Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ 2,000 ರೂ.ನೋಟು ನೀಡಿ ಮದ್ಯದಂಗಡಿಗೆ...

ನಕಲಿ 2,000 ರೂ.ನೋಟು ನೀಡಿ ಮದ್ಯದಂಗಡಿಗೆ ಪಂಗನಾಮ

ವಾರ್ತಾಭಾರತಿವಾರ್ತಾಭಾರತಿ14 Nov 2016 6:53 PM IST
share
ನಕಲಿ 2,000 ರೂ.ನೋಟು ನೀಡಿ ಮದ್ಯದಂಗಡಿಗೆ ಪಂಗನಾಮ

ಚೆನ್ನೈ,ನ.14: ಹೊಸದಾಗಿ ಬಿಡುಗಡೆಗೊಂಡಿರುವ 2000 ರೂ.ನೋಟು ವಂಚಕರಿಗೆ ವರದಾನವಾಗಿರುವಂತಿದೆ. ರಾಜ್ಯದ ತಿರುವಣ್ಣಾಮಲೈನಲ್ಲಿ ಕಾಯಂ ಕುಡುಕನೋರ್ವ ಸರಕಾರಿ ಸ್ವಾಮ್ಯದ ಮದ್ಯಮಾರಾಟ ಮಳಿಗೆ ಟಾಸ್ಮಾಕ್‌ಗೆ 2000 ರೂ.ನ ಝೆರಾಕ್ಸ ಪ್ರತಿಯನ್ನು ನೀಡಿ ಮದ್ಯವನ್ನು ಖರೀದಿಸಿದ್ದಲ್ಲದೆ,ಚಿಲ್ಲರೆಯನ್ನೂ ಮರಳಿ ಪಡೆದುಕೊಂಡು ಪಂಗನಾಮ ಹಾಕಿದ್ದಾನೆ. ತಿರುವಣ್ಣಾಮಲೈ ಬಳಿಯ ಮರುಥಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರವಿವಾರ ರಾತ್ರಿ ಪ್ರದೇಶದಲ್ಲಿ ವಿದ್ಯುತ್ ಕಡಿತವಿದ್ದು, ಗಿರಾಕಿ 2000 ರೂ.ಗಳ ಹೊಸನೋಟನ್ನು ನೀಡಿದಾಗ ಮಂದದೀಪದ ಬೆಳಕಿನಲ್ಲಿ ಅದನ್ನು ಸರಿಯಾಗಿ ಪರೀಕ್ಷಿಸಲು ಸೇಲ್ಸ್‌ಮನ್‌ಗೆ ಸಾಧ್ಯವಾಗಿರಲಿಲ್ಲ. ಗಿರಾಕಿ 200 ರೂ.ವೌಲ್ಯದ ಮದ್ಯವನ್ನು ಖರೀದಿಸಿ ಉಳಿದ 1,800 ರೂ.ಗಳನ್ನು ಪಡೆದುಕೊಂಡು ಅಲ್ಲಿಂದ ಕಾಲ್ಕಿತ್ತಿದ್ದ.

 ಇಂದು ಬೆಳಿಗ್ಗೆ ಟಾಸ್ಮಾಕ್‌ನ ಮ್ಯಾನೇಜರ್ ನಿನ್ನೆಯ ವ್ಯಾಪಾರದ ಹಣವನ್ನು ಬ್ಯಾಂಕಿಗೆ ಕಟ್ಟಲೆಂದು ತೆರಳಿದ್ದಾಗ ಈ ವಂಚನೆ ಬೆಳಕಿಗೆ ಬಂದಿದೆ. ಬ್ಯಾಂಕ್ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮ್ಯಾನೇಜರ್ ಮತ್ತು ಸೇಲ್ಸ್‌ಮನ್‌ನನ್ನು ವಿಚಾರಣೆಗೊಳಪಡಿಸಿದ ಬಳಿಕ ನಕಲಿ ನೋಟನ್ನು ವಶಪಡಿಸಿ ಕೊಂಡಿದ್ದಾರೆ.
ಅನಾಣ್ಯೀಕರಣದ ಬಳಿಕ ಹೊಸ ನೋಟುಗಳು ಚಲಾವಣೆಗೆ ಬಂದ ಬಳಿಕ ಇದು ಇಂತಹ ಎರಡನೇ ವಂಚನೆ ಪ್ರಕರಣವಾಗಿದೆ. ಶನಿವಾರವಷ್ಟೇ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೋರ್ವ ತರಕಾರಿ ಅಂಗಡಿಗೆ 2,000 ರೂ.ನೋಟಿನ ಝೆರಾಕ್ಸ್ ಪ್ರತಿಯನ್ನು ನೀಡಿ ಟೋಪಿ ಹಾಕಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X