Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಐವರ...

ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಐವರ ನೇಮಕಾತಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 Nov 2016 12:31 AM IST
share

ಬೆಂಗಳೂರು, ನ.8: ಕಳೆದ ಒಂದೂವರೆ ವರ್ಷದಿಂದ ನನೆಗುದಿಗೆ ಬಿದ್ದಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಗೆ ಇದೀಗ ಚಾಲನೆ ದೊರೆತಿದೆ.

ಅಧೀನ ನ್ಯಾಯಾಲಯದ ಐವರು ನ್ಯಾಯಾಧೀಶರಿಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಶುರುವಾಗಿದೆ. ಈ ವಿಷಯವನ್ನು ಖುದ್ದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರು ಮಂಗಳವಾರ ಪ್ರಕರಣವೊಂದರ ವಿಚಾ ರಣೆ ವೇಳೆ ತೆರೆದ ನ್ಯಾಯಾಲಯದಲ್ಲಿ ತಿಳಿಸಿದ್ದಾರೆ.

 
 

ಸುಪ್ರೀಂಕೋರ್ಟ್ ಕೊಲಿಜಿಯಂ ಅಧೀನ ನ್ಯಾಯಾಲ ಯದ ಐವರು ನ್ಯಾಯಾಧೀಶರಿಗೆ ಹೈಕೋರ್ಟ್ ನ್ಯಾಯ ಮೂರ್ತಿಗಳ ಹುದ್ದೆಗೆ ಭಡ್ತಿ ನೀಡುವ ಉದ್ದೇಶದಿಂದ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಕಳುಹಿಸಿಕೊಡುವಂತೆ ತಮಗೆ ತಿಳಿಸಿರುವುದಾಗಿ ಹೇಳಿದರು. ಸೇವಾ ಹಿರಿತನದ ಆಧಾರದ ಮೇಲೆ ಎಂಟು ಅಧೀನ ನ್ಯಾಯಾಲಯ ನ್ಯಾಯಾಧೀಶರ ಹೆಸರುಗಳನ್ನು ಹೈಕೋರ್ಟ್ ಕೊಲಿಜಿಯಂಗೆ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೊಲಿಜಿಯಂ ಆ ಎಂಟು ಜನರ ಪೈಕಿ ಐವರ ಹೆಸರುಗಳನ್ನು ಪರಿಗಣಿಸಲಾಗಿದ್ದು, ಅವರ ಸೇವೆಗೆ ಸಂಬಂಧಿಸಿದ ದಾಖಲೆಗಳನ್ನು ಕಳುಹಿಸಿಕೊಡಲು ಸುಪ್ರೀಂಕೋರ್ಟ್ ಹೈಕೋರ್ಟ್ ಸೂಚಿಸಿದೆ ಎಂದು ತಿಳಿದು ಬಂದಿದೆ. ಅಕ್ರಮ ಆಸ್ತಿ ಗಳಿಕೆ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮತ್ತು ಸದ್ಯದ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಜಾನ್ ಮೈಕಲ್ ಡಿ ಕುನ್ಹಾ ಅವರ ಹೆಸರು ಹೈ ಕೋರ್ಟ್ ನ್ಯಾಯ ಮೂರ್ತಿ ಹುದ್ದೆಗೆ ಭಡ್ತಿ ಪಡೆಯುವವರಲ್ಲಿ ಪ್ರಮುಖ ವಾಗಿ ಕೇಳಿ ಬಂದಿದೆ. ಇನ್ನು ಉಳಿದ ಅಧೀನ ನ್ಯಾಯಾಲಯದ ನ್ಯಾಯಾ ಧೀಶರ ಹೆಸರಗಳು ಇದ್ದು, ಆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X