Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನೋಟು ನಿಷೇಧ: ದೂರಗಾಮಿ ಯೋಜನೆ

ನೋಟು ನಿಷೇಧ: ದೂರಗಾಮಿ ಯೋಜನೆ

-ಸ್ವರೂಪಾನಂದ, ಮೈಸೂರು-ಸ್ವರೂಪಾನಂದ, ಮೈಸೂರು14 Nov 2016 12:32 AM IST
share

ಮಾನ್ಯರೆ,
ನೋಟು ನಿಷೇಧ ಇದೀಗ ಸಾರ್ವಜನಿಕವಾಗಿ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ. ಆದರೆ ಮೋದಿ ಅಧಿಕಾರಕ್ಕೆ ಬಂದ ಹೊಸದರಲ್ಲಿ ಹಲವರು ಕಪ್ಪು ಹಣ ನಿಷೇಧಿಸಿ ಎಂದೂ ಕೂಗು ಹಾಕಿದ್ದರು. ಇದೀಗ ಅದಕ್ಕೆ ಕ್ರಮ ತೆಗೆದುಕೊಂಡಾಗ ಬೇರೆಯೇ ರಾಗ ಎಳೆಯುತ್ತಿದ್ದಾರೆ. ನೋಟು ನಿಷೇಧ ಮಾಡುವುದಕ್ಕಿಂತ ಪರಿಣಾಮಕಾರಿಯಾದ ಇನ್ನೊಂದು ದಾರಿ ‘ಕಪ್ಪು ನಿಷೇಧಕ್ಕೆ’ ಇದೆಯೇ? ಹೌದು. ಈ ನಿಷೇಧದಿಂದ ಕೆಲವು ದುಷ್ಪರಿಣಾಮಗಳು ಉಂಟಾಗಬಹುದು. ಆದರೆ ಭವಿಷ್ಯದಲ್ಲಿ ಕೆಲವು ವರ್ಷಗಳ ಕಾಲವಂತೂ ಖೋಟಾ ನೋಟು ಇಲ್ಲವಾಗುವುದಿಲ್ಲವೇ? ಜೊತೆಗೆ ಕೆಲವರು ತಮ್ಮ ಹಣವನ್ನು ಕಮಿಷನ್ ಕೊಟ್ಟು ಬಿಳಿ ಮಾಡುತ್ತಾರೆ. ಆದರೆ ಅದರಿಂದಾಗಿ ಅವರು ಬ್ಯಾಂಕುಗಳಲ್ಲಿ ವ್ಯವಹಾರ ಮಾಡಿದಂತಾಯಿತು. ಅಲ್ಪವಾದರೂ ಹಣಗಳು ಒಂದು ಕಡೆಯಿಂದ ಬೇರೆ ಬೇರೆ ರೂಪಗಳಲ್ಲಿ ವಿತರಣೆಯಾದಂತಾಗಲಿಲ್ಲವೇ? ಒಂದೇ ಕಡೆ ಹಣ ಇರುವುದಕ್ಕಿಂತ ಅವುಗಳು ಹೊರ ಬಂದು ಅಲ್ಪಸ್ವಲ್ಪವಾದರೂ ವಿತರಣೆಯಾಗುವುದು ಒಳ್ಳೆಯದಲ್ಲವೇ?
ಏನೂ ಮಾಡದಿರುವುದಕ್ಕಿಂತ ಏನಾದರೂ ಮಾಡಿ ನೋಡುವುದು ಉತ್ತಮ. ಯಾವ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದರೂ ಕಪ್ಪು ಹಣದ ವಿಷಯದಲ್ಲಿ ಪೂರ್ತಿ ಪ್ರಾಮಾಣಿಕವಾಗಿರುವುದಿಲ್ಲ. ಅವರವರ ರಕ್ಷಣೆಯನ್ನು ಅವರು ನೋಡಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಕೆಲವರಿಗೆ ಮೊದಲೇ ನೋಟು ನಿಷೇಧದ ಮಾಹಿತಿ ಗೊತ್ತಿರಬಹುದು. ಅವರು ನೋಟನ್ನು ಬಿಳಿ ಮಾಡಿರಲೂ ಬಹುದು. ಆದರೆ ಈ ಹಿಂದೆಯೇ ಸರಕಾರ ಎಲ್ಲರಿಗೂ ಎಚ್ಚರಿಗೆ ನೀಡಿ, ಕಪ್ಪನ್ನು ಬಿಳಿ ಮಾಡುವುದಕ್ಕೆ ಅವಕಾಶ ನೀಡಿತ್ತು. ಅವರು ಆಗಲೇ ಇದನ್ನು ಅರ್ಥ ಮಾಡಿಕೊಳ್ಳಬೇಕಾಗಿತ್ತು. ಎಲ್ಲದಕ್ಕೂ ಮೋದಿ ಸರಕಾರವನ್ನು ಟೀಕಿಸುವುದು ಸರಿಯಲ್ಲ. ಸರಿಪಡಿಸುವಾಗ ಅದರ ಕಾವು ಜನಸಾಮಾನ್ಯರಿಗೂ ತಾಗುತ್ತದೆ. ಮೊದಲು ಕಷ್ಟವಾಗಬಹುದು. ಆದರೆ ದೂರಗಾಮಿಯಾಗಿ ಅವರಿಗೆ ಅದರಿಂದ ಬಹಳಷ್ಟು ಅನುಕೂಲಗಳಿವೆ.

share
-ಸ್ವರೂಪಾನಂದ, ಮೈಸೂರು
-ಸ್ವರೂಪಾನಂದ, ಮೈಸೂರು
Next Story
X