Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ಆಹಾರ ಪದಾರ್ಥಗಳನ್ನು ಒಟ್ಟಿಗೆ...

ಈ ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸಬೇಡಿ.

ವಾರ್ತಾಭಾರತಿವಾರ್ತಾಭಾರತಿ15 Nov 2016 11:35 PM IST
share
ಈ ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸಬೇಡಿ.

ಆಯುರ್ವೇದದಲ್ಲಿ ಕೆಲವು ಆಹಾರದ ಸೇವನೆಯಿಂದ ದೇಹದಲ್ಲಿ ವಿಷ ಸೇರುವ ಬಗ್ಗೆ ವಿವರವಿದೆ. ಆಧುನಿಕ ವಿಜ್ಞಾನವೂ ಆಹಾರವನ್ನು ಸಂಯುಕ್ತಗಳಾಗಿಸಿ ಜೀರ್ಣ ವ್ಯವಸ್ಥೆಯಲ್ಲಿ ಸೇರಿಸುವಾಗ ಕೆಲವು ಆಹಾರದ ಜೊತೆಗೆ ಹೊಂದಿಕೊಳ್ಳದೆ ಇರಬಹುದು ಎಂದು ಹೇಳುತ್ತದೆ. ಇಲ್ಲಿ ಅಂತಹ ಕೆಲವು ಆಹಾರಗಳ ಮಾಹಿತಿ ನೀಡಿದ್ದೇವೆ.

ಮಾಂಸ ಮತ್ತು ಹಾಲು

ಹಲವಾರು ಪುರಾತನ ಪುಸ್ತಕಗಳಲ್ಲಿ ತಾಯಿಯ ಹಾಲಿನಲ್ಲಿ ಆಹಾರ ತಯಾರಿಸುವುದು ಪಾಪ ಎಂದು ಬರೆಯಲಾಗಿದೆ. ಹಾಲು ಮಾಂಸದ ಜೊತೆಗೆ ಸರಿಹೊಂದುವುದಿಲ್ಲ ಎನ್ನುವ ಕಾರಣದಿಂದ ಈ ಭಾವನೆ ಇರಬಹುದು ಎಂದು ವಿಶ್ಲೇಷಿಸಲಾಗಿದೆ.

ಯೋಗರ್ಟ್ ಮತ್ತು ಹಣ್ಣುಗಳು

ಆಯುರ್ವೇದದ ಪ್ರಕಾರ ಹುಳಿ ಇರುವ ಆಹಾರಗಳು ಯೋಗಾರ್ಟ್ ಜೊತೆಗೂಡಿ ಆಸಿಡ್ ಉತ್ಪಾದಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಉರಿ ನಂದಿ ಹೋಗುತ್ತದೆ ಮತ್ತು ಚಯಾಪಚಯ ನಿಧಾನವಾಗುತ್ತದೆ.

ಪೆಪ್ಪರ್‌ಮಿಂಟ್ ಮತ್ತು ಗಾಳಿ ಇರುವ ಪಾನೀಯ

ಸಾಮಾನ್ಯವಾಗಿ ಮಿಂಟ್ ಮತ್ತು ಸೋಡಾ ಜೊತೆಯಾಗಿ ಉತ್ತಮ ಕ್ರಿಯೆ ತೋರಿಸುವುದಿಲ್ಲ ಎಂದು ತಿಳಿಯಲಾಗಿದೆ. ಇವುಗಳು ನಿರ್ದಿಷ್ಟ ಪ್ರಮಾಣದಲ್ಲಿ ಮಿಶ್ರಗೊಂಡರೆ ಇವು ಸೈನೈಡ್ ರೂಪ ತಳೆದು ಹೊಟ್ಟೆಗೆ ಹಾನಿ ತರಬಹುದು. ಇದು ಪ್ರತೀ ಬಾರಿ ನಿಜವಾಗದೆ ಇದ್ದರೂ ರಿಸ್ಕ್ ತೆಗೆದುಕೊಳ್ಳುವ ಅಗತ್ಯವಿಲ್ಲ.

ಡೈರಿ ಉತ್ಪನ್ನ ಮತ್ತು ಆಂಟಿಬಯಾಟಿಕ್

ಕೆಲವು ಆಂಟಿ ಬಯಾಟಿಕ್ ಕ್ಯಾಲ್ಸಿಯಂ ಮತ್ತು ಲವಣಗಳನ್ನು ಹಾಲಿನಿಂದ ಹೀರಿಕೊಳ್ಳುತ್ತವೆ. ಹೀಗಾಗಿ ತಪ್ಪಿಸಬೇಕು.

ಲಿಂಬೆ ಮತ್ತು ಹಾಲು

ಹಾಲಿಗೆ ಲಿಂಬೆಯ ರಸ ಸ್ವಲ್ಪವೇ ಬೆರೆಸಿದರೂ ಅದು ಹಾಳಾಗುತ್ತದೆ. ಹೊಟ್ಟೆಯೊಳಗೂ ಲಿಂಬೆ ರಸ ಮತ್ತು ಹಾಲು ಇದೇ ಪರಿಣಾಮ ಬೀರುತ್ತದೆ. ಆಸಿಡ್ ಆಗಿ ಬದಲಾದ ಹಾಲು ವಿಷಕಾರಿ ಎಂದು ಆಯುರ್ವೇದ ಹೇಳುತ್ತದೆ.

ಜೇನು ಮತ್ತು ಬಿಸಿ ನೀರು

ಜೇನನ್ನು ಬಿಸಿನೀರಿನ ಜೊತೆಗೆ ಸೇರಿಸಿದಾಗ ಅಮಾ ಎನ್ನುವ ವಿಷವಸ್ತು ಉತ್ಪತ್ತಿಯಾಗುತ್ತದೆ ಎಂದು ಡಾ ಕುಲ್ರೀತ್ ಚೌಧುರಿ ತಮ್ಮ ಆಯುರ್ವೇದಿಕ್ ಜೀವನಕ್ಕೆ ಸಂಬಂಧಿಸಿದ ಪುಸ್ತಕದಲ್ಲಿ ಹೇಳಿದ್ದಾರೆ. ಬಿಸಿನೀರಲ್ಲಿ ಮಿಶ್ರ ಮಾಡಿದಾಗ ಜೇನು ತನ್ನ ಗುಣ ಕಳೆದುಕೊಂಡು ವಿಷವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X