Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನ: ಬ್ಯಾಂಕ್, ಎಟಿಎಂನಲ್ಲಿ ಹಣಕ್ಕಾಗಿ...

ಹಾಸನ: ಬ್ಯಾಂಕ್, ಎಟಿಎಂನಲ್ಲಿ ಹಣಕ್ಕಾಗಿ ಮುಗಿ ಬಿದ್ದ ಗ್ರಾಹಕರು

ರಸ್ತೆಗೆ ಬಂದ ಸರತಿ ಸಾಲು

ವಾರ್ತಾಭಾರತಿವಾರ್ತಾಭಾರತಿ12 Nov 2016 11:15 PM IST
share
ಹಾಸನ: ಬ್ಯಾಂಕ್, ಎಟಿಎಂನಲ್ಲಿ ಹಣಕ್ಕಾಗಿ ಮುಗಿ ಬಿದ್ದ ಗ್ರಾಹಕರು

ಹಾಸನ,ನ.12: ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ದಿಡೀರ್ ಬ್ಯಾನ್ ಮಾಡಿದ ಹಿನ್ನಲೆಯಲ್ಲಿ ವಿವಿಧ ಕೆಲಸಗಳಿಗೆ ಹಣ ಪಡೆಯಲು ಗ್ರಾಹಕರು ಎಟಿಎಂ ಹಾಗೂ ಬ್ಯಾಂಕುಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಕಾಯಬೇಕಾಯಿತು.

      ನಗರದ ಕೆ.ಆರ್. ಪುರಂ ರಸ್ತೆ ಬಳಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್ ಮುಂದೆ ಜನರ ಸಾಲು ಬ್ಯಾಂಕಿನಿಂದ ರಸ್ತೆಯವರೆಗೂ ಸಾಲು ಮುಟ್ಟಿತ್ತು. ಈ ವೇಳೆ ಕೆಲ ಗ್ರಾಹಕರು ಮುಂದೆ ಹೋಗಲು ಪ್ರಯತ್ನಿಸಿ ಅವಾಚ್ಯ ಪದಗಳಿಂದ ಜೋರಾಗಿ ಮಾತನಾಡುವುದು ಸಾಮಾನ್ಯವಾಗಿತ್ತು. ಎಂ.ಜಿ. ರಸ್ತೆ ಬಳಿ ಇರುವ ವಿಜಯ ಬ್ಯಾಂಕಿನಲ್ಲಿಯೂ ಕೂಡ ರಸ್ತೆಗೆ ಕ್ಯೂ ಇರುವುದು ಕಂಡು ಬಂದಿತು. ನಗರದ ಹೃಯ ಭಾಗದಲ್ಲಿರುವ ಎನ್.ಆರ್. ವೃತ್ತದ ಬಳಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್ ಮುಖ್ಯ ಶಾಖೆಯಲ್ಲಂತು ಎಟಿಎಂನಲ್ಲಿ ಹಣ ಪಡೆಯಲು ದೊಡ್ಡ ಸಾಲಿನಲ್ಲಿ ಜನರು ನಿಂತಿದ್ದರು. ಕೆಲ ಸಮಯದಲ್ಲೆ ಹಣ ಖಾಲಿಯಾಗಿ ಮತ್ತೆ ಹಣವನ್ನು ಸಿಬ್ಬಂದಿಯವರು ತುಂಬುತ್ತಿದ್ದರು. ಆಗೇ ಬ್ಯಾಂಕಿಗೆ ಹಣ ಕಟ್ಟುವ ಮತ್ತು ಪೆಯುವ ಸಾಲು ಕೂಡ ಹನುಮಂತನ ಬಾಲದಂತೆ ಸುತ್ತಿಕೊಂಡಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಉ ಹಣ ತರುವುದಕ್ಕೆ ಬ್ಯಾಂಡೆಜ್ ಸಮೇತ ರೋಗಿಗಳು ಬಂದಿದ್ದರು. ವಯಸ್ಸಾದವರು ಬಿಸಿನಲ್ಲಿ ನಿಂತಿದ್ದರು. ಗೌರಿಕೊಪ್ಪಲಿನಲ್ಲಿರುವ ಕೆನರಾ ಬ್ಯಾಂಕ್‌ನಲ್ಲೂ ಕೂಡ ಗ್ರಾಹಕರು ಹಣ ಕಟ್ಟಲು ಮತ್ತು ಪಡೆಯಲು ಮುಗಿ ಬಿದ್ದಿದ್ದರು.

  ಬ್ಯಾಂಕಿನ ಮುಂದೆ ಸರದಿ ಸಾಲಿನಲ್ಲಿ ಗಂಟೆ ಗಟ್ಟಲೆ ನಿಂತು ನಂತರ ವಾಪಸ್ ಮನೆಗೆ ತೆರಳುತ್ತಿದ್ದ ಗ್ರಾಹಕನೊಬ್ಬ ಸುದ್ದಿಗಾರೊಂದಿಗೆ ತಮ್ಮ ಕಷ್ಟಗಳನ್ನು ಹಂಚಿಕೊಂರು. "ನಮ್ಮ ಬಳಿ ಇದ್ದ ಹಣವನ್ನೆಲ್ಲಾ ಬ್ಯಾಂಕಿಗೆ ಹಾಕುತ್ತಿದ್ದೆ. ಬೇಕಾದಾಗ ಎಟಿಎಂ ಮೂಲಕ ಪಡೆಯುತ್ತಿದ್ದೆನು. ಆದರೇ ಕಳೆದ ಮೂರ್ನಾಲ್ಕು ದಿನಗಳಿಂದ ಹಣ ಸಿಗದೆ ಪರದಾಬೇಕಾಗಿದೆ. ಇಂದು ಊಟಕ್ಕು ಕೂಡ ನಮ್ಮ ಬಳಿ ಹಣವಿಲ್ಲ. ಮನೆಯಲ್ಲಿರುವ ಉಪ್ಪು ಕಾರ ಹಾಕಿಕೊಂಡು ಊಟ ಮಾಡುವೆ" ಎಂದು ನೊಂದು ಹೇಳಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X