Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ಅಂಚೆ ಕಚೇರಿಯಲ್ಲಿ ನೋಟುಗಳ...

ಉಳ್ಳಾಲ ಅಂಚೆ ಕಚೇರಿಯಲ್ಲಿ ನೋಟುಗಳ ವಿನಿಮಯಕ್ಕೆ ನಕಾರ: ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ10 Nov 2016 6:32 PM IST
share
  • ಉಳ್ಳಾಲ ಅಂಚೆ ಕಚೇರಿಯಲ್ಲಿ ನೋಟುಗಳ ವಿನಿಮಯಕ್ಕೆ ನಕಾರ: ಸಾರ್ವಜನಿಕರ ಆಕ್ರೋಶ
  • ಉಳ್ಳಾಲ ಅಂಚೆ ಕಚೇರಿಯಲ್ಲಿ ನೋಟುಗಳ ವಿನಿಮಯಕ್ಕೆ ನಕಾರ: ಸಾರ್ವಜನಿಕರ ಆಕ್ರೋಶ

ಉಳ್ಳಾಲ, ನ.10: ಕೇಂದ್ರ ಸರಕಾರವು 500, 1,000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ನೋಟುಗಳ ವಿನಿಯಮಯಕ್ಕಾಗಿ ಸಾರ್ವಜನಿಕರು ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಅಂಚೆ ಕಚೇರಿಗಳಿಗೆ ಜಮಾಯಿಸುತ್ತಿದ್ದಾರೆ. ಆದರೆ ಉಳ್ಳಾಲ ಉಳ್ಳಾಲ ಅಂಚೆ ಕಚೇರಿಯಲ್ಲಿ ಬೆಳಗ್ಗಿನಿಂದಲೇ ಯಾವುದೇ ರೀತಿಯ ಹಣವಿನಿಮಯ ನಡೆಯದಿರುವುದರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಜನಸಾಮಾನ್ಯರ ಅನುಕೂಲಕ್ಕಾಗಿ ಗುರುವಾರ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ಹಳೆಯ 500, 1,000 ನೋಟುಗಳಿಗೆ ಚಿಲ್ಲರೆ ಹಣ ವಿನಿಮಯ ನೀಡುವಂತೆ ಆದೇಶಿಸಿದ್ದರೂ ಉಳ್ಳಾಲದ ಅಂಚೆ ಕಚೇರಿಯಲ್ಲಿ ಮಾತ್ರ ಈ ಅವಕಾಶ ಇಲ್ಲದೇ ಇರುವುದು ಹಲವರ ಅಸಮಾಧಾನಕ್ಕೆ ಕಾರಣವಾಯಿತು. ಗುರುವಾರ ಬೆಳಗ್ಗೆ ಉಳ್ಳಾಲದ ಅಂಚೆಕಚೇರಿಯಲ್ಲಿ ಜನರು ಜಮಾಯಿಸಿದಾಗ ಅಲ್ಲಿ ಯಾವುದೇ ರೀತಿಯ ಹಣವಿನಿಮಯ ನಡೆಸಲಾಗುವುದಿಲ್ಲ ಎಂದು ಭಿತ್ತಿಪತ್ರಗಳನ್ನು ಹಾಕಲಾಗಿತ್ತು. ಇದನ್ನು ಕಂಡು ಅಸಮಾಧಾನಗೊಂಡ ನಾಗರಿಕರು ಅಂಚೆ ಕಚೇರಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

ಅಲ್ಲದೆ ಪೋಸ್ಟ್ ಮುಖೇನ ವಿದ್ಯುತ್ ಬಿಲ್ ಪಾವತಿಸುವರ ಬಳಿಯಿಂದ ಅಧಿಕಾರಿಗಳು 500, 1,000ದ ನೋಟುಗಳನ್ನು ಸ್ವೀಕರಿಸದೇ ಇದ್ದ ಪರಿಣಾಮ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಸಾರ್ವಜನಿಕರು ಕಚೇರಿ ಅಧಿಕಾರಿಗಳಲ್ಲಿ ಮಂಗಳೂರಿನ ಮುಖ್ಯ ಅಂಚೆ ಕಚೇರಿಯ ಹಿರಿಯ ಅಧಿಕಾರಿಗಳಲ್ಲಿ ಸಮಸ್ಯೆಯನ್ನು ದೂರಿದ್ದಾರೆ. ಇದಕ್ಕೆ ಉತ್ತರಿಸಿದ ಹಿರಿಯ ಅಧಿಕಾರಿಗಳು ಬ್ಯಾಂಕುಗಳು ಅಂಚೆ ಕಚೆೇರಿಗಳಿಗೆ ಹಣವನ್ನು ಕಳುಹಿಸದ ಕಾರಣ ಚಿಲ್ಲರೆ ಹಣ ವಿನಿಮಯ ನಡೆಸಲು ಸಾಧ್ಯವಾಗಿಲ್ಲ. ಆದರೆ 500,1000 ನೋಟುಗಳ ಠೇವಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವಿದ್ಯುತ್ ಬಿಲ್ ಕಟ್ಟಲು ಅವಕಾಶ ಕಲ್ಪಿಸಿದ ಮೇಲಧಿಕಾರಿಗಳು

ಸಾರ್ವಜನಿಕರಲ್ಲಿ ಬಿಲ್ ಸ್ವೀಕರಿಸದೆ ನೋಟುಗಳನ್ನು ನಿರಾಕರಿಸಿದ ಉಳ್ಳಾಲದ ಅಂಚೆ ಕಚೇರಿ ಸಿಬ್ಬಂದಿಯ ವಿರುದ್ಧ ಸಾರ್ವಜನಿಕರು ಹಿರಿಯ ಅಧಿಕಾರಿಗಳಲ್ಲಿ ದೂರಿದ್ದು, ಸಮಸ್ಯೆಯನ್ನು ಪರಿಗಣಿಸಿದ ಹಿರಿ ಅಧಿಕಾರಿಗಳು ಬಿಲ್ ಪಾವತಿಗೆ 500,1000ದ ನೋಟುಗಳನ್ನು ಸ್ವೀಕರಿಸುವಂತೆ ಉಳ್ಳಾಲ ಕಚೇರಿ ಸಿಬ್ಬಂದಿಗೆ ಆದೇಶಿಸಿರು. ಬಳಿಕ ವಿದ್ಯುತ್ ಬಿಲ್ ಸಮಸ್ಯೆ ಪರಿಹಾರ ಕಂಡಿತು.

ಕೊಣಾಜೆ ಸ್ಟೇಟ್ ಬ್ಯಾಂಕ್‌ನಲ್ಲೂ ನಿರಾಕರಣೆ

ಕೊಣಾಜೆ ಮಂಗಳಗಂಗೋತ್ರಿ ಸ್ಟೇಟ್ ಬ್ಯಾಂಕ್ ಶಾಖೆಯಲ್ಲೂ ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿಯೊರ್ವರು ಈ ಬ್ಯಾಂಕ್‌ನಲ್ಲಿ ಖಾತೆಯನ್ನು ಹೊಂದಿದ್ದರೆ ಮಾತ್ರ ಹಣ ವಿನಿಯಮ ಮಾಡಲಾಗುವುದು ಹೇಳಿ ವಾಪಸ್ಸು ಕಳುಹಿಸುತ್ತಿದ್ದರು ಎಂದು ಕೊಣಾಜೆಯ ಗ್ರಾಹಕರೊಬ್ಬರು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X