Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಝಿಂಬಾಬ್ವೆ ವಿರುದ್ಧ ಟೆಸ್ಟ್ ಸರಣಿ...

ಝಿಂಬಾಬ್ವೆ ವಿರುದ್ಧ ಟೆಸ್ಟ್ ಸರಣಿ ಕ್ಲೀನ್‌ಸ್ವೀಪ್ ಗೈದ ಶ್ರೀಲಂಕಾ

ಹೆರಾತ್‌ಗೆ ಹದಿಮೂರು ವಿಕೆಟ್ ಗೊಂಚಲು

ವಾರ್ತಾಭಾರತಿವಾರ್ತಾಭಾರತಿ10 Nov 2016 11:01 PM IST
share
ಝಿಂಬಾಬ್ವೆ ವಿರುದ್ಧ ಟೆಸ್ಟ್ ಸರಣಿ ಕ್ಲೀನ್‌ಸ್ವೀಪ್ ಗೈದ ಶ್ರೀಲಂಕಾ

ಹರಾರೆ, ನ.10: ರಂಗನ ಹೆರಾತ್ ಉರುಳಿಸಿದ 13 ವಿಕೆಟ್‌ಗಳ ನೆರವಿನಿಂದ ಶ್ರೀಲಂಕಾ ತಂಡ ಝಿಂಬಾಬ್ವೆ ವಿರುದ್ಧದ ಎರಡನೆ ಟೆಸ್ಟ್ ಪಂದ್ಯವನ್ನು 257 ರನ್‌ಗಳ ಅಂತರದಿಂದ ಗೆದ್ದುಕೊಂಡಿತು. ಈ ಮೂಲಕ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್‌ಸ್ವೀಪ್ ಮಾಡಿತು.

ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಅಂತಿಮ ದಿನದಾಟದಲ್ಲಿ ಪ್ರವಾಸಿ ಶ್ರೀಲಂಕಾದ ಗೆಲುವಿಗೆ 3 ವಿಕೆಟ್‌ಗಳ ಅಗತ್ಯವಿತ್ತು. ಒಂದು ಗಂಟೆಯೊಳಗೆ ಝಿಂಬಾಬ್ವೆಯ ಅಂತಿಮ ಮೂರು ವಿಕೆಟ್‌ಗಳನ್ನು ಕಬಳಿಸಿದ ಹೆರಾತ್ ಎರಡನೆ ಇನಿಂಗ್ಸ್‌ನಲ್ಲಿ 63 ರನ್‌ಗೆ 8 ವಿಕೆಟ್‌ಗಳನ್ನು ಉರುಳಿಸಿದರು. ಝಿಂಬಾಬ್ವೆಯನ್ನು 2ನೆ ಇನಿಂಗ್ಸ್‌ನಲ್ಲಿ 233 ರನ್‌ಗೆ ಆಲೌಟ್ ಮಾಡಿದರು.

ಶ್ರೀಲಂಕಾದ ಹಂಗಾಮಿ ಟೆಸ್ಟ್ ನಾಯಕ ಹೆರಾತ್ 2ನೆ ಟೆಸ್ಟ್ ಪಂದ್ಯದಲ್ಲಿ 152 ರನ್‌ಗೆ ಒಟ್ಟು 13 ವಿಕೆಟ್‌ಗಳನ್ನು ಕಬಳಿಸಿದರು. ಶ್ರೀಲಂಕಾ ನ.2 ರಂದು ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು 225 ರನ್‌ಗಳ ಅಂತರದಿಂದ ಗೆದ್ದುಕೊಂಡಿತ್ತು.

491 ರನ್ ಕಠಿಣ ಗುರಿ ಪಡೆದಿದ್ದ ಝಿಂಬಾಬ್ವೆ 7 ವಿಕೆಟ್ ನಷ್ಟಕ್ಕೆ 180 ರನ್‌ನಿಂದ ಕೊನೆಯ ದಿನದಾಟವನ್ನು ಮುಂದುವರಿಸಿತು. ಅಜೇಯ 65 ರನ್ ಗಳಿಸಿದ್ದ ಕ್ರೆಗ್ ಎರ್ವಿನ್ ಝಿಂಬಾಬ್ವೆಯ ಆಶಾಕಿರಣವಾಗಿದ್ದರು. ಆದರೆ, ಎಡಗೈ ಬ್ಯಾಟ್ಸ್‌ಮನ್ ದಿನದ ಆರಂಭದಲ್ಲಿ ಹೆರಾತ್ ಎಸೆತದಲ್ಲಿ 72 ರನ್ ಗಳಿಸಿ ಔಟಾದರು.

ಎಡಗೈ ಸ್ಪಿನ್ನರ್ ಹೆರಾತ್ ಅವರು ಕಾರ್ಲ್ ಮುಂಬಾರನ್ನು ಎಲ್‌ಬಿಡಬ್ಲು ಬಲೆಗೆ ಬೀಳಿಸಿದರು. ಕ್ರಿಸ್ ಮೊಪೊಫು 2 ಭರ್ಜರಿ ಸಿಕ್ಸರ್ ಸಿಡಿಸಿ ಮನರಂಜನೆ ನೀಡಿದರು.

ಉಭಯ ತಂಡಗಳು ಸೋಮವಾರ ಆರಂಭವಾಗಲಿರುವ ತ್ರಿಕೋನ ಏಕದಿನ ಅಂತಾರಾಷ್ಟ್ರೀಯ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಸರಣಿಯಲ್ಲಿ ವೆಸ್ಟ್‌ಇಂಡೀಸ್ ತಂಡ ಭಾಗವಹಿಸಲಿದೆ.

ಸಂಕ್ಷಿಪ್ತ ಸ್ಕೋರ್

ಶ್ರೀಲಂಕಾ ಪ್ರಥಮ ಇನಿಂಗ್ಸ್: 504

ಶ್ರೀಲಂಕಾ ದ್ವಿತೀಯ ಇನಿಂಗ್ಸ್: 258/9 ಡಿಕ್ಲೇರ್

ಝಿಂಬಾಬ್ವೆ ಪ್ರಥಮ ಇನಿಂಗ್ಸ್: 272

ಝಿಂಬಾಬ್ವೆ ದ್ವಿತೀಯ ಇನಿಂಗ್ಸ್:

58 ಓವರ್‌ಗಳಲ್ಲಿ 233

(ಎರ್ವಿನ್ 72, ವಿಲಿಯಮ್ಸ್ 45, ಹೆರಾತ್ 8/63)

ಪಂದ್ಯಶ್ರೇಷ್ಠ: ರಂಗನ ಹೆರಾತ್

ಸರಣಿಶ್ರೇಷ್ಠ: ಕರುಣರತ್ನೆ

..................

share
ವಾರ್ತಾಭಾರತಿ
ವಾರ್ತಾಭಾರತಿ
Next Story
X