Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಟಿಪ್ಪುವಿನ ಹೋರಾಟ ಪ್ರಸ್ತುತ ಭಾರತಕ್ಕೆ...

ಟಿಪ್ಪುವಿನ ಹೋರಾಟ ಪ್ರಸ್ತುತ ಭಾರತಕ್ಕೆ ಮತ್ತೊಮ್ಮೆ ಅಗತ್ಯವಿದೆ: ಸಲೀಂ ಗುರುವಾಯನಕೆರೆ

ಸೌದಿ ಅರೇಬಿಯಾ: 'ಟಿಪ್ಪುಸ್ಮರಣೆ ಮತ್ತು ಕಾಲಘಟ್ಟದ ಬೇಡಿಕೆ' ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ13 Nov 2016 10:45 AM IST
share
ಟಿಪ್ಪುವಿನ ಹೋರಾಟ ಪ್ರಸ್ತುತ ಭಾರತಕ್ಕೆ ಮತ್ತೊಮ್ಮೆ ಅಗತ್ಯವಿದೆ: ಸಲೀಂ ಗುರುವಾಯನಕೆರೆ

ಕಮೀಸ್ ಮುಶೈತ್, ನ.13: ಟಿಪ್ಪು ಸಾಮ್ರಾಜ್ಯ ಶಾಹಿಗಳ ವಿರುದ್ಧ ಯಾವುದೇ ರಾಜಿ ಇಲ್ಲದ ಹೋರಾಡಿ ತನ್ನ ಉದ್ದೇಶ ಸಾಧನೆಗೋಸ್ಕರ ಪ್ರಾಣತ್ಯಾಗ ಮಾಡಿದ್ದಾರೆ .ಅವರು ತನ್ನ ಆಡಳಿತಾವಧಿಯಲ್ಲಿ ಓರ್ವ ಮಾದರಿ ಆಡಳಿತಗಾರನಾಗಿ ಇತಿಹಾಸ ನಿರ್ಮಿಸಿದ್ದಲ್ಲದೆ ತನ್ನ ಮಂತ್ರಿ ಮಂಡಲದಲ್ಲಿ ದಿವಾನ್ ಕೃಷ್ಣರಾವ್ , ದಿವಾನ್ ಪೂರ್ಣಯ್ಯರಂತಹ ಏಳು ಮಂದಿ ಹಿಂದೂ ಸಮುದಾಯದ ಮಂತ್ರಿಗಳಿಗೆ ಅವಕಾಶ ನೀಡಿದ್ದಾನೆ. ಟಿಪ್ಪುವಿನ ಹೋರಾಟವನ್ನು ಮತ್ತೊಮ್ನೆ ಭಾರತದಲ್ಲಿ ಮುಂದುವರಿಸುವ ಅನಿವಾರ್ಯತೆ ಬಂದೊದಗಿದೆ ಎಂದು ಸಲೀಂ ಗುರುವಾಯನಕೆರೆ ಅಭಿಪ್ರಾಯಪಟ್ಟರು.

ಇವರು  ಕಮೀಸ್ ಮುಶೈತ್ ನಲ್ಲಿ  ಇಂಡಿಯಾ ಪ್ರೆಟರ್ನಿಟಿ ಫೋರಂ, ಅಭಾ ಕರ್ನಾಟಕ ವತಿಯಿಂದ ನಡೆದ 'ಟಿಪ್ಪು ಸುಲ್ತಾನ್ ಸ್ಮರಣೆ ಮತ್ತು ಕಾಲಘಟ್ಟದ ಬೇಡಿಕೆ' ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿಕೋಟೆಯ ವೆಂಕಟೇಶ್ವರ ಮಂದಿರಕ್ಕೆ ಭೂಮಿದಾನ ನೀಡಿದ್ದು, ತನ್ನ ಅರಮನೆಯ ಪ್ರದೇಶಗಳಲ್ಲಿ ಶ್ರೀರಂಗನಾಥ ದೇವಾಲಯ ನಿರ್ಮಿಸಲು ಅನುವು ಮಾಡಿಕೊಟ್ಟಿರುವುದು ಅವರೊಬ್ಬ ಜಾತ್ಯತೀತ ರಾಜ ಎಂಬುದನ್ನು ಬಿಂಬಿಸುತ್ತದೆ ಎಂದು ಹೇಳಿದರು. ಫ್ರಾನ್ಸ್ ನಿಂದ ರೇಷ್ಮೆಯನ್ನು ಭಾರತಕ್ಕೆ  ಪ್ರಥಮವಾಗಿ ಪರಿಚಯಿಸಿದ್ದಲ್ಲದೆ ವೈಜ್ಞಾನಿಕವಾಗಿ ಕ್ಷಿಪಣಿಯನ್ನು ಜಗತ್ತಿಗೆ ಪ್ರಥಮವಾಗಿ ಪರಿಚಯಿಸಿದ್ದು,ಕೆಅರ್ಎಸ್ ಗೆ ಅಣೆಕಟ್ಟು ನಿರ್ಮಿಸುವ ಯೋಜನೆ ಟಿಪ್ಪು ಸುಲ್ತಾನ್ ಕನಸಾಗಿತ್ತು ಎಂದರು.

ಪ್ರಸಕ್ತ ಭಾರತದಲ್ಲಿ ಟಿಪ್ಪುವಿನ ಕಾಲದಲ್ಲಿದ್ದ ಅದೇ ಸಾಮ್ರಾಜ್ಯ ಶಾಹಿತ್ವವು ನಾನಾ ರೀತಿಯಲ್ಲಿ ಮುಂದುವರಿಯುತ್ತಿದ್ದು ಇದನ್ನು ಮರೆಮಾಚಲು ಸಾಮಾನ್ಯ ಜನರ ಮುಂದೆ ಕೋಮುವಾದದ ವಿಷ ಬೀಜವನ್ನು ಬಿತ್ತುತ್ತಿದ್ದು ಇದು ಅತ್ಯಂತ ಅಪಾಯಕಾರಿ ಎಂದು ವಿಷಾದಿಸಿದರು.

ಇಂಡಿಯನ್ ಪ್ರೆಟರ್ನಿಟಿ ಪೋರಂ ಅಭಾ ಕರ್ನಾಟಕ ವಲಯ ಅಧ್ಯಕ್ಷ ತನ್ವೀರ್ ಮೈಂದಾಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಇಂಡಿಯನ್ ಸೋಷಿಯಲ್ ಪೋರಂನ ಮುಖಂಡ ಕೋಯರವರು ನೆರವೇರಿಸಿದರು

ಸುಮಾರು ಇಪ್ಪತ್ತೈದು ವರ್ಷಗಳಿಂದ ಕಮೀಸ್ ಮುಶೈತ್ ನಲ್ಲಿ ಅನಿವಾಸಿ ಭಾರತೀಯರಿಗೆ ನೀಡಿದ ಸೇವೆಯನ್ನು ಗುರುತಿಸಿ ಹನೀಫ್ ಮಂಜೇಶ್ವರ ಹಾಗೂ ಬಾವಾಕ ಮುಡಿಪುರವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಲಾಯಿತು.

ಇಂಡಿಯನ್ ಪ್ರೆಟರ್ನಿಟಿ ಪೋರಂ ಕಾರ್ಯದರ್ಶಿ ಸಾದಿಕ್ ಉಳ್ಳಾಲ್ ಸ್ವಾಗತಿಸಿದರು, ಸ್ವಾಲಿಹ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಮೀಸ್ ಮುಶೈತ್ ,ಜೀಶಾನ್ ಪರಿಸರದ ಅನಿವಾಸಿ ಭಾರತೀಯರು ಉಪಸ್ಥಿತರಿದ್ದರು.

ವರದಿ: ಶಾಹುಲ್ ಹಮೀದ್ ಕಾಶಿಪಟ್ಣ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X