Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದಿನ ಬಳಿಕ ಪೇಟಿಎಂ...

ನೋಟು ರದ್ದಿನ ಬಳಿಕ ಪೇಟಿಎಂ ಜಾಹೀರಾತಿನಲ್ಲಿ ಪ್ರಧಾನಿ ಮೋದಿ

‘‘ಡೀಲ್ ಏನು ?’’ ಎಂದು ಪ್ರಶ್ನಿಸಿದ ಕೇಜ್ರಿವಾಲ್

ವಾರ್ತಾಭಾರತಿವಾರ್ತಾಭಾರತಿ10 Nov 2016 12:24 PM IST
share
ನೋಟು ರದ್ದಿನ ಬಳಿಕ ಪೇಟಿಎಂ ಜಾಹೀರಾತಿನಲ್ಲಿ ಪ್ರಧಾನಿ ಮೋದಿ

ಹೊಸದಿಲ್ಲಿ, ನ.10: 500 ಹಾಗೂ 1,000 ರೂ.ನೋಟುಗಳನ್ನು ರದ್ದುಗೊಳಿಸಿದ ನಂತರ ಪ್ರಧಾನಿ ಮೋದಿ ಪೇಟಿಎಂ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕ್ರಮದ ಹಿಂದೆ ಇ-ಕಾಮರ್ಸ್ ಕಂಪೆನಿ ಪೇಟಿಎಂ ಜೊತೆಗಿನ ರಹಸ್ಯ ಒಪ್ಪಂದವೊಂದು ಕೆಲಸ ಮಾಡಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

‘‘ಪ್ರಧಾನಿ ಘೋಷಣೆಯ ದೊಡ್ಡ ಫಲಾನುಭವಿ ಪೇಟಿಎಂ. ಮರುದಿನವೇ ಪ್ರಧಾನಿ ಅದರ ಜಾಹೀರಾತಿನಲ್ಲಿ ಕಾಣಿಸುತ್ತಿದ್ದಾರೆ. ಏನಿದು ಒಪ್ಪಂದ, ಮಿಸ್ಟರ್ ಪಿಎಂ?’’ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ರಿಲಯನ್ಸ್ ಜಿಯೋ ಜಾಹೀರಾತಿನಲ್ಲಿ ಪ್ರಧಾನಿ ಕಾಣಿಸಿಕೊಂಡಿರುವುದಕ್ಕೂ ಈಗ ಪ್ರಧಾನಿಗೆ ಅಭಿನಂದನೆ ಸಲ್ಲಿಸುವ ಪೇಟಿಎಂ ಜಾಹೀರಾತಿನಲ್ಲಿ ಅವರು ಕಾಣಿಸಿಕೊಂಡಿರುವುದಕ್ಕೂ ಸಾಮ್ಯತೆ ಕಲ್ಪಿಸಿ ಆಜ್ ತಕ್ ವೆಬ್ ಸೈಟ್‌ ಸುದ್ದಿಯೊಂದನ್ನು ಪ್ರಕಟಿಸಿರುವ ಬಗ್ಗೆ ಕೇಜ್ರಿವಾಲ್ ಪ್ರತಿಕ್ರಿಯಿಸುತ್ತಿದ್ದರು.

ಆಜ್ ತಕ್ ಶೀರ್ಷಿಕೆ ಹೀಗಿತ್ತು  ‘‘ಪೇಟಿಎಂ ವಾಕ್ಸ್ ಆನ್ ದಿ ಪಾಥ್‌ ಆಫ್ ರಿಲಯನ್ಸ್ ಜಿಯೋ, ಕ್ಯಾರೀಡ್ ಪಿಎಂ ಮೋದೀಸ್ ಫೋಟೋ ಇನ್ ಆ್ಯಡ್’’ ಎಂದು (ಪೇಟಿಎಂ ರಿಲಯನ್ಸ್‌ ಜಿಯೋ ಹಾದಿ ಹಿಡಿದಿದೆ. ಪ್ರಧಾನಿ ಮೋದಿಯವರ ಫೋಟೋವೊಂದನ್ನು ಜಾಹೀರಾತಿನಲ್ಲಿ ಹಾಕಿದೆ).

ಕೇಜ್ರಿವಾಲ್ ಟ್ವೀಟ್ ಮಾಡಿದ ತಕ್ಷಣ ಆಜ್ ತಕ್ ತನ್ನ ಟ್ವೀಟ್ ಡಿಲೀಟ್ ಮಾಡಿದ್ದರೂ ಪೇಟಿಎಂ ಬಗೆಗಿನ ಅದರ ವರದಿ ಅದರ ವೆಬ್ ಸೈಟ್ ನಿಂದ ಡಿಲೀಟ್ ಮಾಡಲಾಗಿರಲಿಲ್ಲ.

ಇನ್ನೊಂದು ಟ್ವೀಟಿನಲ್ಲಿ ಕೇಜ್ರಿವಾಲ್ ಅವರು ಮೋದಿ ಪೇಟಿಎಂ ಜಾಹೀರಾತಿನಲ್ಲಿ ಕಾಣಿಸಿರುವ ಬಗ್ಗೆ ‘ನಾಚಿಕೆಗೇಡು’ ಎಂದು ಬಣ್ಣಿಸಿದ್ದಾರೆ. ‘‘ಖಾಸಗಿ ಕಂಪೆನಿಗಳಿಗೆ ಪ್ರಧಾನಿ ಮಾಡೆಲ್ ಆಗುವುದು ಜನರಿಗೆ ಬೇಕಿದೆಯೇ ? ನಾಳೆ ಈ ಕಂಪೆನಿಗಳು ತಪ್ಪು ಮಾಡಿದಲ್ಲಿ ಅವುಗಳ ವಿರುದ್ಧ ಯಾರು ಕ್ರಮ ಕೈಗೊಳ್ಳುತ್ತಾರೆ ?’’ ಎಂದೂ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಮಂಗಳವಾರ ಪ್ರಧಾನಿ 500 ಹಾಗೂ 1000 ರೂ. ನೋಟುಗಳನ್ನು ರದ್ದುಗೊಳಿಸಿರುವ ಬಗ್ಗೆ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಪ್ರಮುಖ ಇ-ಕಾಮರ್ಸ್ ಕಂಪೆನಿಯಾಗಿರುವ ಪೇಟಿಎಂ ಪ್ರಮುಖ ರಾಷ್ಟ್ರೀಯ ದೈನಿಕಗಳ ಮುಖಪುಟ ಜಾಹೀರಾತನ್ನುಬುಕ್ ಮಾಡಿತ್ತು. ಇಷ್ಟು ಬೇಗನೇ ಪ್ರಮುಖ ದೈನಿಕಗಳ ಮುಖಪುಟ ಜಾಹೀರಾತು ಹಾಕಲು ಪೇಟಿಎಂಗೆ ಹೇಗೆ ಸಾಧ್ಯವಾಯಿತೆಂಬುದು ಹಲವರು ಎತ್ತಿರುವ ಪ್ರಶ್ನೆಯಾಗಿದೆ. ಪ್ರಧಾನಿಯ ಭಾಷಣ ಮುಗಿಯುವಾಗಲೇ ರಾತ್ರಿ 9:30 ಆಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Paytm biggest beneficiary of PM's announcement. Next day PM appears in its ads. Whats the deal, Mr PM? https://t.co/lfP0PrQICQ

— Arvind Kejriwal (@ArvindKejriwal) November 10, 2016

Utterly shameful. Do people want their PM to model for pvt cos? Tomo, if these cos do wrongdoings, who will act against them? https://t.co/hAxg4H4MuL

— Arvind Kejriwal (@ArvindKejriwal) November 10, 2016

How did Paytm got permission from PMO to use PM's picture so quickly.pic.twitter.com/PxQJtIRZ8H

— Satyendar Jain (@SatyendarJain) November 9, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X