Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿವೇಕಾನಂದ ಕ್ಯಾಂಪಸ್‌ನಲ್ಲಿ...

ವಿವೇಕಾನಂದ ಕ್ಯಾಂಪಸ್‌ನಲ್ಲಿ ಉದ್ಯೋಗಮೇಳಕ್ಕೆ ನೋಂದಣಿ ಆರಂಭ

ವಾರ್ತಾಭಾರತಿವಾರ್ತಾಭಾರತಿ14 Nov 2016 12:30 AM IST
share

ಪುತ್ತೂರು, ನ.13: ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘವು ಪ್ರಥಮ ಬಾರಿಗೆ ಉದ್ಯೋಗ ಮೇಳವೊಂದನ್ನು 2017ರ ಜ.13ರಂದು ಆಯೋಜಿಸಲಾಗಿದೆ. ಸುಮಾರು ಮುನ್ನೂರಕ್ಕೂ ಅಧಿಕ ಕಂಪೆನಿಗಳನ್ನು ಸಂಪರ್ಕಿಸಲಾಗಿದ್ದು, ರಾಜ್ಯ ಹಾಗೂ ಹೊರರಾಜ್ಯದ ಅನೇಕ ಸಂಸ್ಥೆಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಿ ಯುವಕ ಯುವತಿಯರಿಗೆ ಉದ್ಯೋಗ ಕೊಡುವುದಕ್ಕೆ ಉತ್ಸಾಹ ತೋರಿವೆ ಎಂದು ಉದ್ಯೋಗ ಮೇಳ ಸಮಿತಿಯ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಾಥಮಿಕ, ಪ್ರೌಢಶಾಲಾ ಮಟ್ಟದಿಂದ ತೊಡಗಿ ಬಿ.ಎ, ಬಿ.ಎಸ್ಸಿ, ಬಿ.ಕಾಂ ಪದವೀಧರರು, ಐಟಿಐ, ಡಿಪ್ಲೊಮದಂತಹ ವಿಷಯ ವೃತ್ತಿ ಶಿಕ್ಷಣ ಪಡೆದವರು, ಇಂಜಿನಿಯರಿಂಗ್, ಎಂಬಿಎ ಮೊದಲಾದ ವೃತ್ತಿಪರ ಶಿಕ್ಷಣ ಹೊಂದಿದವರು, ಹೀಗೆ ಇನ್ನೂ ಹಲವು ವಿಷಯಗಳಲ್ಲಿ ಪ್ರಶಿಕ್ಷಿತರೂ ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಈಗಾಗಲೇ ಈ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ವೆಬ್‌ಸೈಟನ್ನು ರೂಪಿಸಲಾಗಿದ್ದು, ಈ ವೆಬ್‌ಸೈಟ್‌ನಲ್ಲಿರುವ ಅರ್ಜಿಯನ್ನು ಭರ್ತಿ ಮಾಡಿ ವೆಬ್‌ಸೈಟ್ ವಿಳಾಸ, ಡಬ್ಲೂಡಬ್ಲೂಡಬ್ಲ್ಲೂ.ವಿವೇಕಉದ್ಯೋಗ.ಕಾಮ್‌ನಲ್ಲಿ ಅಥವಾ ನೆಹರೂ ನಗರದ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರೂಪಿಸಲಾದ ಉದ್ಯೋಗ ಮೇಳದ ಮಾಹಿತಿ ಕೇಂದ್ರಕ್ಕೆ ಆಗಮಿಸಿ ಅಥವಾ ದೂ.ಸಂ: 8105650443/08251-298599ರನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು.

 ತಮ್ಮ ಹೆಸರನ್ನು ದಾಖಲೆ ಮಾಡಿಕೊಂಡವರಿಗೆ ಉದ್ಯೋಗ ಮೇಳಕ್ಕೆ ಆಗಮಿಸುವಾಗಿನ ಸಿದ್ಧತೆ ಬಗೆಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ. ಮಾಹಿತಿ ಕೇಂದ್ರ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ತೆರೆದಿರುತ್ತದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X