Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ, ಉತ್ತರ ಪ್ರದೇಶಗಳಲ್ಲಿ ಉಪ್ಪಿನ...

ದಿಲ್ಲಿ, ಉತ್ತರ ಪ್ರದೇಶಗಳಲ್ಲಿ ಉಪ್ಪಿನ ಬೆಲೆ ಕೆ.ಜಿ.ಗೆ 300 ರೂ.!

ಉಪ್ಪಿನ ಅಭಾವ ವದಂತಿ: ಸರಕಾರ

ವಾರ್ತಾಭಾರತಿವಾರ್ತಾಭಾರತಿ12 Nov 2016 7:57 PM IST
share
ದಿಲ್ಲಿ, ಉತ್ತರ ಪ್ರದೇಶಗಳಲ್ಲಿ ಉಪ್ಪಿನ ಬೆಲೆ ಕೆ.ಜಿ.ಗೆ 300 ರೂ.!

ಹೊಸದಿಲ್ಲಿ, ನ.12: ದಿಲ್ಲಿ, ರಾಷ್ಟ್ರ ರಾಜಧಾನಿ ವಲಯ(ಎನ್‌ಸಿಆರ್) ಹಾಗೂ ಉತ್ತರ ಪ್ರದೇಶಗಳ ವಿವಿಧ ಭಾಗಗಳಲ್ಲಿ ಉಪ್ಪಿನ ಬೆಲೆ 300 ರೂ.ವನ್ನು ದಾಟಿದ್ದು, ದೇಶಾದ್ಯಂತ ಉಪ್ಪಿನ ಕುರಿತಂತೆ ತೀವ್ರ ವದಂತಿಗಳು ಹರಡುತ್ತಿವೆ. ಇದೇ ಸಂದರ್ಭದಲ್ಲಿ ಅಂತಹ ಯಾವುದೇ ಅಭಾವವಿಲ್ಲವೆಂದು ಕೇಂದ್ರ ಹಾಗೂ ದಿಲ್ಲಿ ಸರಕಾರಗಳು ಶುಕ್ರವಾರ ಸ್ಪಷ್ಟಪಡಿಸಿವೆ.
ಉಪ್ಪಿನ ಅಭಾವವಾಗಿಲ್ಲ. ನ್ಯಾಯೋಚಿತ ದರದಲ್ಲಿ ಉಪ್ಪು ಲಭಿಸುವಂತೆ ಖಚಿತಪಡಿಸುವ ಎಲ್ಲ ಅಧಿಕಾರ ರಾಜ್ಯ ಸರಕಾರಗಳಿಗಿದೆಯೆಂದು ಕೇಂದ್ರ ಸರಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ.

ದಿಲ್ಲಿ, ಎನ್‌ಆರ್‌ಸಿಗಳಲ್ಲಿ ಉಪ್ಪು ಕಿ.ಗ್ರಾಂಗೆ ರೂ. 250 ಹಾಗೂ ಉತ್ತರಪ್ರದೇಶದಲ್ಲಿ ರೂ.400ಕ್ಕೆ ತಲುಪಿದೆಯೆಂಬ ವದಂತಿ ಹರಡಿದ ಬಳಿಕ ಸರಕಾರದ ಈ ಸ್ಪಷ್ಟೀಕರಣ ಹೊರಟಿದೆ. ಈ ವದಂತಿ ನೊಯ್ಡೆ, ಲಕ್ಷ್ಮೀನಗರ್, ಚಾಂದನಿಚೌಕ್ ಹಾಗೂ ದಿಲ್ಲಿಯ ಕೆಲವು ಪ್ರದೇಶಗಳಲ್ಲಿ ಜನರನ್ನು ಕಂಗಾಲಾಗಿಸಿತ್ತು.
ಇಲಾಖೆಯು 22 ಅಗತ್ಯ ವಸ್ತುಗಳ ಬೆಲೆಯ ಮೇಲೆ ದಿನವಹಿ ನೆಲೆಯಲ್ಲಿ ನಿಗಾ ಇರಿಸುತ್ತದೆ. ಕೇಂದ್ರ ಸರಕಾರ ವರದಿ ಮಾಡಿರುವ ದೇಶಾದ್ಯಂತದ ಬೆಲೆಗಳನುಸಾರ, ಉಪ್ಪು ಅಥವಾ ಇತರ ವಸ್ತುಗಳ ಬೆಲೆಗಳಲ್ಲಿ ಯಾವುದೇ ಏರಿಕೆಯಾಗಿಲ್ಲವೆಂದು ಆಹಾರ ಮತ್ತು ಬಳಕೆದಾರ ವ್ಯವಹಾರಗಳ ಇಲಾಖೆ ಹೇಳಿಕೆಯೊಂದರಲ್ಲಿ ತಿಳಿಸಿದೆ.


ಉಪ್ಪು ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ತೊಡಕುಗಳು ಉಂಟಾಗಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದೇ ಸಂದರ್ಭದಲ್ಲಿ, ಉಪ್ಪು ಅಭಾವ ಒಂದು ವದಂತಿ ಎಂದು ಟ್ಪೀಟಿಸಿದ್ದಾರೆ. ಕೆಲವು ಜನರು ಸಕ್ಕರೆ ಮತ್ತು ಉಪ್ಪಿನ ಅಭಾವಗಳ ಕುರಿತಂತೆ ವದಂತಿ ಹಬ್ಬಿಸುತ್ತಿದ್ದಾರೆ. ಆದರೆ ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಇದೇ ಸಂದರ್ಭದಲಿ ದಿಲ್ಲಿ ಆಹಾರ ಪೂರೈಕೆ ಸಚಿವ ಇಮ್ರಾನ್ ಹುಸೈನ್ ತುರ್ತು ಸಭೆಯೊಂದನ್ನು ಕರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X