Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆಸಿಡ್ ದಾಳಿಕೋರನ ಕಣ್ಣು ಕಿತ್ತ ಇರಾನ್

ಆಸಿಡ್ ದಾಳಿಕೋರನ ಕಣ್ಣು ಕಿತ್ತ ಇರಾನ್

ವಾರ್ತಾಭಾರತಿವಾರ್ತಾಭಾರತಿ9 Nov 2016 10:25 PM IST
share
ಆಸಿಡ್ ದಾಳಿಕೋರನ ಕಣ್ಣು ಕಿತ್ತ ಇರಾನ್

ನಾಲ್ಕು ವರ್ಷದ ಬಾಲಕಿಯ ಮೇಲೆ ಆಸಿಡ್ ಎರಚಿ ಆಕೆಯನ್ನು ಕುರುಡಾಗಿಸಿದ್ದಾನೆಂದು ಹೇಳಲಾದ ವ್ಯಕ್ತಿಯ ಕಣ್ಣುಗಳನ್ನು ತೆಗೆಯುವ ಶಿಕ್ಷೆಯನ್ನು ಇರಾನ್ ವಿಧಿಸಿದೆ. ಈ ವರ್ಷ ಎರಡನೇ ಬಾರಿ ಇರಾನ್ ಸೇಡಿಗೆ ಸೇಡು ಎನ್ನುವ ಶಿಕ್ಷೆಯನ್ನು ನೀಡಿರುವ ಪ್ರಕರಣ ದಾಖಲಾಗಿದೆ. ಇಸ್ಲಾಮಿಕ್ ಪ್ರಜಾಪ್ರಭುತ್ವದಲ್ಲಿ ಸೇಡಿಗೆ ಸೇಡು ಶಿಕ್ಷೆಗಳನ್ನು ವಿಧಿಸುವ ಅವಕಾಶವಿದೆ ಎಂದು ತೆಹ್ರಾನ್‌ನ ನ್ಯಾಯಾಂಗ ಕಚೇರಿಯ ಅಧ್ಯಕ್ಷ ಮುಹಮ್ಮದ್ ಶಹರಿಯಾರಿ ಹೇಳಿದ್ದಾರೆ.

"2009ರಲ್ಲಿ ಸನಂದಾಜ್ ಪ್ರಾಂತದಲ್ಲಿ ಈ ವ್ಯಕ್ತಿ ನಾಲ್ಕು ವರ್ಷದ ಬಾಲಕಿಯ ಮುಖಕ್ಕೆ ಆಸಿಡ್ ಎರಚಿಸದ್ದ. ಈ ಪ್ರಕರಣದಲ್ಲಿ ಬಾಲಕಿ ಕಣ್ಣು ಕಳೆದುಕೊಂಡಿದ್ದಳು. ಇಂದು ಕಾನೂನು ನನ್ನ ಸಮಮುಖದಲ್ಲಿ ಮತ್ತು ತಜ್ಞರ ಸಮ್ಮುಖದಲ್ಲಿ ಅದಕ್ಕೆ ಪ್ರತೀಕಾರ ಶಿಕ್ಷೆ ವಿಧಿಸಲು ನಿರ್ಧರಿಸಿದೆ" ಎಂದು ಮೊಹಮ್ಮದ್ ಹೇಳಿದ್ದಾರೆ.

ಪ್ರತೀಕಾರದ ಕಾನೂನು ಇಸ್ಲಾಂ ಶರಿಯಾ ನೀತಿ ಸಂಹಿತೆಯ ಕೇಂದ್ರ ಭಾಗವಾಗಿದೆ. ಆದರೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಮೂಹ ಈ ನೀತಿಯನ್ನು ಖಂಡಿಸಿದೆ.

ಸಂತ್ರಸ್ತರು ತಮ್ಮ ಮೇಲೆ ಅಪರಾಧ ಎಸಗಿದ ವ್ಯಕ್ತಿಯಿಂದ ಪರಿಹಾರದ ಮೊತ್ತವನ್ನು ಪಡೆದುಕೊಂಡು ಅವರಿಗೆ ಕ್ಷಮಾದಾನವನ್ನು ನೀಡುವ ಅವಕಾಶವೂ ಇದೆ. 2011ರಲ್ಲಿ ಆಸಿಡ್ ದಾಳಿಯಿಂದ ಕುರುಡಾಗಿದ್ದ ಯುವ ಇರಾನಿ ಮಹಿಳೆ ಅಮೇನಾಹ್ ಬಹ್ರಾಮಿ ಈ ಹಕ್ಕನ್ನು ಬಳಸಿಕೊಂಡಿದ್ದರು. ತಾನು ಅನುಭವಿಸಿದ ಯಾತನೆಯನ್ನು ದಾಳಿ ಮಾಡಿದಾತ ಅನುಭವಿಸುವುದು ಬೇಡ ಎಂದು ಕ್ಷಮಾದಾನ ಕೊಟ್ಟಿದ್ದಾಗಿ ಆಕೆ ಹೇಳಿದ್ದರು.

ಕೃಪೆ: www.khaleejtimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X