಚನೆ ನಡೆಸಿತ್ತು.
ಡಿಸೆಂಬರ್‌ನಲ್ಲಿ ಉಡಾಯಿಸುವ ನಿರೀಕ್ಷೆಯಿರುವ ಜಿಎಸ್‌ಎಲ್‌ವಿ ಮಾರ್ಕ್-3ರ ಸಿದ್ಧತೆ ಭರದಿಂದ ಸಾಗುತ್ತಿದೆಯೆಂದು ಇಸ್ರೊ ಅಧ್ಯಕ್ಷರು ತಿಳಿಸಿದರು.
ಉಡಾವಣೆಗಾಗಿ ಶ್ರೀಹರಿಕೋಟಾದಲ್ಲಿ ತಾವು ಜೋಡಣೆಯ ಕಾರ್ಯವನ್ನು ಆರಂಭಿಸಿದ್ದೇವೆ. ಅದನ್ನು ಆದಷ್ಟು ಶೀಘ್ರ ಸಾಧ್ಯವಾಗಿಸಲು ತಾವು ಕೆಲಸ ಮಾಡುತ್ತಿದ್ದೇವೆ. ಡಿಸೆಂಬರ್ ಅಂತ್ಯದೊಳಗೆ ಜಿಎಸ್‌ಎಲ್‌ವಿ ಮಾರ್ಕ್-3ಯನ್ನು ಉಡಾಯಿಸಲು ಗುರಿಯಿರಿಸಿಕೊಂಡಿದ್ದೇವೆಂದು ಅವರು ಹೇಳಿದರು.
ಸುಂಆರು 4 ಟನ್ ತೂಕದ ಉಪಗ್ರಹ ಉಡಾವಣೆ ಸಾಧ್ಯವಾಗುವುದರಿಂದ ದೇಶಕ್ಕೆ ಸಹಾಯವಾಗುತ್ತದೆ. ಇದರಿಂದಾಗಿ ರಾಕೆಟ್ ಕಾರ್ಯಕ್ರಮ ಇಸ್ರೊಗೆ ನಿರ್ಣಾಯಕವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X