Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೋಟು ವಿನಿಮಯ: ಅಂಚೆ ಕಚೇರಿಯಲ್ಲಿ ಗೊಂದಲ

ನೋಟು ವಿನಿಮಯ: ಅಂಚೆ ಕಚೇರಿಯಲ್ಲಿ ಗೊಂದಲ

ವಾರ್ತಾಭಾರತಿವಾರ್ತಾಭಾರತಿ10 Nov 2016 9:43 PM IST
share
ನೋಟು ವಿನಿಮಯ: ಅಂಚೆ ಕಚೇರಿಯಲ್ಲಿ ಗೊಂದಲ

ಉಡುಪಿ, ನ.10: ಹೊಸ ನೋಟುಗಳಿಗಾಗಿ ಹಳೆ ನೋಟುಗಳನ್ನು ವಿನಿ ಮಯ ಮಾಡುವುದಕ್ಕೆ ಸಂಬಂಧಿಸಿದಂತೆ ಉಡುಪಿ ಪ್ರಧಾನ ಅಂಚೆ ಕಚೇರಿ ಯಲ್ಲಿ ಇಂದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಇಂದು ಬೆಳಗ್ಗಿನಿಂದ ಅಂಚೆ ಕಚೇರಿಗೆ ಆಗಮಿಸಿದ ಸಾರ್ವಜನಿಕರು 500ರೂ. ಮತ್ತು 1000 ರೂ. ನೋಟು ಬದಲಾಯಿಸಿಕೊಡುವಂತೆ ಅರ್ಜಿ ಸಲ್ಲಿಸಿದರು. ಆದರೆ ಸಿಬ್ಬಂದಿ ಇನ್ನು ನಮಗೆ ಹಣ ಬಂದಿಲ್ಲ. ಬಂದ ನಂತರ ವಿನಿಮಯ ಮಾಡಿಕೊಳ್ಳುತ್ತೇವೆ. ಸದ್ಯಕ್ಕೆ ಟೋಕನ್‌ಗಳನ್ನು ನೀಡಲಾಗುವುದು ಎಂದು ಉತ್ತರಿಸಿದರು.

ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು, ಇಂದು ಬೆಳಗ್ಗಿನಿಂದಲೆ ನೋಟು ಬದಲಾವಣೆಗೆ ಅಂಚೆ ಕಚೇರಿಗೆ ಸಂಪರ್ಕಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕೇಂದ್ರ ಸರಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. ಆದರೆ ಇಲ್ಲಿ ಹಣವಿಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ. ನಾವು ನಮ್ಮ ಕೆಲಸಗಳನ್ನು ಬಿಟ್ಟು ಬಂದಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಕಚೇರಿಗೆ ಆಗಮಿಸಿದ ಪೊಲೀಸರು ಸಾರ್ವಜನಿಕ ರನ್ನು ಸಮಾಧಾನ ಪಡಿಸಿದರು.

ಮಧ್ಯಾಹ್ನ ಬಂದ ಹಣ

‘ಉಡುಪಿ ಪ್ರಧಾನ ಅಂಚೆ ಕಚೇರಿಯ ಖಾತೆಗೆ ಹಣ ಬರುವುದು ವಿಳಂಬವಾದುದರಿಂದ ಈ ಗೊಂದಲ ಉಂಟಾಗಿದೆ. ಮಧ್ಯಾಹ್ನ ನಂತರ ಮೊದಲನೆ ಹಂತದಲ್ಲಿ 20ರೂ. ಮತ್ತು 50ರೂ. ಮುಖ ಬೆಲೆಯ 5 ಲಕ್ಷ ರೂ. ಹಣ ಅಂಚೆ ಕಚೇರಿಗೆ ಬಂದಿದೆ. ಮೊದಲು ಟೋಕನ್ ನೀಡಿದವರಿಗೆ ಹಣದ ವಿನಿಮಯ ಮಾಡಿ, ನಂತರ ಬಂದ ಸಾರ್ವ ಜನಿಕರಿಗೂ ಹಣ ವಿನಿಮಯ ಮಾಡಿಕೊಡಲಾಯಿತು ಎಂದು ಅಂಚೆ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬ್ಯಾಂಕುಗಳಲ್ಲೂ ನೂಕುನುಗ್ಗಲು

ಉಡುಪಿ ಜಿಲ್ಲೆಯ ಹೆಚ್ಚಿನ ಬ್ಯಾಂಕ್ ಶಾಖೆಗಳಲ್ಲೂ ಹಣ ವಿನಿಮಯ, ಖಾತೆಗಳಿಗೆ ಹಣಕಟ್ಟಲು ಬಂದ ಜನರಿಂದ ನೂಕುನುಗ್ಗಲು ಉಂಟಾಯಿತು. ಹೆಚ್ಚಿನ ಬ್ಯಾಂಕ್ ಖಾತೆಗಳಿಗೆ ಹಣ ವಿಳಂಬವಾಗಿ ಬಂದುದರಿಂದ ಜನರ ಆಕ್ರೋಶಭರಿತ ನುಡಿಗಳಿಗೆ ಬ್ಯಾಂಕ್ ಸಿಬ್ಬಂದಿ ತುತ್ತಾದರು.

ಹೆಚ್ಚಿನ ಬ್ಯಾಂಕ್ ಶಾಖೆಗಳಲ್ಲಿ 100,50, 20ರೂ.ಗಳ ನೋಟುಗಳು ಬೇಗನೇ ಖಾಲಿಯಾದ ಕಾರಣ ಹೆಚ್ಚಿನ ಗ್ರಾಹಕರು ನಿರಾಶರಾಗಿ ಮರಳಬೇಕಾಯಿತು. ಅಲ್ಲದೇ ವಿನಿಮಯಕ್ಕೆ ಇಂದು ಕೆಲ ಬ್ಯಾಂಕುಗಳಿಗೆ ಹೊಸ 2000ರೂ. ನೋಟುಗಳು ಮಾತ್ರ ಬಂದಿದ್ದು 500ರೂ. ನೋಟು ಗಳು ಬಂದಿರಲಿಲ್ಲ. ತಮ್ಮಲ್ಲಿರುವ ಹಳೆಯ 500 ಹಾಗೂ 1000ರೂ.ನೋಟುಗಳು ಅಪವೌಲ್ಯಗೊಳ್ಳುವ ಮೊದಲೇ ಸಿಕ್ಕಿದ ಮೊದಲ ಅವಕಾಶದಲ್ಲೇ ಅವುಗಳನ್ನು ಬದಲಿಸಿಕೊಳ್ಳಲು ಜನರು ಹಾತೊರೆಯುತ್ತಿರುವುದು ಇಂದಿನ ಜನರ ಆತಂಕಭರಿತ ಮಾತುಗಳಿಂದ ಸ್ಪಷ್ಟವಾಗುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X