Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 50 ದಿನಗಳ ಬಳಿಕ ಜನರ ಬ್ಯಾಂಕ್ ಖಾತೆಗಳಿಗೆ...

50 ದಿನಗಳ ಬಳಿಕ ಜನರ ಬ್ಯಾಂಕ್ ಖಾತೆಗಳಿಗೆ 15 ಲ.ರೂ. ಬೀಳುವುದೇ?

ವಾರ್ತಾಭಾರತಿವಾರ್ತಾಭಾರತಿ14 Nov 2016 11:25 PM IST
share

ಪಟ್ನಾ, ನ.14: 50 ದಿನಗಳ ಬಳಿಕ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯೂ ತನ್ನ ಬ್ಯಾಂಕ್ ಖಾತೆಯಲ್ಲಿ 15 ಲ.ರೂ.ಗಳನ್ನು ಪಡೆಯಲಿದ್ದಾನೆಯೇ ಎಂದು ಆರ್‌ಜೆಡಿ ವರಿಷ್ಠ ಲಾಲುಪ್ರಸಾದ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ನೋಟು ನಿಷೇಧದ ಹಿನ್ನೆಲೆಯಲ್ಲಿ ಮೋದಿಯವರು ತನಗೆ 50 ದಿನಗಳ ಕಾಲಾವಕಾಶ ನೀಡುವಂತೆ ಮತ್ತು ‘ಸೀಮಿತ ಅನನುಕೂಲತೆಗಳನ್ನು’ ಸಹಿಸಿಕೊಳ್ಳುವಂತೆ ಜನತೆಗೆ ಪ್ರಧಾನಿಯವರ ಮನವಿಗೆ ಪ್ರತಿಕ್ರಿಯೆಯಾಗಿ ಲಾಲು ಸರಣಿ ಟ್ವೀಟ್‌ಗಳನ್ನು ಹರಿ ಬಿಟ್ಟಿದ್ದಾರೆ.
ಈ ಎಲ್ಲ ಕ್ರಮಗಳ ಬಳಿಕವೂ ಜನರು ತಮ್ಮ ಬ್ಯಾಂಕ್ ಖಾತೆಗಳಲ್ಲಿ ತಲಾ 15 ಲ.ರೂ.ಗಳನ್ನು ಪಡೆಯದಿದ್ದರೆ ಇದು ಶ್ರೀಸಾಮಾನ್ಯರ ವಿರುದ್ಧ ಮೋದಿ ನಡೆಸಿದ ‘ಫರ್ಜಿಕಲ್ (ಫಾರ್ಸಿಕಲ್)’ ದಾಳಿ ಅಥವಾ ‘ನಗೆಪಾಟಲಿನ ದಾಳಿ’ ಮತ್ತು ‘ನಕಲಿ ಎನ್‌ಕೌಂಟರ್’ ಎಂದಾಗುತ್ತದೆ ಎಂದು ಟೀಕಿಸಿರುವ ಲಾಲು, ಮುಂದಿನ ಎರಡು ತಿಂಗಳುಗಳಲ್ಲಿ ಕಪ್ಪುಹಣವನ್ನು ವಶಪಡಿಸಿಕೊಂಡ ಬಳಿಕ ಪ್ರತಿ ಪ್ರಜೆಯ ಬ್ಯಾಂಕ್ ಖಾತೆಯಲ್ಲಿ 15 ಲ.ರೂ.ಗಳನ್ನು ಹಾಕುವ ಭರವಸೆ ನೀಡುವಂತೆ ಮೋದಿಯವರನ್ನು ಆಗ್ರಹಿಸಿದ್ದಾರೆ.
ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತೆಸೆಯುವ ಮೋದಿಯವರ ಉದ್ದೇಶದ ಬಗ್ಗೆ ಶಂಕೆಗಳನ್ನು ವ್ಯಕ್ತಪಡಿಸಿರುವ ಅವರು, 2,000 ರೂ.ಮುಖಬೆಲೆಯ ನೋಟುಗಳನ್ನು ಬಿಡುಗಡೆಗೊಳಿಸುವಲ್ಲಿ ಸರಕಾರದ ವಿವೇಚನೆಯನ್ನೂ ಪ್ರಶ್ನಿಸಿದ್ದಾರೆ.
ಮೋದಿಯವರ ವಿರುದ್ಧ ಟೀಕಾಪ್ರಹಾರವನ್ನು ನಡೆಸಿರುವ ಲಾಲು, ಸುಸ್ತಿದಾರ ಕೈಗಾರಿಕೋದ್ಯಮಿಗಳು ಪಂಚತಾರಾ ಹೋಟೆಲ್‌ಗಳಲ್ಲಿ ಮೋಜು ಮಾಡುತ್ತಿದ್ದಾರೆ, ಸಾಮಾನ್ಯ ಜನರು ಸರದಿ ಸಾಲುಗಳಲ್ಲಿ ನಿಂತಿದ್ದಾರೆ ಮತ್ತು ನೀವು ವಿದೇಶ ವಿಹಾರದಲ್ಲಿ ತೊಡಗಿದ್ದೀರಿ. ಇಷ್ಟಾಗಿಯೂ ಸಾಲುಗಳಲ್ಲಿ ನಿಂತಿರುವವರು ಪುಂಡರು ಮತ್ತು ಕೆಲಸಕ್ಕೆ ಬಾರದವರು ಎಂದು ಹೇಳುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಕಪ್ಪುಹಣವನ್ನು ತಾನೂ ವಿರೋಧಿಸುತ್ತೇನೆ ಎಂದು ಒತ್ತಿ ಹೇಳಿದ ಅವರು, ಸರಕಾರವು ನೋಟು ನಿಷೇಧದ ತನ್ನ ನಿರ್ಧಾರವನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಎಡವಿದೆ ಮತ್ತು ತನ್ಮೂಲಕ ಸಾಮಾನ್ಯ ಜನರನ್ನು ಸಂಕಷ್ಟದಲ್ಲಿ ತಳ್ಳಿದೆ ಎಂದು ಹೇಳಿದ್ದಾರೆ.
 ಇದು ದೊಡ್ಡ ಪ್ರಮಾಣದಲ್ಲಿ ಸುಸ್ತಿದಾರರಾಗಿರುವ ಕೈಗಾರಿಕೋದ್ಯಮಿಗಳನ್ನು ರಕ್ಷಿಸುವ ತಂತ್ರವೇ ಎಂದು ಪ್ರಧಾನಿಯವರನ್ನು ಪ್ರಶ್ನಿಸಿರುವ ಲಾಲು, ಅವರು ಬ್ಯಾಂಕುಗಳಿಗೆ ಬಾಕಿಯಿಟ್ಟಿರುವ ಸಾಲಬಾಕಿ ಮತ್ತು ಅವರ ವಿರುದ್ಧ ಸರಕಾರವು ಏನು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎನ್ನುವುದನ್ನು ತಿಳಿಸುವಂತೆ ಅವರನ್ನು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X