Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರ ಖಾತೆಗೆ 15 ಲಕ್ಷ ಹಾಕದಿದ್ದರೆ ಏನು...

ಜನರ ಖಾತೆಗೆ 15 ಲಕ್ಷ ಹಾಕದಿದ್ದರೆ ಏನು ಮಾಡುತ್ತಾರೆ ಗೊತ್ತೇ ?

ಮೋದಿಗೆ ಲಾಲು ಸವಾಲ್

ವಾರ್ತಾಭಾರತಿವಾರ್ತಾಭಾರತಿ14 Nov 2016 3:51 PM IST
share
ಜನರ ಖಾತೆಗೆ 15 ಲಕ್ಷ ಹಾಕದಿದ್ದರೆ ಏನು ಮಾಡುತ್ತಾರೆ ಗೊತ್ತೇ ?

ಪಾಟ್ನಾ,ನ. 14 : ಕೇಂದ್ರ ಸರಕಾರ ಹಳೆಯ 500 ಹಾಗೂ 1000 ರೂ. ನೋಟುಗಳನ್ನು ರದ್ದುಗೊಳಿಸಿರುವ ಬಗ್ಗೆ ಇಲ್ಲಿಯ ತನಕ ಮೌನಧಾರಣೆ ಮಾಡಿದ್ದ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಇದೀಗ ತಮ್ಮ ಮೌನ ಮುರಿದಿದ್ದು, 50 ದಿನಗಳ ನಂತರ ಪ್ರಧಾನಿ ತಾವು ಚುನಾವಣೆಗಿಂತ ಮೊದಲು ಆಶ್ವಾಸನೆ ನೀಡಿದಂತೆ ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಜಮಾ ಮಾಡುತ್ತಾರೇನು ?, ಎಂದು ಟ್ವೀಟ್ ಮುಖಾಂತರ ಪ್ರಶ್ನಿಸಿದ್ದಾರೆ.

ಇಲ್ಲದೇ ಹೋದಲ್ಲಿ ಇದನ್ನು ‘ಸರ್ಜಿಕಲ್ ಸ್ಟ್ರೈಕ್’ ಹಾಗೂ ಜನರ ‘ನಕಲಿ ಎನ್ ಕೌಂಟರ್’ಎಂದುಹೇಳಬೇಕಾಗುತ್ತದೆ’’ ಎಂದು ತಮ್ಮ ಸರಣಿ ಟ್ವೀಟುಗಳಲ್ಲಿ ಲಾಲು ಹೇಳಿಕೊಂಡಿದ್ದಾರೆ.

‘‘ತಾನು ಕಪ್ಪು ಹಣದ ವಿರೋಧಿಯಾಗಿದ್ದರೂ ಇಂತಹ ಒಂದುಯೋಜನೆ ಜಾರಿಗೊಳಿಸುವಾಗ ಸರಕಾರ ದೂರದರ್ಶಿ ನಿಲುವು ಹೊಂದಿಲ್ಲವೆಂದು ಹೇಳಬೇಕಾಗುತ್ತದೆ. ಸರಕಾರ ಜನರಿಗಾಗುತ್ತಿರುವ ಅನಾನುಕೂಲತೆಗಳನ್ನು ಅರಿಯಬೇಕಿತ್ತು,’’ ಎಂದು ಲಾಲು ಹೇಳಿದರು.

ಬ್ಯಾಂಕುಗಳಿಂದ ಹಲವು ಲಕ್ಷ ಕೋಟಿಯಷ್ಟು ಹಣ ಪಡೆದು ಅವುಗಳನ್ನು ಹಿಂದಕ್ಕೆ ನೀಡದವರ ವಿರುದ್ಧ ಯಾವ ಕ್ರಮವನ್ನು ಮೋದಿ ಸರಕಾರ ಕೈಗೊಂಡಿದೆ ಎಂದು ಲಾಲು ಪ್ರಶ್ನಿಸಿದರು. ಬ್ಯಾಂಕುಗಳ ಸಾಲ ಹಿಂದಿರುಗಿಸದ ಉದ್ಯಮಿಗಳ ಪಟ್ಟಿಯನ್ನು ಪ್ರಧಾನಿ ನೀಡಬೇಕೆಂದು ಆಗ್ರಹಿಸಿದ ಲಾಲು ಸಾಲ ಹಿಂಪಡೆಯಲು ಸರಕಾರ ಕೈಗೊಂಡ ಕ್ರಮಗಳ ಬಗ್ಗೆಯೂ ವಿವರಣೆ ಕೋರಿದರು.

ಸರಕಾರ 2000 ರೂ. ಹೊಸ ನೋಟನ್ನು ಬಿಡುಗಡೆಗೊಳಿಸಿರುವ ಹಿಂದಿನ ಮರ್ಮವನ್ನು ಪ್ರಶ್ನಿಸಿದ ಲಾಲು, ಸರಕಾರಕ್ಕೆ ನಿಜವಾಗಿಯೂ ಭ್ರಷ್ಟಾಚಾರ ಹಾಗೂ ಕಪ್ಪು ಹಣವನ್ನು ಸಮಾಜದಿಂದ ಹೊಡೆದೋಡಿಸಬೇಕೆಂಬ ಮನಸ್ಸಿದ್ದರೆ ಅದು 2000 ರೂ, ನೋಟನ್ನು ಏಕೆ ಬಿಡುಗಡೆಗೊಳಿಸಿದೆಯೆಂಬ ಇನ್ನೊಂದು ಪ್ರಶ್ನೆಯನ್ನು ಸರಕಾರದತ್ತ ಎಸೆದಿರುವ ಲಾಲು ಪ್ರಸಾದ್ ‘‘ಜನರಿಗೆ ಈ ಬಗ್ಗೆ ಸಂಶಯಗಳಿವೆ,’’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X