Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಬಾನಿ ಪರಿವಾರಕ್ಕೆ ಅಳಿಯ...

ಅಂಬಾನಿ ಪರಿವಾರಕ್ಕೆ ಅಳಿಯ ಬರುತ್ತಿದ್ದಾರೆ, ಯಾರು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ15 Nov 2016 12:06 PM IST
share
ಅಂಬಾನಿ ಪರಿವಾರಕ್ಕೆ ಅಳಿಯ ಬರುತ್ತಿದ್ದಾರೆ, ಯಾರು ಗೊತ್ತೇ ?

ಅಹ್ಮದಾಬಾದ್, ನ.15: ಅಂಬಾನಿ ಪರಿವಾರದಲ್ಲಿ ಸದ್ಯದಲ್ಲಿಯೇ ವಿಶೇಷ ಕಾರ್ಯಕ್ರಮವೊಂದು ನಡೆಯಲಿದೆ.ಅದೇ ಇಶಿತಾ ಸಲಗಾಂವ್ಕರ್ ಹಾಗೂ ನಿಶಾಲ್ ಮೋದಿ ಅವರ ವಿವಾಹ. ಇಶಿತಾ ಖ್ಯಾತ ಉದ್ಯಮಿ ದತ್ತಾರಾಜ್ ಸಲಗಾಂವ್ಕರ್ ಹಾಗೂ ದೀಪ್ತಿ ಸಲಗಾಂವ್ಕರ್ ಅವರ ಪುತ್ರಿಯಾಗಿದ್ದಾರೆ. ದೀಪ್ತಿ ಬೇರೆ ಯಾರೂ ಅಲ್ಲ. ಭಾರತದ ಖ್ಯಾತಿವೆತ್ತ ಉದ್ಯಮಿ ದಿ.ಧೀರೂಭಾಯಿ ಅಂಬಾನಿಯ ಪುತ್ರಿ.ಅತ್ತ ವರ ನಿಶಾಲ್ ಅವರು ಇನ್ನೊಬ್ಬ ಉದ್ಯಮಿ ನೀರವ್ ಮೋದಿ ಅವರ ಕಿರಿಯ ಸಹೋದರನಾಗಿದ್ದಾರೆ. ಈ ವಿವಾಹ ಡಿಸೆಂಬರ್ 4ರಂದು ಗೋವಾದಲ್ಲಿ ನಡೆಯಲಿದೆ. ನೀರವ್ ಕುಟುಂಬ ಗೋವಾದಲ್ಲೇ ವಾಸಿಸುತ್ತಿದೆ. ವಿವಾಹವು ಬಹಳ ಅದ್ದೂರಿಯಾಗಿ ನಡೆಯಲಿದೆಯೆಂಬ ಬಗ್ಗೆ ಮಾಹಿತಿಯಿದೆ. ವಿವಾಹದ ಮೊದಲು, ಇಶಿತಾ ಅವರ ಮಾವ, ಉದ್ಯಮಿ ಮುಕೇಶ್ ಅಂಬಾನಿಮುಂಬೈಯ್ಯಲ್ಲಿರುವ ತಮ್ಮ ನಿವಾಸದಲ್ಲಿ ಒಂದು ಪಾರ್ಟಿ ನೀಡಲಿದ್ದಾರೆ. ಈ ಪಾರ್ಟಿ ಇದೇ ತಿಂಗಳಲ್ಲಿ ನಡೆಯಬಹುದೆನ್ನಲಾಗಿದೆ. ಇಂಗ್ಲಿಷ್ ದೈನಿಕ ಇಕನಾಮಿಕ್ ಟೈಮ್ಸ್ ಪ್ರಕಾರ ಈ ಪಾರ್ಟಿಯಲ್ಲಿ ಭಾಗವಹಿಸುವವರಿಗೆ ವಸ್ತ್ರಸಂಹಿತೆ ಕೂಡ ಸಿದ್ಧವಾಗಿದೆ. ಅತಿಥಿಗಳಿಗೆ ಕಪ್ಪು ಬಣ್ಣದ ದಿರಿಸು ಧರಿಸಲು ಹೇಳಲಾಗಿದ್ದು, ಪಾರ್ಟಿಯ ಥೀಮ್ ‘ರೋಮಾನ್ಸ್’ ಆಗಲಿದೆ. ವಿವಾಹ ಸಮಾರಂಭದಲ್ಲಿ ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್ ಕಾರ್ಯಕ್ರಮ ನೀಡಲಿದ್ದಾರೆಂದು ತಿಳಿದು ಬಂದಿದೆ. ಶಾರುಖ್ ಹೊರತಾಗಿ ಇತರ ಸೆಲೆಬ್ರಿಟಿಗಳೂ ವಿವಾಹ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಆದರೆ ವಿವಾಹ ತಯಾರಿಯ ಬಗ್ಗೆ ಯಾವ ಸುದ್ದಿಯೂ ಮಾಧ್ಯಮಗಳಿಗೆ ಲಭ್ಯವಿಲ್ಲ.

ಇದೊಂದು ಅರೇಂಜ್ಡ್ ವಿವಾಹವಾಗಿದ್ದರೂ ನಿಶಾಲ್ ಅವರು ಇಶಿತಾ ಅವರಿಗೆ ಫಿಲ್ಮಿ ಶೈಲಿಯಲ್ಲಿ ಪ್ರಪೋಸ್ ಮಾಡಿದ್ದಾರೆಂಬ ಸುದ್ದಿಯಿದೆ,. ಇಶಿತಾ ಅವರಿಗೆ ಪತ್ರಿಕೋದ್ಯಮ ಹಾಗೂ ಕಲೆಯಲ್ಲಿ ಆಸಕ್ತಿಯಿದ್ದರೆ, ನಿಶಾಲ್ ತಮ್ಮ ಸಹೋದರನಂತೆಯೇ ಜುವೆಲ್ಲರಿ ಉದ್ಯಮಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X