Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈಯಲ್ಲಿ ಜನರ ಧಾವಂತ: ಬ್ಯಾಂಕ್-ಎಟಿಎಂ...

ಮುಂಬೈಯಲ್ಲಿ ಜನರ ಧಾವಂತ: ಬ್ಯಾಂಕ್-ಎಟಿಎಂ ಖಾಲಿ

ನೋಟು ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ12 Nov 2016 7:49 PM IST
share
ಮುಂಬೈಯಲ್ಲಿ ಜನರ ಧಾವಂತ: ಬ್ಯಾಂಕ್-ಎಟಿಎಂ ಖಾಲಿ

ಮುಂಬೈ, ನ.12: ಹೊಸ ಅಥವಾ ರೂ. 100ರ ನೋಟುಗಳನ್ನು ಪಡೆಯಲು ಜನರ ಭಾರೀ ಧಾವಂತವು ನಗರಾದ್ಯಂತ ಬ್ಯಾಂಕ್ ಹಾಗೂ ಎಟಿಎಂಗಳ ಹೊರಗೆ ಇಂದು ಕಂಡು ಬಂದಿದೆ. ನಗದು ಮುಗಿದ ಕಾರಣ ಅವುಗಳಲ್ಲಿ ಕೆಲವು ಮುಚ್ಚಲ್ಪಟ್ಟವು.
ಕೈಗೆ ಹಣ ಪಡೆಯುವ ಅದೃಷ್ಟ ಪರೀಕ್ಷೆಗಾಗಿ ಜನರು ಮುಂಜಾನೆ 6ರಿಂದಲೇ ದಕ್ಷಿಣ ಮುಂಬೈ ಹಾಗೂ ಉಪನಗರಗಳ ಎಟಿಎಂ ಯಂತ್ರಗಳೆದರು ಸಾಲುಗಟ್ಟಿ ನಿಂತಿದ್ದರು.
ಲಾಲ್‌ಬಾಗ್, ವರ್ಲಿ, ಕುರ್ಲಾ, ಮಾಹಿಂ, ಪರೇಳ್ ಹಾಗೂ ದಾದರ್ ಸಹಿತ ದಕ್ಷಿಣ ಮುಂಬೈಯ ಹಲವು ಕಡೆಗಳಲ್ಲಿ ಎಟಿಎಂ ಯಂತ್ರಗಳು ಕೆಲಸ ಮಾಡುವುದಿಲ್ಲ. ಅದರಂತೆಯೇ ಅಂಧೇರಿ, ಘಾಟ್ಕೋಪರ್, ವಿಕ್ರೋಲಿ ಹಾಗೂ ಬೊರಿವಿಲಿ ಉಪನಗರಗಳಲ್ಲೂ ಆಗಿದೆಯೆಂದು ಜನರು ದೂರಿದ್ದಾರೆ. ಇದರಿಂದಾಗಿ ಅವರು ಬರಿಗೈಯಲ್ಲಿ ಮರಳಬೇಕಾಯಿತು.
ಎರಡನೆ ದಿನವೂ ನಗದು ದೊರೆಯದ ಭಾಯ್ಕಳದ ನಿವಾಸಿ ಎ.ಕೆ.ಜೈನ್ ಎಂಬವರ ಜಂಘಾ ಬಲವೇ ಉಡುಗಿ ಹೋಗಿತ್ತು. ದೊಡ್ಡ ನೋಟುಗಳ ರದ್ದತಿಯಿಂದ ಪ್ರತಿ ತಿಂಗಳ 1ರಿಂದ 8ನೆ ದಿನಾಂಕದ ನಡುವೆ ಬ್ಯಾಂಕ್ ಅಥವಾ ಎಟಿಎಂಗಳಿಂದ ಹಣ ತೆಗೆಯುವ ದುಡಿಯುವ ವರ್ಗಕ್ಕೆ ತೊಂದರೆಯಾಗಿದೆ. ಘೋಷಣೆಗೆ ಮೊದಲೇ ಹಣ ತೆಗೆದವರಿಗೆ ರೂ. 500 ಹಾಗೂ 1000ರಿಂದ ನೋಟುಗಳು ದೊರೆತ್ತಿದ್ದವು. ಈಗವರು ಅದರ ಬದಲಾವಣೆಗೆ ಕಂಬ ಕಂಬ ಅಲೆಯುತ್ತಿದ್ದಾರೆಂದು ಅವರು ದೂರಿದ್ದಾರೆ.
ತಾನು ಎಲ್‌ಬಿಎಸ್ ರಸ್ತೆಯ 2 ಬ್ಯಾಂಕ್‌ಗಳಲ್ಲಿ ಅದೃಷ್ಟ ಪರೀಕ್ಷಿಸಲು ಹೋಗಿದ್ದೆ. ಆದರೆ, ಅಲ್ಲಿ ಭಾರೀ ಸರತಿಯ ಸಾಲು ಕಂಡು ಹಾಗೆಯೇ ಹಿಂದಿರುಗಿ ಬಂದೆನೆಂದು ಔಷಧ ಸಂಸ್ಥೆಯೊಂದರ ಹಿರಿಯ ಕಾರ್ಯವಾಹಿ, ಕುರ್ಲಾ ನಿವಾಸಿ ಅಮಿತ್ ಮಿಶ್ರಾ ಎಂಬವರು ಹೇಳಿದ್ದಾರೆ. ಆದಾಗ್ಯೂ, ಹೊಸ ನೋಟು ಹಂಚಲು ಬ್ಯಾಂಕ್ ನೌಕರರು ಹೆಚ್ಚುವರಿ ಕೆಲಸ ಮಾಡುತ್ತಿರುವುದನ್ನು ಅವರು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X