Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಧ್ಯಾಹ್ನವಾಗುತ್ತಲೇ ಬ್ಯಾಂಕ್‌ಗಳಲ್ಲಿ ಹಣ...

ಮಧ್ಯಾಹ್ನವಾಗುತ್ತಲೇ ಬ್ಯಾಂಕ್‌ಗಳಲ್ಲಿ ಹಣ ಖಾಲಿ

ವಿನಿಮಯ ಮಾಡಲಾಗದೆ ಬರಿಗೈಯಲ್ಲಿ ಮರಳಿದ ಗ್ರಾಹಕರು

ವಾರ್ತಾಭಾರತಿವಾರ್ತಾಭಾರತಿ10 Nov 2016 1:52 PM IST
share
ಮಧ್ಯಾಹ್ನವಾಗುತ್ತಲೇ ಬ್ಯಾಂಕ್‌ಗಳಲ್ಲಿ ಹಣ ಖಾಲಿ

ಮಂಗಳೂರು, ನ.10: ಬುಧವಾರ ‘ಚಿಲ್ಲರೆ’ ಸಮಸ್ಯೆಗೆ ತುತ್ತಾಗಿದ್ದ ಜನಸಾಮಾನ್ಯರು, ಗುರುವಾರ ತಮ್ಮಲ್ಲಿರುವ 500 ಮತ್ತು 1,000 ರೂ.ವನ್ನು ವಿನಿಮಯ ಮಾಡಲು ಗುರುತಿನ ಚೀಟಿಯೊಂದಿಗೆ ಬ್ಯಾಂಕ್‌ಗಳ ಶಾಖೆಗಳಿಗೆ ಲಗ್ಗೆಯಿಟ್ಟರೂ ಕೂಡ ಮಧ್ಯಾಹ್ನವಾಗುತ್ತಲೇ ಬ್ಯಾಂಕ್‌ಗಳಲ್ಲಿ ಹಣ ಖಾಲಿಯಾದ್ದರಿಂದ ಬರಿಗೈಯಲ್ಲಿ ಮರಳಿದ್ದಾರೆ. ಇದು ಅನೇಕ ಮಂದಿ ಗ್ರಾಹಕರಿಗೆ ತೀವ್ರ ನಿರಾಶೆಯುಂಟು ಮಾಡಿತು.

ಗುರುವಾರದಿಂದ ಹಣ ವಿನಿಯಮ ಮಾಡಬಹುದು ಎಂಬ ಆಸೆಯೊಂದಿಗೆ ಗ್ರಾಹಕರು ಸುಮಾರು 9 ಗಂಟೆಗೆ ಸರದಿ ಸಾಲಿನಲ್ಲಿ ನಿಂತು ಕನಿಷ್ಠ 4 ಸಾವಿರ ರೂ. ಪಡೆದಿದ್ದಾರೆ. ಆದರೆ, ಮಧ್ಯಾಹ್ನವಾಗುತ್ತಲೇ ಬ್ಯಾಂಕ್‌ಗಳಲ್ಲಿ ಹಣ ಖಾಲಿಯಾದ ಕಾರಣ ಉಪಾಯವಿಲ್ಲದೆ ಮರಳಿದ್ದಾರೆ. ಇನ್ನು ಅಂಚೆ ಕಚೇರಿಗಳಲ್ಲೂ ವಿನಿಯಮಕ್ಕೆ ಅವಕಾಶವಿತ್ತು. ಆದರೆ ಹೆಚ್ಚಿನ ಅಂಚೆ ಕಚೇರಿಗಳಲ್ಲೂ ಇದೇ ಕಥೆಯಾಗಿದೆ. ಅಲ್ಲಿ 10-11 ಗಂಟೆಯಾಗುತ್ತಲೇ ಹಣ ಖಾಲಿಯಾಗಿದೆ.

ಮುಗಿಬಿದ್ದ ಜನತೆ:

ಗ್ರಾಹಕರು ಹಣ ವಿನಿಯಮ ಮಾಡಿಕೊಳ್ಳಲು ಮುಗಿಬಿದ್ದ ದೃಶ್ಯವೂ ಸಾಮಾನ್ಯವಾಗಿತ್ತು. ಅನೇಕ ಬ್ಯಾಂಕ್‌ಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಕೊನೆಗೆ ಮುಗಿಬಿದ್ದರು.

ಹಣ ಪಡೆಯುವುದು ಹೇಗೆ?:

ಬ್ಯಾಂಕ್‌ಗಳಲ್ಲಿ ನೀಡಲಾದ ಫಾರ್ಮ್‌ನಲ್ಲಿ ಹೆಸರು, ವಿಳಾಸ, ಸಹಿ, ದಿನಾಂಕ, ಯಾವ ನೋಟು ಮತ್ತು ಅದರ ಸಂಖ್ಯೆ ಇತ್ಯಾದಿಯನ್ನು ಭರ್ತಿ ಮಾಡಿ ಮತದಾರರ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಇತ್ಯಾದಿ ಯಾವುದಾದರೊಂದು ಗುರುತಿನ ಚೀಟಿಯ ಝೆರಾಕ್ಸ್ ಪ್ರತಿಯನ್ನು ಲಗತ್ತಿಸಿ ನೀಡಿದರೆ ಕನಿಷ್ಠ 4 ಸಾವಿರ ರೂ. ಪಡೆಯಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X