Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರ ಮೊರೆ ಹೋಗಿರುವ ಮೈಕ್ರೋ ಎಟಿಎಂ...

ಸರಕಾರ ಮೊರೆ ಹೋಗಿರುವ ಮೈಕ್ರೋ ಎಟಿಎಂ ಎಂದರೆ ಏನು ಗೊತ್ತೇ ?

ಅದು ಕೆಲಸ ಮಾಡುವುದು ಹೇಗೆ ? ಅದರಿಂದ ಸಮಸ್ಯೆಗೆ ಪರಿಹಾರ ಹೇಗೆ ?

ವಾರ್ತಾಭಾರತಿವಾರ್ತಾಭಾರತಿ14 Nov 2016 8:50 PM IST
share
ಸರಕಾರ ಮೊರೆ ಹೋಗಿರುವ ಮೈಕ್ರೋ ಎಟಿಎಂ ಎಂದರೆ ಏನು ಗೊತ್ತೇ  ?

ನೋಟು ನಿಷೇಧ ಕ್ರಮದ ಬಳಿಕ ದೇಶದಲ್ಲಿ ಸೃಷ್ಟಿಯಾಗಿರುವ ನಗದು ಹಣದ ಕೊರತೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಸರಕಾರವು ಮೈಕ್ರೋ-ಎಟಿಎಂಗಳನ್ನು ನೆಚ್ಚಿಕೊಂಡಿದೆ. ನಗದು ಕೊರತೆಯನ್ನು ನಿವಾರಿಸಲು ದೇಶಾದ್ಯಂತ ಮೈಕ್ರೋ-ಎಟಿಎಂಗಳನ್ನು ಸ್ಥಾಪಿಸ ಲಾಗುವುದು ಎಂದು ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಎಟಿಎಂ ಜಾಲವು ಅಷ್ಟೊಂದು ವ್ಯಾಪಕವಾಗಿರದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮೈಕ್ರೋ-ಎಟಿಎಂಗಳು ನೆರವಾಗಲಿವೆ. ಮೈಕ್ರೋ-ಎಟಿಎಂಗಳು ಪಾಯಿಂಟ್ ಆಫ್ ಸೇಲ್ ಸಾಧನಗಳಾಗಿದ್ದು, ಕೈಯಲ್ಲಿ ಹಿಡಿದುಕೊಳ್ಳಲು ಅನುಕೂಲಕರವಾಗಿವೆ.

ಮೈಕ್ರೋ-ಎಟಿಎಂಗಳು ವ್ಯಕ್ತಿಯೋರ್ವ ಯಾವುದೇ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದರೂ ಆ ಖಾತೆಯಲ್ಲಿ ಹಣವನ್ನು ಜಮಾ ಮಾಡಲು ಅಥವಾ ಹಿಂಪಡೆಯಲು ಅನುಕೂಲವನ್ನು ಕಲ್ಪಿಸುತ್ತವೆ. ಆಧಾರ್ ಗುರುತು,ಡೆಬಿಟ್ ಮತ್ತು ರುಪೇ ಕಾರ್ಡ್‌ಗಳ ಬಳಕೆ ಅಥವಾ ಮೊಬೈಲ್ ಫೋನ್ ಸಂಖ್ಯೆಯ ಮೂಲಕ ವ್ಯಕ್ತಿಯು ತನ್ನ ಬ್ಯಾಂಕ್ ಖಾತೆಯೊಂದಿಗೆ ಸಂಪರ್ಕ ಹೊಂದುವುದನ್ನು ಮೈಕ್ರೋ-ಎಟಿಎಂಗಳು ಸಾಧ್ಯವಾಗಿಸುತ್ತವೆ. ಹಣ ಜಮಾ,ಹಿಂಪಡೆಯುವಿಕೆ,ಹಣ ವರ್ಗಾವಣೆ ಮತ್ತು ಶಿಲ್ಕು ವಿಚಾರಣೆಯಂತಹ ಮೂಲ ವಹಿವಾಟುಗಳನ್ನು ಇವುಗಳ ಮೂಲಕ ನಡೆಸಬಹುದಾಗಿದೆ.

  ಮೈಕ್ರೋ-ಎಟಿಎಂಗಳಿಗೆ ಸಾಮಾನ್ಯ ಎಟಿಎಂ ಯಂತ್ರಗಳಂತೆ ಮೂಲಸೌಕರ್ಯಗಳ ಅಗತ್ಯವಿಲ್ಲ ಮತ್ತು ಸುಲಭವಾಗಿ ನಿಯೋಜಿಸಬಹುದು ಎನ್ನುವುದು ಅವುಗಳ ಹೆಗ್ಗಳಿಕೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿಯ ಬ್ಯಾಂಕ್ ಪ್ರತಿನಿಧಿಗಳು ಅಥವಾ ಸ್ಥಳೀಯ ಪಾನ್‌ವಾಲಾ ಅಥವಾ ಕಿರಾಣಿ ಅಂಗಡಿಯವರ ಬಳಿ ಮೈಕ್ರೋ-ಎಟಿಎಂಗಳನ್ನು ಲಭ್ಯವಾಗಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X