Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಯುರ್ವೇದಿಕ್ ಔಷಧಿಗಳಲ್ಲಿ ಗುಣಮಟ್ಟದ...

ಆಯುರ್ವೇದಿಕ್ ಔಷಧಿಗಳಲ್ಲಿ ಗುಣಮಟ್ಟದ ಖಾತರಿ ಅಗತ್ಯ: ಸಚಿವ ಶ್ರೀಪಾದ ನಾಯಕ್

ವಾರ್ತಾಭಾರತಿವಾರ್ತಾಭಾರತಿ8 Nov 2016 11:32 PM IST
share
ಆಯುರ್ವೇದಿಕ್ ಔಷಧಿಗಳಲ್ಲಿ ಗುಣಮಟ್ಟದ ಖಾತರಿ ಅಗತ್ಯ: ಸಚಿವ ಶ್ರೀಪಾದ ನಾಯಕ್

ಹೊಸದಿಲ್ಲಿ, ನ.8: ಸಾಂಪ್ರದಾಯಿಕ ಔಷಧಿಗಳು ಸಂಕೀರ್ಣ ಸೂತ್ರಗಳನ್ನು ಹೊಂದಿರುವ ಕಾರಣ ಇವನ್ನು ರೂಢಿಯಲ್ಲಿರುವ ಮಾನದಂಡದ ಪ್ರಕಾರ ವಿವರಿಸಲು ಸಾಧ್ಯವಿಲ್ಲ . ಆದರೆ ಇದೇ ವೇಳೆ ಇಂತಹ ಗಿಡಮೂಲಿಕೆ(ಆಯುರ್ವೇದಿಕ್) ಔಷಧಿಗಳ ಗುಣಮಟ್ಟದ ಬಗ್ಗೆ ಖಾತರಿ ಮಾಡಿಕೊಳ್ಳುವುದು ಅತ್ಯಗತ್ಯ ಎಂದು ಆಯುಷ್ ಇಲಾಖೆಯ ಸಚಿವ ಶ್ರೀಪಾದ್ ಯಸ್ಸೋ ನಾಕ್ ಹೇಳಿದ್ದಾರೆ.
  
ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಗಿಡಮೂಲಿಕೆ ಔಷಧಗಳ ಅಂತಾರಾಷ್ಟ್ರೀಯ ನಿಯಂತ್ರಕ ಸಮಿತಿಯ 9ನೇ ವಾರ್ಷಿಕ ಮಹಾಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. 19 ರಾಷ್ಟ್ರಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಸುರಕ್ಷತೆಯ ನಿಟ್ಟಿನಲ್ಲಿ ಮತ್ತು ಈ ಔಷಧಿ ಬಳಸುವ ಗ್ರಾಹಕರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಆಯುರ್ವೇದಿಕ್ ಔಷದಿಗಳ ಗುಣಮಟ್ಟದ ಖಾತರಿ ಅತ್ಯಗತ್ಯ ಎಂದ ಸಚಿವರು, ಇದೊಂದು ಸವಾಲಾಗಿದ್ದು ಸೂಕ್ತ ಕಾನೂನು ಜಾರಿಗೊಳಿಸುವ ಮೂಲಕ ಈ ಸವಾಲನ್ನು ನಿಭಾಯಿಸಲು ಸಾಧ್ಯ ಎಂದರು.

ಆಯುರ್ವೇದಿಕ್ ಔಷಧಿಗಳ ವೈಜ್ಞಾನಿಕ ತಳಹದಿ, ಗುಣಮಟ್ಟ, ಸುರಕ್ಷತೆ ಮತ್ತು ಪರಿಣಾಮಗಳ ಬಗ್ಗೆ ಹಲವು ಪ್ರಶ್ನೆಗಳಿವೆ. ರಾಸಾಯನಿಕ ಔಷಧಿಗಳ ರೀತಿ, ಆಯುರ್ವೇದಿಕ್ ಔಷಧಗಳನ್ನು ರೂಢಿಯಲ್ಲಿರುವ ಮಾನದಂಡದ ಪ್ರಕಾರ ವಿವರಿಸಲು ಸಾಧ್ಯವಿಲ್ಲ ಎಂದು ಅವರು ನುಡಿದರು.

ಆಯುಷ್ ಇಲಾಖೆ ಈಚೆಗೆ ಪ್ರಸಾರ ಮಾಡಿದ್ದ ಜಾಹೀರಾತೊಂದರಲ್ಲಿ ಆಯುರ್ವೇದಿಕ್ ಔಷಧದಿಂದ ಡಯಾಬಿಟೀಸ್ ರೋಗ ಗುಣಪಡಿಸಬಹುದು ಎಂದು ಹೇಳಿರುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಅಕ್ಟೋಬರ್‌ನಲ್ಲಿ ಈ ಜಾಹೀರಾತಿನ ಪ್ರಸಾರವನ್ನು ಹಿಂಪಡೆಯಲಾಗಿತ್ತು.

ಆಯುರ್ವೇದ ವಿಜ್ಞಾನ ಸಂಶೋಧನೆಯ ಕೇಂದ್ರ ಸಮಿತಿ ಉತ್ಪಾದಿಸಿದ ಆಯುಷ್-82 ಎಂಬ ಔಷಧಿ ಡಯಾಬಿಟೀಸ್ ಗುಣಪಡಿಸುತ್ತದೆ ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ. ‘ದಿ ಡ್ರಗ್ಸ್ ಆ್ಯಂಡ್ ಮ್ಯಾಜಿಕ್ ರೆಮೆಡೀಸ್ ಅಬ್ಜೆಕ್ಷನೇಬಲ್ ಅಡ್ವರ್‌ಟೈಸ್‌ಮೆಂಟ್ ಆ್ಯಕ್ಟ್ 1954’ ರ ಪ್ರಕಾರ ಡಯಾಬಿಟೀಸ್‌ನಂತಹ ದೀರ್ಘಕಾಲಿಕ ರೋಗಗಳನ್ನು ಗುಣಪಡಿಸುವ ಕುರಿತು ಜಾಹೀರಾತು ನೀಡುವಂತಿಲ್ಲ. ಕಳೆದ ತಿಂಗಳಲ್ಲಿ ಕೇರಳ ರಾಜ್ಯ ಔಷಧ ನಿಯಂತ್ರಣ ಇಲಾಖೆಯು ಸುಮಾರು 20 ಲಕ್ಷ ಮೊತ್ತದ ಈ ಔಷಧಿಗಳನ್ನು ವಶಪಡಿಸಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X